ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಕೆಲವು ಪಟ್ಟಭಧ್ರ ಹಿತಾಸಕ್ತಿಯ ಜನರ ಕುಯುಕ್ತಿಯಿಂದಾಗಿ ವಿವಾದಕ್ಕೀಡಾಗಿರುವ ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾ ಸ್ವಾಮಿಜಿ ಅವರ ಸಾಮಾಜಿಕ ಮತ್ತು ಸನಾತನ ಧರ್ಮ ಕುರಿತಾದ ಕಳಕಳಿಯು, ದೇಶದ ಸಕಲ ಧಾರ್ಮಿಕ ಗುರುಗಳಿಗೆ ಪ್ರೇರಣಾದಾಯಿ ಆಗಿದ್ದು, ಅವರ ಸೇವೆಗಳ ಸಂಪೂರ್ಣ ವಿವರಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಭಾರತ ಸಂಸ್ಕೃತ ಶೋಭಾ ಯಾತ್ರೆ

ವಿದ್ಯಾರಣ್ಯಪುರದ ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ಸುರವಾಣೀ ಸಂಸ್ಕೃತ ಫೌಂಡೇಶನ್ ಸಹಯೋಗದೊಂದಿಗೆ ಸಂಸ್ಕೃತ ಭಾಷಾ ಕಲಿಕೆಯ ಕುರಿತಾಗಿ ಜನಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಭಾರತ ಸಂಸ್ಕೃತ ಶೋಭಾ ಯಾತ್ರೆಯ ವಿಸ್ತೃತ ವರದಿ ಇದೊ ನಿಮಗಾಗಿ… Read More ಭಾರತ ಸಂಸ್ಕೃತ ಶೋಭಾ ಯಾತ್ರೆ

ವೇ.ಬ್ರ.ಶ್ರೀ ಹರೀಶ ಶರ್ಮ

ಗುರುಪೂರ್ಣಿಯ ಈ ಶುಭದಿನದಂದು ವಿದ್ಯಾರಣ್ಯಪುರದ ಶ್ರೀ ಕಾಳಿಕಾದುರ್ಗಾ ಪರಮೇಶ್ವರಿ ದೇವಾಲಯದ ಆವರಣದಲ್ಲಿ ಶ್ರೀ ಸನಾತನ ವೇದ ಪಾಠಶಾಲೆಯ ಮೂಲಕ ಸನಾತದ ಧರ್ಮ ಪ್ರಭೋಧನವನ್ನು ಮಾಡುತ್ತಿರುವ ನಮ್ಮ ಗುರುಗಳಾದ ವೇ.ಬ್ರ.ಶ್ರೀ ಹರೀಶ್ ಶರ್ಮ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ವೇ.ಬ್ರ.ಶ್ರೀ ಹರೀಶ ಶರ್ಮ

ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಕಳೆದ ವಾರ ತಮಿಳುನಾಡಿಗೆ ಪ್ರವಾಸಕ್ಕೆಂದು ಹೋಗಿದ್ದಾಗ, ಅಲ್ಲಿನವರ ಭಾಷಾದುರಾಭಿಮಾನ ನಿಜಕ್ಕೂ ಬೇಸರ ತರಿಸಿತು. ನಮ್ಮ ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಇರಬೇಕೇ ಹೊರತು ದುರಾಭಿಮಾನ ಇರಬಾರದು. ಭಾರತದ ಎಲ್ಲಾ ಭಾಷೆಗಳನ್ನೂ ಗೌರವಿಸುವವನೇ ನಿಜವಾದ ಭಾರತೀಯ ಎನಿಸಿಕೊಳ್ಳುತ್ತಾರೆ ಅಲ್ವೇ?… Read More ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಶ್ರೀ ಶ್ರೀಪಾದ ಹೆಗಡೆ (SMH)

ಈ ಶಿಕ್ಷಕರ ದಿನಾಚರಣೆಯಂದು ಬೆಂಗಳೂರಿನ ಪ್ರಸಿದ್ಧ ವಿದ್ಯಾಸಂಸ್ಶೆಗಳಾದ ಎಂ.ಇ.ಎಸ್, ಗಾಂಧೀನಗರ, ಶೇಷಾದ್ರಿಪುರ ಮತ್ತು ಅಂತಿಮವಾಗಿ ಬಿಇಎಲ್ ವಿದ್ಯಾಸಂಸ್ಥೆಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು, ಸುರದ್ರೂಪಿಗಳು, ಚಿರ ಯೌವ್ವನಿಗರೂ, ಸಮಾಜಮುಖಿಗಳು ಮತ್ತು ಬಹುಮುಖ ಪ್ರತಿಭೆಯಾಗಿರುವ ಶ್ರೀ ಶ್ರೀಪಾದ ಹೆಗಡೆ, ಎಲ್ಲರ ಪ್ರೀತಿಯ SMH ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀಪಾದ ಹೆಗಡೆ (SMH)

ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಕನ್ನಡ ರಾಜ್ಯೋತ್ಸವದ ಅಂಗವಾಗಿ ಈ ನವೆಂಬರ್ ತಿಂಗಳಾದ್ಯಂತ ಕನ್ನಡ ನಾಡಿನ ಅವಿಖ್ಯಾತ ಕಲಿಗಳನ್ನು ಪರಿಚಯಿಸುವ ಕನ್ನಡದ ಕಲಿಗಳು ಮಾಲಿಕೆಯಲ್ಲಿ, ಮೈಸೂರು ಸಂಸ್ಥಾನದ ರಾಜಪುರೋಹಿತರು, ಆಸ್ಥಾನ ಕವಿಗಳೂ ಆಗಿದ್ದಲ್ಲದೇ, ತಮ್ಮ ಸರಸ ಕವಿತೆಗಳು, ಹತ್ತಾರು ಅನುವಾದ ಕೃತಿಗಳಲ್ಲದೇ, ತಮ್ಮದೇ ಸ್ವಂತ ಕೃತಿಗಳಿಂದ ಕನ್ನಡ ಸಾಹಿತ್ಯ ಭಂಡಾರವನ್ನು ಶ್ರೀಮಂತಗೊಳಿಸಿದ ಪುಣ್ಯಪುರುಷರಾಗಿರುವ ಶ್ರೀ ಬಸವಪ್ಪ ಶಾಸ್ತ್ರಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ

ಇತ್ತೀಚೆಗೆ ವಾಟ್ಸಾಪಿನಲ್ಲಿ ಓದಿದ ಆಂಗ್ಲ ಸಂದೇಶವೊಂದರ ಈ ಭಾವಾನುವಾದವನ್ನು ಮೊದಲು ಓದಿದ ನಂತರ ವಿಚಾರಕ್ಕೆ ಬರೋಣ. ಒಂದೂರಿನಲ್ಲಿದ್ದ  ದೇವಸ್ಥಾನವೊಂದಕ್ಕೆ ಪ್ರತಿದಿನ ಮುಂಜಾನೆ ಒಂದು ಚಿಕ್ಕ ಹುಡುಗಿ ಬಂದು ದೇವರ ಮುಂದೆ ನಿಂತು, ಕಣ್ಗಳನ್ನು ಮುಚ್ಚಿ, ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಸಿಕೊಂಡು ಒಂದೆರಡು ನಿಮಿಷಗಳ ಕಾಲ ಏನನ್ನೋ ಗೊಣಗುತ್ತಾ, ನಂತರ ಕಣ್ಣು ತೆರೆದು, ನಮಸ್ಕರಿಸಿ, ನಗುತ್ತಾ ಓಡಿಹೋಗುತ್ತಿದ್ದಳು. ಇದು ಆಕೆಯ ದೈನಂದಿನ ಕಾರ್ಯವಾಗಿತ್ತು. ಅ ಪುಟ್ಟ ಹುಡುಗಿಯನ್ನು ಪ್ರತಿದಿನವೂ ಗಮನಿಸುತ್ತಿದ್ದ ದೇವಸ್ಥಾನದ ಅರ್ಚಕರಿಗೆ ಅಷ್ಟು ಸಣ್ಣ ಹುಡುಗಿಗೆ ಧರ್ಮ ಆಚಾರ… Read More ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ

ಸುಧರ್ಮ, ವಿಶ್ವದ ಏಕೈಕ ಸಂಸ್ಕೃತ ದಿನಪತ್ರಿಕೆ

ಸಂಸ್ಕೃತ ಪ್ರಪಂಚದ ಅತ್ಯಂತ ಪುರಾತನ ಭಾಷೆ ಎಂಬುದರಲ್ಲಿ ಎರಡು ಮಾತಿಲ್ಲ. ಜಗತ್ತಿನ ಬಹುತೇಕ ಭಾಷೆಗಳಿಗೆ ಮೂಲಭಾಷೆಯೇ ಸಂಸ್ಕೃತ ಎಂಬ ಅಗ್ಗಳಿಕೆಯೂ ಇದೆ. ಎಲ್ಲದ್ದಕ್ಕಿಂತಲೂ  ಸಂಸ್ಕೃತದ ಭಾಷೆಯ ಮೂಲ ನಮ್ಮ ಭಾರತ ಮತ್ತು ನಮ್ಮ ಸನಾತನ ಧರ್ಮದ ಅಷ್ಟೂ ವೇದಶಾಸ್ತ್ರಗಳು ಮತ್ತು ಪುರಾಣಗಳ ಮೂಲ ಕೃತಿಗಳು ಸಂಸ್ಕೃತದಲ್ಲಿಯೇ ಇದೆ ಎನ್ನುವುದು ಗಮನಾರ್ಹ.  ಹೀಗೆ ಪುರಾಣ ಗ್ರಂಥಗಳು ಸಂಸ್ಕೃತದಲ್ಲಿ ಇದೆ ಎಂದಾದಲ್ಲಿ ಅಂದಿನ ಕಾಲದಲ್ಲಿ ಎಲ್ಲಡೆಯೂ ಸಂಸ್ಕೃತ  ಆಡು ಭಾಷೆಯಾಗಿತ್ತು ಮತ್ತು ದೇವರು ಮತ್ತು ಮಾನವರ ನಡುವಿನ ವ್ಯಾವಹಾರಿಕ  ಸಂಭಾಷಣೆಯ… Read More ಸುಧರ್ಮ, ವಿಶ್ವದ ಏಕೈಕ ಸಂಸ್ಕೃತ ದಿನಪತ್ರಿಕೆ

ಮಡಿ ಬಟ್ಟೆ

ಶಂಕರ ಆಗಿನ್ನೂ ಹೈಸ್ಕೂಲಿನಲ್ಲಿ ಓದುತ್ತಿದ್ದ.  ಬೇಸಿಗೆಯ ರಜೆಯಲ್ಲಿ  ಸುಮ್ಮನೆ ಮನೆಯ ಬಳಿ ಹುಡುಗರೊಂದಿಗೆ ಬಿಸಿಲಿನಲ್ಲಿ ಬೀದಿ ಸುತ್ತುವ ಬದಲು, ಬೇಸಿಗೆ ರಜೆಯನ್ನು ಸದ್ವಿನಿಯೋಗ ಪಡಿಸಿಕೊಳ್ಳಲು ಅವನ ತಾಯಿ ಅವನನ್ನು ಮಂಗಳೂರಿನ ಸಮೀಪದ ವೇದಶಿಬಿರಕ್ಕೆ ಕಳುಹಿಸಿದರು. ನಾಲ್ಕುವಾರಗಳ ಉಚಿತ ವೇದಶಿಬಿರ.  ಬೆಳಿಗ್ಗೆ  4.45ಕ್ಕೇ ಎಲ್ಲರೂ ಎದ್ದು ಕಡ್ಡಾಯವಾಗಿ ತಣ್ಣೀರಿನ ಸ್ನಾನ ಮಾಡಿ 5:30 ಕ್ಕೆಲ್ಲಾ ನಿತ್ಯಪೂಜೆಯಿಂದ ಆರಂಭವಾಗುವ ದಿನಚರಿ ಯೋಗಾಭ್ಯಾಸ, ವೇದಾಧ್ಯಯನ, ಸಂಸ್ಕೃತ ಪಾಠ, ತಿಂಡಿ, ಊಟಗಳ ಜೊತೆ ರಾತ್ರಿ  10 ಘಂಟೆಗೆ ಅನೌಪಚಾರಿಕದೊಂದಿಗೆ ದಿನ ಮುಕ್ತಾಯವಾಗುತ್ತಿತ್ತು. ಆರಂಭದಲ್ಲಿ… Read More ಮಡಿ ಬಟ್ಟೆ