ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ದುರಂತ – 1 : ಗಂಡ ಹೆಂಡತಿ ಮತ್ತು ವಯಸ್ಸಿಗೆ ಬಂದಂತಹ ಇದ್ದ ಸಣ್ಣ ಮಧ್ಯಮ ವರ್ಗದ ಕುಟುಂಬ. ಅದು ಹೇಗೋ ಗಂಡ ಮತ್ತು ಹೆಂಡತಿ ಇಬ್ಬರಿಗೂ ಕೊರೋನಾ ಮಹಾಮಾರಿ ವಕ್ಕರಿಸಿಕೊಂಡು ಇಬ್ಬರು ಅಸ್ಲತ್ರೆಗೆ ದಾಖಲಾಗುತ್ತಾರೆ ಈ ವಿಷಯ ತಿಳಿದ ಮಗ ಪಟ್ಟಣದಿಂದ ಓಡೋಡಿ ಬರುತ್ತಾನೆ. ಆ ಔಷಧಿ ನಮ್ಮಲ್ಲಿ ಸ್ಟಾಕ್ ಇಲ್ಲಾ.. ಆಮ್ಕಜನಕದ ಕೊರತೆ ಇದೆ. ಇಂತಹವರ ಹತ್ತಿರ ಕೆಲವೇ ಸ್ಟಾಕ್ ಔಷಧಿ ಇದೆಯಂತೆ ಪ್ರಯತ್ನಿಸಿ ನೋಡಿ ನಂಬರ್ ಕೊಡ್ತಾರೆ. ಅವರಿಗೆ ಕರೆ ಮಾಡಿದರೆ ಒಂದಕ್ಕೆ… Read More ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ಶ್ರೀರಾಮ ನವಮಿ ಸ್ಟ್ರೈಕ್

ಸರ್ಜಿಕಲ್ ಸ್ಟ್ರೈಕ್, ಸಾರಿಗೆ ಸ್ಟ್ರೈಕ್, ರೈತರ ಸ್ಟ್ರೈಕ್ ಕೇಳಿದ್ದಿವಿ ಇದೇನು ಹೊಸಾ ಶ್ರೀರಾಮ ನವಮಿ ಸ್ಟ್ರೈಕ್ ಅಂತಾ ಯೋಚನೆ ಮಾಡ್ತಿರ್ತೀರಿ ಅಂತ ನನಗೆ ಚೆನ್ನಾಗಿ ಗೊತ್ತು. ಇದುವರೆಗೂ ಯಾರಿಗೂ ಹೇಳಿದಿದ್ದ ಶ್ರೀರಾಮ ನವಮಿ ಸ್ಟ್ರೈಕ್ ಅಂತಹ ರೋಚಕ ಅನುಭವವನ್ನು ನಿಮ್ಮೊಂದಿಗೆ ಹಂಚಿಕೊಳ್ತೀನಿ. ಸುಮಾರು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಆಗ ತಾನೆ ಶುರುವಾಗಿದ್ದ ಸ್ಟಾರ್ಟಪ್ ಕಂಪನಿಯೊಂದರ ಎರಡನೇ ಉದ್ಯೋಗಿಯಾಗಿ ಸೇರಿಕೊಂಡಿದ್ದೆ. ಭಾರತೀಯರೊಬ್ಬರೇ ಅಮೇರಿಕಾದಲ್ಲಿ ಆರಂಭಿಸಿದ ಕಂಪನಿಯೊಂದರ ಶಾಖೆಯನ್ನು ಐಟಿ ಹಬ್ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನಲ್ಲಿ ಆರಂಭಿಸಿದ್ದರು. ಬೆಂಗಳೂರು… Read More ಶ್ರೀರಾಮ ನವಮಿ ಸ್ಟ್ರೈಕ್

ವಂಶವಾಹಿ ಸಂಸ್ಕಾರ (ಜೀನ್ಸ್)

ಮನೆಯಲ್ಲಿರುವ ಚಿಕ್ಕ ಮಕ್ಕಳು ಮನೆಯಲ್ಲಿರುವ ಅಜ್ಜಿ ತಾತ, ಅಪ್ಪಾ ಅಮ್ಮಾ ಅಣ್ಣ ಅಕ್ಕಾ ಅವರನ್ನು ನೋಡಿಯೇ ಕಲಿತುಕೊಳ್ಳುತ್ತಾರೆ. ಹಾಗಾಗಿಯೇ ಚಿಕ್ಕ ಮಕ್ಕಳ ಮುಂದೆ ಸದಾ ಕಾಲವೂ ಸಾಧ್ಯವಾದಷ್ಟೂ ಒಳ್ಳೆಯ ಸಂಸ್ಕಾರವಂತರಾಗಿಯೇ ವ್ಯವಹರಿಸುವುದನ್ನು ಎಲ್ಲೆಡೆಯಲ್ಲಿಯೂ ನೋಡಬಹುದಾಗಿದೆ. ಚಿಕ್ಕ ಮಕ್ಕಳೂ ತಮಗೇ ಅರಿವಿಲ್ಲದಂತೆಯೇ ಮನೆಯಲ್ಲಿರುವ ದೊಡ್ಡವರ ಸ್ವಭಾವವನ್ನು ಯಥವತ್ತಾಗಿ ಅಳವಡಿಸಿಕೊಂಡಿರುತ್ತಾರೆ. ಅಂತಹದೇ ಒಂದು ಸುಂದರ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಮನಸ್ಸಾಗುತ್ತಿದೆ. ಹೇಳಿ ಕೇಳಿ ನಮ್ಮದು ಸಂಪ್ರದಾಯಸ್ಥ ಕುಟುಂಬ. ಕಲೆ, ಸಂಗೀತ ಮತ್ತು ಸಾಹಿತ್ಯ ಎನ್ನುವುದು ನಮ್ಮ ಕುಟುಂಬದಲ್ಲಿ ಹಾಸು ಹೊಕ್ಕಾಗಿದೆ.… Read More ವಂಶವಾಹಿ ಸಂಸ್ಕಾರ (ಜೀನ್ಸ್)

ಕಾಲ ಹೀಗೇ  ಇರುವುದಿಲ್ಲ

ಸ್ವಲ್ಪ ದಿನಗಳಾದ ನಂತರ, ಯಾರೂ ನಮ್ಮಲ್ಲಿ ಈ ವಿಷಯಗಳ ಬಗ್ಗೆ ವಿಚಾರಿಸುವುದೇ ಇಲ್ಲಾ ನೀವು ಎಷ್ಟು ಹಣ ಸಂಪಾದಿಸಿದ್ದೀರೀ? ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು? ನಿಮ್ಮಲ್ಲಿ ಎಷ್ಟು ಮತ್ತು ಯಾವ ಕಾರುಗಳಿವೆ? ಅಂತಾ, ಅದರ ಬದಲು ಎಲ್ಲರೂ ಕೇಳುವುದು ಕೇವಲ ಎರಡೇ ಪ್ರಶ್ನೆಗಳು ನಿಮ್ಮ ಆರೋಗ್ಯ ಹೇಗಿದೆ? ನಿಮ್ಮ ಮಕ್ಕಳು ಏನು ಮಾಡ್ತಾ ಇದ್ದಾರೆ? ಹಾಗಾಗಿ ಈ ಕರೋನಾ ಲಾಕ್ ಡೊನ್ ಸಮಯದಲ್ಲಿ ಚೆನ್ನಾಗಿ ಊಟ ತಿಂಡಿ ಮಾಡಿ, ಸ್ವಲ್ಪ ವ್ಯಾಯಾಮಾನೂ ಮಾಡಿ , ಮನೆಯಿಂದ ಹೊರಗೆ… Read More ಕಾಲ ಹೀಗೇ  ಇರುವುದಿಲ್ಲ

ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು

ವಿದ್ಯಾರಣ್ಯಪುರ ಮಂಥನದ ಹನ್ನೊಂದನೆಯ ಆವೃತ್ತಿ ನಿಗಧಿಯಾಗಿದ್ದಂತೆ, ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀ ಶ್ರೀಕಂಠ ಬಾಳಗಂಚಿ (ಹವ್ಯಾಸಿ ಬರಹಗಾರರು, https://enantheeri.com) ಅವರ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಹಿಂದೂ ಧರ್ಮವನ್ನು ಸನಾತನ ಧರ್ಮ ಎಂದೂ ಕರೆಯುತ್ತಾರೆ.’ಸನಾತನ’ಎಂದರೆ ಎಂದೂ ಅಳಿಯದ,ಚಿರಂತನ,ನಿರಂತರವಾದ ಎಂದರ್ಥ. ಹಿಂದೂಧರ್ಮಕ್ಕೆ ಬೇರೆ ಧರ್ಮಗಳಿಗಿರುವಂತೆ ಸಂಸ್ಥಾಪಕರಿಲ್ಲದಿರುವುದು ವೈಶಿಷ್ಟ್ಯದ ಸಂಗತಿ. ಹಿಂದೂ… Read More ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು

ವಿದ್ಯೆ ಮತ್ತು ಸಂಸ್ಕಾರ

ಕಳೆದ ವಾರ ನನ್ನ ಆತ್ಮೀಯ ಗೆಳೆಯರು ಅದರಲ್ಲೂ ವಿಶೇಷವಾಗಿ ಕನ್ನಡ ಪ್ರಾಧ್ಯಾಪಕರು ವಿದ್ಯೆ ಮತ್ತು ಸಂಸ್ಕಾರ ಎರಡೂ ಒಂದು ರೀತಿಯ ಜೋಡಿ ಪದಗಳು ಹೌದಾದರೂ ಇವರೆಡಲ್ಲಿರುವ ವೆತ್ಯಾಸ ಏನಿರಬಹುದು ಎಂದು ವ್ಯಾಟ್ಯಾಪ್ ಮುಖೇನ ಪ್ರಶ್ನಿಸಿದರು. ಅವರು ಕೇಳಿರುವ ಪ್ರಶ್ನೆ ನೋಡಲು ಸುಲಭವಾಗಿದ್ದರೂ ಉತ್ತರಿಸಲು ಸ್ವಲ್ಪ ಕಠಿಣ ಎಂದು ಸ್ವಲ್ಪ ಯೋಚಿಸಿದ ನಂತರ ಅರಿವಾಯಿತಾದರೂ, ಕೂಡಲೇ ಸಂಸ್ಕಾರ ಎನ್ನುವುದು ಜೀವನದ ತಳಹದಿ. ಬಹಳಷ್ಘು ಬಾರಿ ಅದು ನಮ್ಮ ತಂದೆ ತಾಯಿ, ಇಲ್ಲವೇ ಕುಟುಂಬ ಮತ್ತು ನೆರೆಹೊರೆಯವರ ಪ್ರಭಾವ, ಬೆಳೆದು… Read More ವಿದ್ಯೆ ಮತ್ತು ಸಂಸ್ಕಾರ