ನಾಯಿಬಾಲ ಸದಾ ಕಾಲವೂ ಡೊಂಕೇ!!

ಸಿಂಹಾಸನದ ಮೇಲೆ ಕೂರಿಸಿದರೂ, ನಾಯಿ ಹೊಲಸು ನೋಡಿ ಜಿಗಿಯಿತಂತೆ! ಎನ್ನುವಂತೆ, ತಮ್ಮ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದ್ದರೂ ಹಿಂದೂಗಳ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಭ್ರಾತೃತ್ವದ ಪಾಠ ಮಾಡಿದ ಭಾನು ಮುಷ್ತಾಕ್ ಅವರ ಮತಾಂಧ ಮೂಲಭೂತ ಆಷಾಡಭೂತನದ ಮತ್ತೊಂದು ಮುಖದ ಆನಾವರಣ ಇದೋ ನಿಮಗಾಗಿ… Read More ನಾಯಿಬಾಲ ಸದಾ ಕಾಲವೂ ಡೊಂಕೇ!!

ಚಿತ್ತಾಪುರದಲ್ಲಿ ಸಂಘದ ಪಥಸಂಚಲನ ಯಶಸ್ವಿ

ಮುಚ್ಚಿಟ್ಟ/ಬಚ್ಚಿಟ್ಟ ವಿಷಯಗಳಿಗೇ ಕುತೂಹಲ ಹೆಚ್ಚು ಎನ್ನುವಂತೆ ಸಂಘದ ಚಟುವಟಿಗೆಗಳ ಮೇಲೆ ನಿರ್ಭಂಧ ಹೇರಿದಷ್ಟೂ ಸಂಘ ಪ್ರಭಲವಾಗುತ್ತದೆ ಎನ್ನುವುದಕ್ಕೆ ಚಿತ್ತಾಪುರದಲ್ಲಿ ನೆನ್ನೆ ನಡೆದ ಅಭೂತಪೂರ್ವ ಪಥಸಂಚಲನವೇ ಜ್ವಲಂತ ಸಾಕ್ಷಿಯಾಗಿದ್ದು ಆ ಕುರಿತಂತೆ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಚಿತ್ತಾಪುರದಲ್ಲಿ ಸಂಘದ ಪಥಸಂಚಲನ ಯಶಸ್ವಿ

ತಿಲಕಕ್ಕೂ ಮುಸ್ಲಿಂ ಮದುವೆಗೂ ಎಲ್ಲಿಂದ ಸಂಬಂಧ?

ಊಟದ ಸಮಯದಲ್ಲಿ ಶತ್ರುವೇ ಮನೆಗೆ ಬಂದರೆ ಮೊದಲು ಊಟ ಹಾಕಿ ಆನಂತರ ಜಗಳ ಮಾಡು ಎನ್ನುವಂತಹ ಈ ದೇಶದಲ್ಲಿ ಹಣೆಗೆ ತಿಲಕ ಇಟ್ಟು ಕೊಂಡು ಮುಸ್ಲಿಂ ಮದುವೆಯಲ್ಲಿ ಊಟ ಮಾಡುತ್ತಿದ್ದಂತಹ ದಲಿತ ಹಿಂದೂವನ್ನು ಅರ್ಧದಲ್ಲೇ ಅಮಾನವೀಯವಾಗಿ ಹೊರಗೆ ಹಾಕಿರುವ ನೆಲಮಂಗಲದಲ್ಲಿ ನಡೆದ ಅಹಿತಕರ ಘಟನೆಯ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ತಿಲಕಕ್ಕೂ ಮುಸ್ಲಿಂ ಮದುವೆಗೂ ಎಲ್ಲಿಂದ ಸಂಬಂಧ?

ಮುಖ ನೋಡಿ ಮೊಳ ಹಾಕುವುದು

ಬಿಟ್ಟಿ ಭಾಗ್ಯದಿಂದ ರಾಜ್ಯವನ್ನು ಹಾಳು ಮಾಡಿರುವ ಈ ಸರ್ಕಾರ, ಈಗ ಮುಖ ನೋಡಿ ಮಣೆ ಹಾಕುವ ಹಾಗೆ, ಮೊನ್ನೆ ಸೆಂಟ್ ಫಿಲೋಮಿನಾಸ್ ಮೆಟ್ರೋ ನಿಲ್ಡಾಣ, ನೆನ್ನೆ ಬಸವ ಮೆಟ್ರೋ ಎಂದು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಒಳ್ಳೆಯದಾದ್ರೇ ತಮ್ಮದು ಕೆಟ್ಟದಾದ್ರೇ ಕೇಂದ್ರದ್ದು ಎಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಹುನ್ನಾರದ ಕಥೆ-ವ್ಯಥೆ ಇದೋ ನಿಮಗಾಗಿ… Read More ಮುಖ ನೋಡಿ ಮೊಳ ಹಾಕುವುದು

ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಪ್ರಜಾಪ್ರಭುತ್ವ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ಭಾರತದಲ್ಲಿ ಅಧಿಕಾರ ಎಂದರೆ, ನೆಹರುವಿನಿಂದ, ಇಂದಿರಾ ಕುಟುಂಬಕ್ಕಾಗಿ ಮತ್ತು ಸಕಲಿಗಾಂಧಿಗಳಿಗೋಸ್ಕರ ಎಂದೇ ಭಾವಿಸಿರುವ, ಮೊಹಬ್ಬತ್ ಕೀ ದುಖಾನ್ ಎಂದು ಹೇಳುತ್ತಲೇ, ಅಲ್ಪಸಂಖ್ಯಾತರ ಓಕೈಕಾಗಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇಟಾಲಿಯನ್ ನಕಲಿ ಗಾಂಧಿಗಳ ಕಾರಾಳ ಕಥೆ-ವ್ಯಥ್ಯೆ ಇದೋ ನಿಮಗಾಗಿ… Read More ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಮುಸ್ಲಿಂ ಮತದಾರರ ಮನಸ್ಥಿತಿ

1947ರಲ್ಲಿ ಧರ್ಮಧಾರಿತವಾಗಿ ನಮ್ಮ ದೇಶ ಇಬ್ಬಾಗವಾದಾಗ, ಈ ದೇಶದಲ್ಲೇ ಇರುವುದಾಗಿ ಒಪ್ಪಿಕೊಂಡು ಈಗ ಈ ದೇಶವನ್ನು ಅಪ್ಪಿಕೊಳ್ಳದೇ, ಮತ್ತೊಮ್ಮೆ ಧರ್ಮಾಧಾರಿತವಾಗಿ ಈ ದೇಶವನ್ನು ವಿಭಜಿಸುವ ಇಲ್ಲವೇ ಸಾರಾಸಗಟಾಗಿ ಇಡೀ ದೇಶವನ್ನೇ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಮುಂದಾಗಿರುವ ಮುಸಲ್ಮಾನ ಮತದಾರರ ಮನಸ್ಥಿತಿಯ ಕರಾಳ ಕಥನ ಇದೋ ನಿಮಗಾಗಿ

ಸನಾತನ ಧರ್ಮ ಉಳಿದಲ್ಲಿ ಮಾತ್ರವೇ ಈ ದೇಶ ಉಳಿದೀತು. ಧರ್ಮೋ ರಕ್ಷತಿ ರಕ್ಷಿತಃ
Read More ಮುಸ್ಲಿಂ ಮತದಾರರ ಮನಸ್ಥಿತಿ