ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್

ಅದೊಂದು ವಠಾರದಲ್ಲಿ ನಾಲ್ಕು ಜನರಿರುವ ಒಂದು ಸಣ್ಣ ಕುಟುಂಬವೊಂದು ವಾಸವಾಗಿತ್ತು. ಅದೊಮ್ಮೆ ಇದ್ದಕ್ಕಿದ್ದಂತೆಯೇ ಆ ಮನೆಗೆ ದೂರದೂರಿನಿಂದ ಸುಮಾರು ಎಂಟು ಹತ್ತು ನೆಂಟರು ಆಗಮಿಸಿ ಬಿಟ್ಟರು. ಬಂದರವರನ್ನು ನೋಡಿದರೆ ದೂರ ಪ್ರಯಾಣದಿಂದ ಬಹಳ ಹಸಿದಂತೆ ಕಾಣುತ್ತಿದ್ದರು. ಅವರೆಲ್ಲರನ್ನು ಊಟಕ್ಕೆ ಕುಳ್ಳಿರಿಸಬೇಕು.  ಆದರೆ  ಅವರ ಮನೆಯಲ್ಲಿ ಎಲ್ಲರಿಗೂ ಸಾಕಾಗುವಷ್ಟು ಅಡುಗೆ ಇರಲಿಲ್ಲ. ಅಷ್ಟು ಜನರಿಗೆ  ಅಡುಗೆ ಮಾಡಬೇಕೆಂದರೂ ಕನಿಷ್ಟ ಪಕ್ಷ ಒಂದೆರಡು ಗಂಟೆಯಾದರೂ ಬೇಕಿತ್ತು.  ತಿಂಗಳ ಕೊನೆಯಾಗಿದ್ದರಿಂದ ಹೋಟೇಲ್ಲಿನಿಂದಲೂ ತರುವಷ್ಟು ಹಣ ಅವರ ಬಳಿ ಇರಲಿಲ್ಲ. ಕೂಡಲೇ ಮನೆಯಾಕೆ… Read More ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್

ಸಂಘ ಮತ್ತು ಸಂಘದ ಸ್ವಯಂಸೇವಕರು

ಸ್ವಾತಂತ್ರ್ಯ ಬಂದಾಗಲಿಂದಲೂ ಒಂದೇ ಕುಟುಂಬದ, ತುಷ್ಟೀಕರಣದ ಸ್ವಾರ್ಥ ಆಡಳಿತಕ್ಕೆ ಒಗ್ಗಿ ಹೋದಿದ್ದವರಿಗೆ 2014ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವವಾದ ಜನ ಬೆಂಬಲದೊಂದಿಗೆ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದು ಮತ್ತೆ 2019 ರಲ್ಲಿ ಮತ್ತೊಮ್ಮೆ ಭಾರಿ ಜನಬೆಂಬಲದೊಂದಿಗೆ ಪುನಃ ಆಡಳಿತಕ್ಕೆ ಬಂದಿರುವುದು ಅನೇಕರಿಗೆ ನುಂಗಲಾರದ ತುತ್ತಾಗಿದೆ. ಮೋದಿಯವರು ಆಡಳಿತಕ್ಕೆ ಬಂದ ಕೂಡಲೇ ಇದ್ದಕ್ಕಿದ್ದಂತೆಯೇ ದೇಶದಲ್ಲಿ ಅಸಹಿಷ್ಣುತೆ ಮತ್ತು ಅಭದ್ರತೆ ಕಾಡತೊಡಗಿತು. ಕೆಲವರು ದೇಶ ಬಿಡುವ ಮಾತನಾಡಿದರೆ ಇನ್ನೂ ಕೆಲವರು ಸರ್ಕಾರ ಕೊಟ್ಟಿದ್ದ ಪ್ರಶಸ್ತಿ ಪುರಸ್ಕಾರಗಳನ್ನು… Read More ಸಂಘ ಮತ್ತು ಸಂಘದ ಸ್ವಯಂಸೇವಕರು