ಶಿಕ್ಷಣದಲ್ಲೂ ತುಷ್ಟೀಕರಣವೇ?

ಧರ್ಮಸ್ಥಳ ದಂಗಲ್, ದಸರಾ ಉದ್ಭಾಟನೆ, ಚಾಮುಂಡಿ ಬೆಟ್ಟದ ಕುರಿತಾದ ವಿವಾದಾತ್ಮಕ ಹೇಳಿಕೆ, ಕಲಾಸೀಪಾಳ್ಯದಲ್ಲಿ ಕೇಸರಿ ಶಾಲು ಹೀಗೆ ಒಂದಲ್ಲಾ ಒಂದು ಹಿಂದೂ ವಿರೋಧಿ ಚಟುವಟಿಕೆಗಳ ಮಧ್ಯೆ, ಸರ್ಕಾರಿ ಪ್ರಾಥಮಿಕ ತರಗತಿಯ ಮಕ್ಕಳಿಗೆ “ರೂಮ್ ಟು ರೀಡ್” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈದ್ ಮಿಲಾದ್ ಹಬ್ಬದ ಕುರಿತಾಗಿ ಖಡ್ಡಾಯವಾಗಿ ಓದ ಬೇಕೆಂದು ರಾಜ್ಯಸರ್ಕಾರ ಕಳುಹಿಸಿರುವ ಸುತ್ತೋಲೆಯ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಶಿಕ್ಷಣದಲ್ಲೂ ತುಷ್ಟೀಕರಣವೇ?

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಹೋದ ಬಂದ ಕಡೆಯಲೆಲ್ಲಾ, ಕನ್ನಡ ಬಳಸಿ ಕನ್ನಡ ಉಳಿಸಿ, ಅನ್ಯ ಭಾಷೀಯರಿಗೆ ಕನ್ನಡ ಕಲಿಸಿ ಎಂದು ಹೇಳುವ ಮುಖ್ಯಮಂತ್ರಿಗಳು ಅನ್ಯರಿಗೆ ಕನ್ನಡ ಕಲಿಸುವುದು ಬಿಡಿ, ಮೊದಲು ವಿಧಾನ ಸೌಧದಲ್ಲಿ ರಾತ್ರಿ ಶಾಲೆಯನ್ನು ತೆರೆದು, ತಮ್ಮದೇ ಮಂತ್ರಿ ಮಂಡಲದ ಮಂತ್ರಿಗಳಿಗೆ ಸರಿಯಾಗಿ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ಕಲಿಸಿದರೆ ಸಾಕು, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಅಲ್ವೇ?… Read More ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ