ಅಯೋಧ್ಯೆಯ ಶ್ರೀ ಮೂಲ ರಾಮ
ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ
ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ
ಭಾರತೀಯರ ಶ್ರದ್ಧಾ ಕೇಂದ್ರವಾಗಿದ್ದ ಕಾಶ್ಮೀರದ ಶಾರದಾ ದೇವಿ ಪೀಠ, 1947ರ ದೇಶ ವಿಭಜನೆಯ ಸಮಯದಲ್ಲಿ ಪಾಕೀಸ್ಥಾನದ ಭಾಗವಾಗಿ, ಅಲ್ಲಿನ ಮತಾಂಧರ ಅಟ್ಟಹಾಸದಿಂದ ನುಚ್ಚುನೂರಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದಿಂದ ಕೂಗಳತೆ ದೂರದಲ್ಲೇ ತೀತ್ವಾಲ್ ಎಂಬ ಸ್ಥಳದಲ್ಲೇ ಹಿಂದಿದ್ದ ಶಾರದಾ ಮಂದಿರದ ತದ್ರೂಪಿನಂತಹ ಮಂದಿರ, ಶೋಭಕೃತ್ ನಾಮ ಸಂವತ್ಸರದ ಚೈತ್ರ ಶುದ್ಧ ಪ್ರತಿಪದೆಯಂದು ದೇಶದ ಗೃಹಮಂತ್ರಿಗಳಾದ ಶ್ರೀ ಅಮಿತ್ ಶಾ ಅವರಿಂದ ಉದ್ಘಾಟನೆಯಾದ ಸಂಭ್ರಮದ ರಸಕ್ಷಣಗಳು ಇದೋ ನಿಮಗಾಗಿ… Read More ಶಾರದಾ ದೇವಿ, ಕಾಶ್ಮೀರದಲ್ಲಿ ಪುನರ್ ಸ್ಥಾಪನೆ.
https://enantheeri.com/2023/03/16/service_value/
ಶ್ರಮವನ್ನೇ ಪಡದೇ, ಅಗತ್ಯಕ್ಕಿಂತಲೂ ಹೆಚ್ಚಿನ ಸೌಕರ್ಯ ಸುಲಭವಾಗಿ ಸಿಕ್ಕಾಗ, ಅದರ ಬೆಲೆಯನ್ನರಿಯದೇ, ಜನರು ಅತೃಪ್ತ ಸೋಮಾರಿಗಳಾಗಿ ಗೊಣಗುತ್ತಲೇ ಇರುವವರಿಗೆ, ಹೊರಗಿನ ಪ್ರಪಂಚದ ಅರಿವನ್ನು ಮೂಡಿಸಿದಾಗ, ತಮಗೆ ದೊರೆಯುತ್ತಿದ್ದ ಸೇವೆಯ ಮೌಲ್ಯ ಎಷ್ಟು ಎಂಬುದು ಹೇಗೆ ಅರಿವಾಗುತ್ತದೆ ಎಂಬುದರ ಕುರಿತಾದ ಮನವಿಡಿಯುವ ಪ್ರಸಂಗಗಳು ಇದೋ ನಿಮಗಾಗಿ
… Read More ಸೇವೆಯ ಮೌಲ್ಯ
ಅದು ಕ್ರಿ.ಶ, 7ನೇ ಶತಮಾನದಲ್ಲಿ ಅಹಿಂಸಾ ಪರಮೋಧರ್ಮಃ ಎಂದು ಹೇಳುತ್ತಲೇ ಬೌದ್ಧ ಧರ್ಮ ದೇಶ ವಿದೇಶಗಳಲ್ಲೆಲ್ಲಾ ಹರಡಿಯಾಗಿತ್ತು. ಸನಾತನ ಧರ್ಮದ ಕಟ್ಟುಪಾಡು ಮತ್ತು ಅತೀಯಾದ ಆಚಾರ ಮಡಿ ಹುಡಿಗಳಿಂದ ಬೇಸತ್ತವರು ಬೌದ್ಧ ದರ್ಮದ ಕಡೆ ಆಕರ್ಷಿತರಾಗಿದ್ದರೆ, ಮತ್ತೊಂದೆಡೆ, ದೇವರು ಎಂಬುವುದೇ ಇಲ್ಲ ಅದೆಲ್ಲಾ ಕಟ್ಟು ಕಥೆ ಎನ್ನುವಂತಹ ಚಾರ್ವಾಕರ ಹಾವಳಿಯಿಂದಾಗಿ ಒಂದು ರೀತಿಯಲ್ಲಿ ಸನಾತನ ಧರ್ಮ ಅಳಿವಿನಂಚಿಗೆ ತಲುಪಿತ್ತು. ಇಂತಹ ಸಂಧಿಗ್ಧ ಪರಿಸ್ಥಿತಿಯಲ್ಲಿ ಸನಾತನ ಧರ್ಮಕ್ಕೆ ಆಶಾಕಿರಣವಾಗಿ ಹುಟ್ಟಿ ಬಂದವರೇ ಶ್ರೀ ಶಂಕರಾಚಾರ್ಯರು. ಕೇರಳದ ಪೂರ್ಣಾ ನದಿ… Read More ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ
ಸಾಧಾರಣವಾಗಿ ಬ್ರಿಟಿಷರು ಭಾರತಕ್ಕೆ ಬರುವ ಮುಂಚೆ ಭಾರತ ಸುವರ್ಣ ಯುಗವಾಗಿತ್ತು ಎಂದು ಹೇಳುತ್ತಾ ಅಲ್ಲಿ ಮುತ್ತು ರತ್ನ ಹವಳ ಪಚ್ಚೆ ಮುಂತಾದ ಅಮೂಲ್ಯವಾದ ಅನರ್ಘ್ಯ ಬೆಲೆಬಾಳುವ ವಸ್ತುಗಳನ್ನೂ ರಸ್ತೆಯ ಬದಿಯಲ್ಲಿ ಸೇರಿನಲ್ಲಿ ಮಾರಲಾಗುತ್ತಿತ್ತು ಎಂದು ಅನೇಕ ವಿದೇಶೀ ಇತಿಹಾಸಕಾರರೇ ಬಣ್ಣಿಸಿದ್ದಾರೆ. ಇನ್ನು ಸಂಗೀತ ಮತ್ತು ಶಿಲ್ಪಕಲೆ ಎಂದೊಡನೆಯೇ ಥಟ್ಟನೆ ಎಲ್ಲರಿಗೂ ನೆನಪಾಗುವುದೂ ಕರ್ನಾಟಕವೇ. ಕರ್ನಾಟಕ ಎಂದೊಡನೇ ನೆನಪಾಗುವುದೇ ವೈಭವೋಪೇತ ದಸರಾ ಹಬ್ಬ. ಕನ್ನಡ ಎಂದೊಡನೆ ಎಲ್ಲರೂ ನಮಸ್ಕರಿಸುವುದೇ ತಾಯಿ ಭುವನೇಶ್ವರಿಗೇ. ಇಷ್ಟೆಲ್ಲಾ ಇತಿಹಾಸಗಳಿಗೆ ಪ್ರಸಿದ್ಧವಾಗಿದ್ದದ್ದೇ, ವಿಜಯನಗರ ಸಾಮ್ರಾಜ್ಯ.… Read More ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು
ಅದು ಕ್ರಿ.ಶ, ಏಳನೇ ಶತಮಾನ. ಭಾರತದ ಸನಾತನ ಧರ್ಮಕ್ಕೆ ಅತ್ಯಂತ ಕ್ಲಿಷ್ಟಕರವಾದ ಸಂದಿಗ್ಧ ಪರಿಸ್ಥಿತಿಯಿದ್ದ ಕಾಲವದು. ಒಂದು ಕಡೆ ಅಹಿಂಸಾ ಪರಮೋಧರ್ಮಃ ಎಂದು ಹೇಳುತ್ತಲೇ ಬೌದ್ಧ ಧರ್ಮ ಭಾರತದಲ್ಲೆಲ್ಲಾ ಅತ್ಯಂತ ವೇಗವಾಗಿ ಹರಡಿದ್ದಲ್ಲದೇ ವಿದೇಶಗಳಿಗೂ ತನ್ನ ಅನುಯಾಯಿಗಳನ್ನು ಕಳುಹಿಸಿಯಾಗಿತ್ತು. ಸನಾತನ ಧರ್ಮದ ಕಟ್ಟುಪಾಡು ಮತ್ತು ಅತೀಯಾದ ಆಚಾರ ಮಡಿ ಹುಡಿಗಳಿಂದ ಬೇಸತ್ತವರು ಬೌದ್ಧ ದರ್ಮದ ಕಡೆ ಆಕರ್ಷಿತರಾತೊಡಗಿದ್ದರೆ ಮತ್ತೊಂದೆಡೆ, ದೇವರು ಎಂಬುವುದೇ ಇಲ್ಲ ಅದೆಲ್ಲಾ ಕಟ್ಟು ಕಥೆ ಎನ್ನುವಂತಹ ಚಾರ್ವಾಕರ ಹಾವಳಿ. ನಮ್ಮ ಸನಾತನ ಧರ್ಮಕ್ಕೆ ವೇದವೇ… Read More ಆದಿ ಗುರು ಶ್ರೀ ಶಂಕರಾಚಾರ್ಯರು