ಮರೆಯಲಾಗದ ಮೋಹನ್ ದಾಸ್

ಜೀವನ ಎನ್ನುವುದು ಒಂದು ರೈಲು ಪಯಾಣವಿದ್ದಂತೆ. ರೈಲು ಯಾವುದೇ ಧರ್ಮ, ಜಾತಿ, ಭಾಷೆ ವರ್ಣ ಎಂಬ ಬೇಧವಿಲ್ಲದೇ, ಎಲ್ಲ ರೀತಿಯ ಪ್ರಯಾಣಿಕರನ್ನು ಹೊತ್ತು ಕೊಂಡು ನಿಗಧಿತ ಸ್ಥಳದಿಂದ ಸಮಯಕ್ಕೆ ಸರಿಯಾಗಿ ಹೊರಟು ಒಂದೊಂದೇ ನಿಲ್ದಾಣವನ್ನು ತಲುಪಿ ಅಲ್ಲಲ್ಲಿ ಪ್ರಯಾಣಿಕರನ್ನು ಇಳಿಸುತ್ತಾ, ಮತ್ತೆ ಹತ್ತಿಸಿಕೊಳ್ಳುತ್ತಾ, ತನ್ನ ಪೂರ್ವನಿರ್ಧಾರಿತ ಗಮ್ಯಸ್ಥಾನವನ್ನು ತಲುಪುವಷ್ಟರಲ್ಲಿ ಅದೆಷ್ಟೋ ಮಂದಿ ಅದರ ಭಾಗವಾಗಿ ಹೋಗಿರುತ್ತಾರೆ. ಹಾಗೆ ಪ್ರಯಾಣಿಸುವ ಎಲ್ಲರ ಪರಿಚಯವು ರೈಲಿಗೆ ಇಲ್ಲದೇ ಹೋದರೂ, ಖಂಡಿತವಾಗಿಯೂ ಕೆಲವರಂತೂ ಅದರ ನೆನಪಿನ ಭಾಗವಾಗಿರುತ್ತಾರೆ. ಅದೇ ರೀತಿ ನನ್ನ… Read More ಮರೆಯಲಾಗದ ಮೋಹನ್ ದಾಸ್

ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕಾಂಗ್ರೇಸ್ ಪಕ್ಷಕ್ಕೆ ಪರ್ಯಾಯವಾಗಿ ಆರಂಭಗೊಂಡ ಜನಸಂಘದ ಸಂಸ್ಥಾಪಕ ಸದಸ್ಯರು, ದೇಶ ಕಂಡ ಅದ್ಭುತ ದಾರ್ಶನಿಕರು, ಅರ್ಥಶಾಸ್ತ್ರಜ್ಞರು, ವಾಗ್ಮಿಗಳು,ಸಂಘಟಕರು, ಇತಿಹಾಸಕಾರರು, ಪತ್ರಕರ್ತರಾಗಿದ್ದಂತಹ ಪಂಡಿತ್ ದೀನ ದಯಾಳ ಉಪಾಧ್ಯಾಯರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆಳ ವಿವರಗಳು ಇದೋ ನಿಮಗಾಗಿ
Read More ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಅಲ್ಪ ವಿದ್ಯೆ, ಮಹಾಗರ್ವಿ

ಅಪ್ಪನ ನೆರಳಿನಿಂದ ಪಡೆದ ಅಧಿಕಾರ ಇದೆ ಎಂದು, ಎಲ್ಲದರಲ್ಲೂ ಮೂಗೂ ತೂರಿಸುತ್ತಾ, ಹಿಂದೂ ರಾಷ್ಟ್ರೀಯವಾದಿಗಳನ್ನು ಒದ್ದು ಒಳಗೆ ಹಾಕಿಸುತ್ತೇನೆ ಎಂದು ಅಬ್ಬಿರಿದು ಬೊಬ್ಬಿರುವ ಪ್ರಿಯಾಂಗ್ ಖರ್ಗೆ, ನೆನ್ನೆ ಮೊನ್ನೆಯಿಂದ ಅಂಡು ಸುಟ್ಟು ಅಲೆದಾಡುವ ಬೆಕ್ಕಿನಂತಾಗಿರುವ ರೋಚಕತೆ ಇದೋ ನಿಮಗಾಗಿ… Read More ಅಲ್ಪ ವಿದ್ಯೆ, ಮಹಾಗರ್ವಿ

ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಸರಳ ಸಜ್ಜನ, ಬಡವರ ಮನೆಯ ಜನಾನುರಾಗಿ, ಬರಿಗಾಲ ಸಂತ ಎಂದೇ ಖ್ಯಾತಿಯಾಗಿರುವ ಬೈಂದೂರಿನ ಶಾಸಕ ಶ್ರೀ ಗುರುರಾಜ ಗಂಟಿಹೊಳಿ ಅವರೊಂದಿಗೆ ಅನೌಪಚಾರಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ, ಶಾಸಕರಾಗಿ ಹೀಗೂ ಇರಬಹುದೇ? ಎಂದು ಮೂಗಿನ ಮೇಲೆ ಬೆರಳಿವಂತೆ ಆದ ಅನುಭವ ಇದೋ ನಿಮಗಾಗಿ… Read More ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಸೆಪ್ಟಂಬರ್ 27 1925 ಭಾನುವಾರ, ವಿಕ್ರಮ ನಾಮ ಸಂವತ್ಸರದ ದಕ್ಷಿಣಾಯನದ ಶರದ್ ಋತು ವಿಶೇಷವಾಗಿ ವಿಜಯದಶಮಿಯಂದು ಆರಂಭವಾದ ಮಹಾರಾಷ್ಟ್ರದ ನಾಗಪುರದ ಮೋಹಿತೇವಾಡ ಎಂಬ ಮೈದಾನದಲ್ಲಿ ಹತ್ತಾರು ಮಕ್ಕಳೊಂದಿಗೆ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರಿಂದ ಆರಂಭವಾದ ಸಂಘ (RSS) ಇಂದಿಗೆ 100 ಸಂವತ್ಸರ* ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಅಂತಹ ಸಂಘದ ಕಿರುಪರಿಚಯ ಇದೋ ನಿಮಗಾಗಿ… Read More ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಸಂಘ ಪರಿವಾರ ಮತ್ತು ಕಾರ್ಯಕರ್ತರು

ಸ್ವಾತ್ರಂತ್ರ್ಯ ಪೂರ್ವದಲ್ಲಿ ಸ್ವಾತ್ರಂತ್ರ್ಯ ಹೋರಾಟಗಾರರೆಂದೇ ತಮ್ಮನ್ನು ತಾವು ಬಿಂಬಿಸಿಕೊಂಡು ಚಳುವಳಿಯಲ್ಲಿ ಮುಂದಿದ್ದ ಕೆಲವು ಹಿಂದೂ ನಾಯಕರೇ ತಮ್ಮನ್ನು ಹಂದಿ ಎಂದ ಕರೆದರೂ ಬೇಸರವಿಲ್ಲ. ಆದರೆ ದಯವಿಟ್ಟು ತಮ್ಮನ್ನು ಹಿಂದೂ ಎಂದು ಕರೆಯದಿರಿ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಲ್ಲದೇ, 1920ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಖಿಲಾಫತ್ ಚಳುವಳಿಯ ಬಗ್ಗೆ ಸೂಕ್ತವಾದ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಆ ಅಧಿವೇಶನದ ಉಸ್ತುವಾರಿಯನ್ನು ಹೊತ್ತಿದ್ದ ಮತ್ತು ಸ್ಥಳೀಯ ಕಾಂಗ್ರೇಸ್ಸಿನ ಸಹಕಾರ್ಯದರ್ಶಿಯಾಗಿದ್ದ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಕೇಳಿಕೊಂಡಾಗ, ಇದು… Read More ಸಂಘ ಪರಿವಾರ ಮತ್ತು ಕಾರ್ಯಕರ್ತರು

ಶ್ರೀ ಗುರೂಜಿಯವರ ಸಂಸ್ಮರಣೆ

ಗಿಡ ನೆಡುವುದು ಸುಲಭದ ಕೆಲಸ ಆದರೆ ಅದೇ ಗಿಡವನ್ನು ಸಾಕಿ ಸಲಹಿ ದೊಡ್ಡದಾದ ಆಳದ ಮರದಂತೆ ಬಿಳಿಲು ಬಿಡುವಂತೆ ನೋಡಿಕೊಳ್ಳುವುದು ನಿಜಕ್ಕೂ ಕಷ್ಟಕರವಾದ ಕೆಲಸ. ಅದೇ ರೀತಿ 1925ರ ವಿಜಯದಶಮಿಯಂದು ಪರಮಪೂಜನೀಯ ಡಾ. ಕೇಶವ ಬಲಿರಾಮ ಹೆಡಗೆವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರು ನಾಲ್ಕಾರು ಹುಡುಗರನ್ನು ನಾಗಪುರದ ಮೋಹಿತೇವಾಡದ ಮೈದಾನದಲ್ಲಿ ಸೇರಿಸಿಕೊಂಡು ಸಂಘವನ್ನು ಕಟ್ಟಿ ಸಂಘಕ್ಕೆ ಕೇವಲ 15 ವರ್ಷಗಳು ಪೂರ್ಣಗೊಂಡು ಮಹಾರಾಷ್ಟ್ರದ ಹೊರತಾಗಿ ಅಕ್ಕ ಪಕ್ಕ ಹತ್ತಾರು ರಾಜ್ಯಗಳಲ್ಲಿ ಆಗಷ್ಟೇ ಆರಂಭವಾಗುವಷ್ಟರಲ್ಲಿ ಜೂನ್ 21… Read More ಶ್ರೀ ಗುರೂಜಿಯವರ ಸಂಸ್ಮರಣೆ

ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..

ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿತ್ಯ ಶಾಖೆಗಳಿಗೆ ಹೋಗುವ  ಆಬಾವೃದ್ದರಾದಿಯಾದ ಸ್ವಯಂಸೇವಕರಿಗೆ  ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..  ಹಾಡು ಖಂಡಿತವಾಗಿಯೂ ತಿಳಿದೇ ಇರುತ್ತದೆ. ಈ ಹಾಡಿನ ಪಲ್ಲವಿ ಮತ್ತು ಚರಣಗಳಲ್ಲಿ ಬರುವ ಪ್ರತಿಯೊಂದು ಪದವೂ ಸ್ವಯಂಸೇವಕನ ಬಾಳಿನಲ್ಲಿ ಅಕ್ಷರಶಃ ಸತ್ಯವಾಗಿರುವುದಕ್ಕೆ ನನ್ನಂತಹ ಕೋಟ್ಯಾಂತರ ಸ್ವಯಂಸೇವಕರೇ ಸಾಕ್ಷಿಯಾಗಿದೆ. ಹಾಗಾಗಿ, ವಯಕ್ತಿಕವಾಗಿ ನನಗಂತೂ ಪ್ರತೀ ಬಾರಿ ಈ ಹಾಡು ಹಾಡುವಾಗಲಾಗಲೀ ಇಲ್ಲವೇ ಕೇಳುವಾಗಲೀ ಮೈ ರೋಮಾಂಚನ ಗೊಳ್ಳುತ್ತದೆ. ಇಷ್ಟೆಲ್ಲಾ ಪೀಠಿಕೆ ಯಾಕಪ್ಪಾ? ಎಂದು ನೀವೆಲ್ಲ ಯೋಚಿಸುತ್ತಿರುವುದಕ್ಕೆ ಕಾರಣವಿದೆ. ಇತ್ತೀಚೆಗೆ ಸಾಮಾಜಿಕ… Read More ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..

ಜೂನ್ 25, 1975 ಲೋಕತಂತ್ರ ಕರಾಳ ದಿನ

1975-77ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯಲ್ಲಿ ಅದರ ಪರವಾಗಿ ಇಲ್ಲವೇ ಅದರ ವಿರುದ್ಧ ಯಾವುದೇ ರೀತಿಯಲ್ಲಿ ಭಾಗವಹಿಸಿದ್ದರೂ, ಶಿಕ್ಷೆಗೆ ಒಳಗಾಗಬಹುದು ಎಂಬುದನ್ನು ಅರಿತಿದ್ದರೂ, ಅದೆಲ್ಲವನ್ನೂ ಲೆಖ್ಖಿಸದೇ ದೇಶದ ಏಕತೆಗಾಗಿ ಮತ್ತು ಸರ್ವಾಧಿಕಾರಿ ಧೋರಣೆಯ ವಿರುದ್ಧವಾಗಿ ನಮ್ಮ ಕೈಲಾದ ಮಟ್ಟಿಗೆ ನಮ್ಮ ಕುಟುಂಬ ಪಾಲ್ಕೊಂಡಿದ್ದ ರೋಚಕತೆ ಇದೋ ನಿಮಗಾಗಿ… Read More ಜೂನ್ 25, 1975 ಲೋಕತಂತ್ರ ಕರಾಳ ದಿನ