ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಮಕ್ಕಳಿಗೆ ನಾಮಕರಣ ಮಾಡುವಾಗ, ಯಾವುದೋ ಒಂದು ಅನುಕೂಲಕರ ಹೆಸರನ್ನಿಟ್ಟರೆ ಸಾಕು.  ಅಯ್ಯೋ ಹೆಸರಿನಲ್ಲಿ ಏನಿದೇ? ಎಂದು ಪ್ರಶ್ನಿಸುವವರಿಗೆ ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿ ಶುಕ್ರವಾರ 12.09/2025 ಅಧಿಕಾರವನ್ನು ಸ್ವೀಕರಿಸಿದ ಸಿ. ಪಿ. ರಾಧಾಕೃಷ್ಣನ್ ಅವರ ಹೆಸರೇ ಸಾಕ್ಷಿಯಾಗಿದ್ದು ಅ ಹೆಸರಿನ ಹಿಂದಿರುವ ರೋಚಕತೆಯನ್ನು ತಿಳಿಯೋಣ ಬನ್ನಿ. ಕಳೆದ ತಿಂಗಳು ಅನಾರೋಗ್ಯದಿಂದಾಗಿ ಉಪರಾಷ್ಟ್ರಪತಿಗಳ ಸ್ಥಾನಕ್ಕೆ ಜಗದೀಪ್ ಧನ್ಕರ್ ಅವರು ರಾಜೀನಾಮೆ ನೀಡಿದ ನಂತರ ಮುಂದಿನ ರಾಷ್ಟ್ರಪತಿಗಳು ಯಾರಾಗಬಹುದು?  ಎಂಬ ಕುತೂಹಲ ಅನೇಕರಿಗೆ ಇತ್ತು.  ಏಕೆಂದರೆ ಸಂಘಪರಿವಾದ ಮೂಲದವರಲ್ಲದ ಕೆಲ ವರ್ಷಗಳ… Read More ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಶ್ರೀ ಚಂದ್ರಶೇಖರ ಭಂಡಾರಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ಸಂಪೂರ್ಣ ಸಮರ್ಪಣೆ ಮಾಡಿಕೊಂಡಿದ್ದಲ್ಲದೇ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದ ಶ್ರೀ ಚಂದ್ರಶೇಖರ್ ಭಂಡಾರಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಚಂದ್ರಶೇಖರ ಭಂಡಾರಿ