ಅಯೋಧ್ಯೆಯ ಶ್ರೀ ಮೂಲ ರಾಮ

ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ

ಶಾರದಾ ದೇವಿ, ಕಾಶ್ಮೀರದಲ್ಲಿ ಪುನರ್ ಸ್ಥಾಪನೆ.

ಭಾರತೀಯರ ಶ್ರದ್ಧಾ ಕೇಂದ್ರವಾಗಿದ್ದ ಕಾಶ್ಮೀರದ ಶಾರದಾ ದೇವಿ ಪೀಠ, 1947ರ ದೇಶ ವಿಭಜನೆಯ ಸಮಯದಲ್ಲಿ ಪಾಕೀಸ್ಥಾನದ ಭಾಗವಾಗಿ, ಅಲ್ಲಿನ ಮತಾಂಧರ ಅಟ್ಟಹಾಸದಿಂದ ನುಚ್ಚುನೂರಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದಿಂದ ಕೂಗಳತೆ ದೂರದಲ್ಲೇ ತೀತ್ವಾಲ್ ಎಂಬ ಸ್ಥಳದಲ್ಲೇ ಹಿಂದಿದ್ದ ಶಾರದಾ ಮಂದಿರದ ತದ್ರೂಪಿನಂತಹ ಮಂದಿರ, ಶೋಭಕೃತ್ ನಾಮ ಸಂವತ್ಸರದ ಚೈತ್ರ ಶುದ್ಧ ಪ್ರತಿಪದೆಯಂದು ದೇಶದ ಗೃಹಮಂತ್ರಿಗಳಾದ ಶ್ರೀ ಅಮಿತ್ ಶಾ ಅವರಿಂದ ಉದ್ಘಾಟನೆಯಾದ ಸಂಭ್ರಮದ ರಸಕ್ಷಣಗಳು ಇದೋ ನಿಮಗಾಗಿ… Read More ಶಾರದಾ ದೇವಿ, ಕಾಶ್ಮೀರದಲ್ಲಿ ಪುನರ್ ಸ್ಥಾಪನೆ.

ಸೇವೆಯ ಮೌಲ್ಯ

https://enantheeri.com/2023/03/16/service_value/

ಶ್ರಮವನ್ನೇ ಪಡದೇ, ಅಗತ್ಯಕ್ಕಿಂತಲೂ ಹೆಚ್ಚಿನ ಸೌಕರ್ಯ ಸುಲಭವಾಗಿ ಸಿಕ್ಕಾಗ, ಅದರ ಬೆಲೆಯನ್ನರಿಯದೇ, ಜನರು ಅತೃಪ್ತ ಸೋಮಾರಿಗಳಾಗಿ ಗೊಣಗುತ್ತಲೇ ಇರುವವರಿಗೆ, ಹೊರಗಿನ ಪ್ರಪಂಚದ ಅರಿವನ್ನು ಮೂಡಿಸಿದಾಗ, ತಮಗೆ ದೊರೆಯುತ್ತಿದ್ದ ಸೇವೆಯ ಮೌಲ್ಯ ಎಷ್ಟು ಎಂಬುದು ಹೇಗೆ ಅರಿವಾಗುತ್ತದೆ ಎಂಬುದರ ಕುರಿತಾದ ಮನವಿಡಿಯುವ ಪ್ರಸಂಗಗಳು ಇದೋ ನಿಮಗಾಗಿ
Read More ಸೇವೆಯ ಮೌಲ್ಯ

ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ

ಕೇರಳದ ಕಾಲಟಿಯಲ್ಲಿ ಹುಟ್ಟಿ, ಕೇವಲ 32 ವರ್ಷದ ಜೀವಿತಾವಧಿಯಲ್ಲಿ 3ಬಾರಿ ದೇಶಾದ್ಯಂತ ಪರ್ಯಟನೆ ಮಾಡಿ ಅವನತಿಯ ಹಾದಿಯಲ್ಲಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನ ಮಾಡಿದ್ದಲ್ಲದೇ ಹಲವಾರು ಪಂಡಿತರನ್ನೂ ಶಾಸ್ತ್ರವೇತ್ತರನ್ನೂ ಜಯಿಸಿ, ಸರ್ವಜ್ಞ ಪೀಠವನ್ನೇರಿದರು ಶ್ರೀ ಶಂಕರಾಚಾರ್ಯರ ಜಯಂತಿಯಂದು ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಪರಿಚಯ ಇದೋ ನಿಮಗಾಗಿ… Read More ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ

ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು

ದಕ್ಷಿಣ ಭಾರತದ ಅತಿ ದೊಡ್ಡ ಹಿಂದೂ ಸಾಮಾಜ್ಯದ ರೂವಾರಿಗಳಾದ, ದಕ್ಷಿಣಾಮ್ನೇಯ ಶೃಂಗೇರೀ ಪೀಠದ 12ನೇಯ ಜಗದ್ಗುರುಗಳಾಗಿದ್ದಂತಹ ಶ್ರೀ ಶ್ರೀ ಶ್ರೀ ವಿದ್ಯಾರಣ್ಯರ ಜನ್ಮ ದಿನದಂದು ಹೈಂದವೀ ಸಾಮ್ರಾಜ್ಯಕ್ಕೆ ಅವರ ಕೊಡುಗೆಗಳನ್ನು ಮೆಲುಕು ಹಾಕುವ ಸಣ್ಣ ಪ್ರಯತ್ನ, ಇದೋ ನಿಮಗಾಗಿ… Read More ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು

ಆದಿ ಗುರು‌ ಶ್ರೀ ಶಂಕರಾಚಾರ್ಯರು

ಅದು ಕ್ರಿ.ಶ, ಏಳನೇ ಶತಮಾನ. ಭಾರತದ ಸನಾತನ ಧರ್ಮಕ್ಕೆ ಅತ್ಯಂತ ಕ್ಲಿಷ್ಟಕರವಾದ ಸಂದಿಗ್ಧ ಪರಿಸ್ಥಿತಿಯಿದ್ದ ಕಾಲವದು. ಒಂದು ಕಡೆ ಅಹಿಂಸಾ ಪರಮೋಧರ್ಮಃ ಎಂದು ಹೇಳುತ್ತಲೇ ಬೌದ್ಧ ಧರ್ಮ ಭಾರತದಲ್ಲೆಲ್ಲಾ ಅತ್ಯಂತ ವೇಗವಾಗಿ ಹರಡಿದ್ದಲ್ಲದೇ ವಿದೇಶಗಳಿಗೂ ತನ್ನ ಅನುಯಾಯಿಗಳನ್ನು ಕಳುಹಿಸಿಯಾಗಿತ್ತು. ಸನಾತನ ಧರ್ಮದ ಕಟ್ಟುಪಾಡು ಮತ್ತು ಅತೀಯಾದ ಆಚಾರ ಮಡಿ ಹುಡಿಗಳಿಂದ ಬೇಸತ್ತವರು ಬೌದ್ಧ ದರ್ಮದ ಕಡೆ ಆಕರ್ಷಿತರಾತೊಡಗಿದ್ದರೆ ಮತ್ತೊಂದೆಡೆ, ದೇವರು ಎಂಬುವುದೇ ಇಲ್ಲ ಅದೆಲ್ಲಾ ಕಟ್ಟು ಕಥೆ ಎನ್ನುವಂತಹ ಚಾರ್ವಾಕರ ಹಾವಳಿ. ನಮ್ಮ ಸನಾತನ ಧರ್ಮಕ್ಕೆ ವೇದವೇ… Read More ಆದಿ ಗುರು‌ ಶ್ರೀ ಶಂಕರಾಚಾರ್ಯರು