ವಿಜಯನಗರದ ಶ್ರೀ ಕೃಷ್ಣದೇವರಾಯ
ವಿಜಯನರದ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಪಚ್ಚೆ, ಹವಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಮಾರುವಂತಹ ಸುವರ್ಣಯುಗವನ್ನು ಸೃಷ್ಟಿಸಿದ್ದಂತಹ, ಯುರೋಪ್ ಮತ್ತು ಏಷ್ಯಾದ ಶ್ರೇಷ್ಠ ಚಕ್ರವರ್ತಿಗಳೊಂದಿಗೆ ಸರಿ ಸಾಟಿಯಾಗಿ ಸ್ಥಾನ ಪಡೆದ ಭಾರತದ ಹಿಂದೂ ಹೃದಯ ಸಾಮ್ರಾಟ ಶ್ರೀ ಕೃಷ್ಣದೇವರಾಯರ ಜಯಂತಿಯಂದು ಅವರ ಯಶೋಗಾಥೆ ಇದೋ ನಿಮಗಾಗಿ.… Read More ವಿಜಯನಗರದ ಶ್ರೀ ಕೃಷ್ಣದೇವರಾಯ


