ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ

ಕೇರಳದ ಕಾಲಟಿಯಲ್ಲಿ ಹುಟ್ಟಿ, ಕೇವಲ 32 ವರ್ಷದ ಜೀವಿತಾವಧಿಯಲ್ಲಿ 3ಬಾರಿ ದೇಶಾದ್ಯಂತ ಪರ್ಯಟನೆ ಮಾಡಿ ಅವನತಿಯ ಹಾದಿಯಲ್ಲಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನ ಮಾಡಿದ್ದಲ್ಲದೇ ಹಲವಾರು ಪಂಡಿತರನ್ನೂ ಶಾಸ್ತ್ರವೇತ್ತರನ್ನೂ ಜಯಿಸಿ, ಸರ್ವಜ್ಞ ಪೀಠವನ್ನೇರಿದರು ಶ್ರೀ ಶಂಕರಾಚಾರ್ಯರ ಜಯಂತಿಯಂದು ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಪರಿಚಯ ಇದೋ ನಿಮಗಾಗಿ… Read More ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ

ಆದಿ ಗುರು‌ ಶ್ರೀ ಶಂಕರಾಚಾರ್ಯರು

ಅದು ಕ್ರಿ.ಶ, ಏಳನೇ ಶತಮಾನ. ಭಾರತದ ಸನಾತನ ಧರ್ಮಕ್ಕೆ ಅತ್ಯಂತ ಕ್ಲಿಷ್ಟಕರವಾದ ಸಂದಿಗ್ಧ ಪರಿಸ್ಥಿತಿಯಿದ್ದ ಕಾಲವದು. ಒಂದು ಕಡೆ ಅಹಿಂಸಾ ಪರಮೋಧರ್ಮಃ ಎಂದು ಹೇಳುತ್ತಲೇ ಬೌದ್ಧ ಧರ್ಮ ಭಾರತದಲ್ಲೆಲ್ಲಾ ಅತ್ಯಂತ ವೇಗವಾಗಿ ಹರಡಿದ್ದಲ್ಲದೇ ವಿದೇಶಗಳಿಗೂ ತನ್ನ ಅನುಯಾಯಿಗಳನ್ನು ಕಳುಹಿಸಿಯಾಗಿತ್ತು. ಸನಾತನ ಧರ್ಮದ ಕಟ್ಟುಪಾಡು ಮತ್ತು ಅತೀಯಾದ ಆಚಾರ ಮಡಿ ಹುಡಿಗಳಿಂದ ಬೇಸತ್ತವರು ಬೌದ್ಧ ದರ್ಮದ ಕಡೆ ಆಕರ್ಷಿತರಾತೊಡಗಿದ್ದರೆ ಮತ್ತೊಂದೆಡೆ, ದೇವರು ಎಂಬುವುದೇ ಇಲ್ಲ ಅದೆಲ್ಲಾ ಕಟ್ಟು ಕಥೆ ಎನ್ನುವಂತಹ ಚಾರ್ವಾಕರ ಹಾವಳಿ. ನಮ್ಮ ಸನಾತನ ಧರ್ಮಕ್ಕೆ ವೇದವೇ… Read More ಆದಿ ಗುರು‌ ಶ್ರೀ ಶಂಕರಾಚಾರ್ಯರು