ಪತ್ರಿಕಾ ಧರ್ಮ

ಯಾವುದೇ ಕಾರ್ಯ ಅಥವಾ ಕಾರ್ಯಕ್ರಮವನ್ನು ನಡೆಸಿದ ನಂತರ ಅದರ ಫಲವನ್ನು ಯಾರು ಯಾರು ಅನುಭವಿಸಬಹುದು? ಎಂಬುದನ್ನು ಅತ್ಯಂತ ಸರಳ ಮತ್ತು ಸುಂದರವಾಗಿ ಈ ಸಂಸ್ಕೃತ ಸುಭಾಷಿತದಲ್ಲಿ ಉಲ್ಲೇಖಿಸಿಲಾಗಿದೆ. ಕರ್ತಾ ಕಾರಯಿತಾಶ್ಚೈವ ಪ್ರೇರಕಾಶ್ಚಾನುಮೋದಕಃ | ಸುಕೃತೇಃ ದುಕೃತೇಶ್ಚೈವ ಚತ್ವಾರಿ ಸಮಭಾಗಿನಃ || ಯಾವುದೇ ಒಳ್ಳೆಯ ಕೆಲಸವೇ ಇರಲಿ ಅಥವಾ ಕೆಟ್ಟ ಕೆಲಸವೇ ಇರಲಿ, ಅದನ್ನು ಮಾಡಿದವರು, ಮಾಡಿಸಿದವರು, ಅದಕ್ಕೆ ಪ್ರೇರಣೆ ಕೊಟ್ಟವನು, ಅದನ್ನು ನೋಡಿ ಸರಿ ತಪ್ಪುಗಳನ್ನು ವಿಶ್ಲೇಷಿಸದೇ ಸುಮ್ಮನಿದ್ದು ಆ ಕಾರ್ಯವನ್ನು ಅನುಮೋದಿಸಿದವರು. ಈ ನಾಲ್ಕೂ ಜನರೂ… Read More ಪತ್ರಿಕಾ ಧರ್ಮ