ವಿಧಾನ ಪರಿಷತ್ತು ಚಿಂತಕರ ಚಾವಡಿಯೋ? ಕುಟುಂಬ, ರಾಜಕೀಯ ನಿರಾಶ್ರಿತರ ತಾಣವೋ?

ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿನ ಚುನಾವಣೆಯ ಫಲಿತಾಂಶ ನೆನ್ನೆ ಪ್ರಕಟವಾಗಿ ಬೆಜೆಪಿ ಮೇಲ್ನೋಟಕ್ಕೆ 11 ಸ್ಥಾನ ಪಡೆದು ಬಹುಮತ ಗಳಿಸಿದೆ ಎನಿಸಿದರೂ ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನವನ್ನು ಗಳಿಸಿ ಆಡಳಿತ ಪಕ್ಷದೊಡನೆ 11 ಸ್ಥಾನ ಪಡೆದು ಸಮಬಲ ಸಾಧಿಸಿದ್ದೇವೆ ಎಂದು ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಬೀಗುತ್ತಿದೆ. ಇನ್ನು6 ಸ್ಥಾನಗಳಲ್ಲಿ ಮಾತ್ರವೇ ಸ್ಪರ್ಧಿಸಿ ಕನಿಷ್ಟ ಪಕ್ಷ 3 ಸ್ಥಾನಗಳಲ್ಲಿ ಗೆದ್ದೇ ತೀರುತ್ತೇವೆ ಎಂದು ತೊಡೆ ತಟ್ಟಿದ್ದ ಜೆಡಿಎಸ್ ಯಥಾ ಪ್ರಕಾರ ಕೇವಲ 2 ಸ್ಥಾನವನ್ನು ಗಳಿಸಿದ್ದಲ್ಲಿ ಅಚ್ಚರಿಯಾಗಿ… Read More ವಿಧಾನ ಪರಿಷತ್ತು ಚಿಂತಕರ ಚಾವಡಿಯೋ? ಕುಟುಂಬ, ರಾಜಕೀಯ ನಿರಾಶ್ರಿತರ ತಾಣವೋ?

ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಅನೇಕ ಕ್ರಾಂತಿಕಾರಿಗಳ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೆ ಗೆದ್ದಲು ಶ್ರಮವಹಿಸಿ ಕಟ್ಟಿದ ಹುತ್ತದಲ್ಲಿ ಹಾವು ಸೇರಿಕೊಳ್ಳುವಂತೆ ಅಂದಿನ ಬಹುತೇಕ ಕಾಂಗ್ರೇಸ್ ನಾಯಕರ ವಿರೋಧದ ನಡುವೆಯೂ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹೇರಿದ ನೆಹರು ಸ್ವತ್ರಂತ್ರ್ಯ ಭಾರತದ ಪ್ರಪ್ರಥಮ ಪ್ರಧಾನಿಯಾದದ್ದು ಈಗ ಇತಿಹಾಸ. ಸ್ವತಂತ್ರ್ಯ ಬಂದಾಗಲಿಂದಲೂ ತೊಂಬತ್ತರ ದಶಕದವರೆಗೂ ನೆಹರೂ ಕುಟುಂಬವೇ ನಕಲಿ ಗಾಂಧಿ ಹೆಸರಿನಲ್ಲಿ ಅಧಿಕಾರವನ್ನು ಅನುಭವಿಸಿ ನಂತರ ಮೂರು ಅವಧಿಗಳಲ್ಲಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಹಿಂಬದಿಯ ಆಡಳಿತ ನಡೆಸಿ… Read More ನಕಲಿ ಗಾಂಧಿಗಳ ಪ್ರಮುಖ ಹಗರಣಗಳು