ಚಿತ್ತಾಪುರದಲ್ಲಿ ಸಂಘದ ಪಥಸಂಚಲನ ಯಶಸ್ವಿ

ಮುಚ್ಚಿಟ್ಟ/ಬಚ್ಚಿಟ್ಟ ವಿಷಯಗಳಿಗೇ ಕುತೂಹಲ ಹೆಚ್ಚು ಎನ್ನುವಂತೆ ಸಂಘದ ಚಟುವಟಿಗೆಗಳ ಮೇಲೆ ನಿರ್ಭಂಧ ಹೇರಿದಷ್ಟೂ ಸಂಘ ಪ್ರಭಲವಾಗುತ್ತದೆ ಎನ್ನುವುದಕ್ಕೆ ಚಿತ್ತಾಪುರದಲ್ಲಿ ನೆನ್ನೆ ನಡೆದ ಅಭೂತಪೂರ್ವ ಪಥಸಂಚಲನವೇ ಜ್ವಲಂತ ಸಾಕ್ಷಿಯಾಗಿದ್ದು ಆ ಕುರಿತಂತೆ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಚಿತ್ತಾಪುರದಲ್ಲಿ ಸಂಘದ ಪಥಸಂಚಲನ ಯಶಸ್ವಿ

ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?