ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ದೂರದರ್ಶನ ಮತ್ತು ಖಾಸಗೀ ಕಿರುತೆರೆಯಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಅನಭಿಷಕ್ತ ರಾಣಿಯಾಗಿ ಮೆರೆದಿದ್ದಂತಹ ಶ್ರೀಮತಿ ಶೈಲಜಾ ಸಂತೋಷ್ ಆವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ಬೇಲಿಯೇ ಎದ್ದು ಹೊಲಮೇಯ್ದರೆ, ಹೊಲವನ್ನು ಕಾಯುವವರಾರು?

ಮಕ್ಕಳು ಕೇಳಿದ್ದನ್ನೆಲ್ಲಾ ಕೊಡಿಸಿ, ಕೇಳಿದಷ್ಟು ಹಣವನ್ನು ಕೊಟ್ಟ ಪೋಷಕರ ಔದಾರ್ಯತೆ, ಮನೆ ಮತ್ತು ಶಾಲೆಗಳ ಉತ್ತಮ ಸಂಸ್ಕಾರದ ಕೊರತೆ, ಸಿನಿಮಾ, ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ, ಇನ್ನೂ ಮಕ್ಕಳಂತೆ ಆಟವಾಡ ಬೇಕಾದ ವಯಸ್ಸಿನಲ್ಲಿ, ಮಕ್ಕಳನ್ನು ಮಾಡಿಕೊಳ್ಳುವ ಆಟವನ್ನು ಕದ್ದು ಮುಚ್ಚಿ ಆಡುವಷ್ಟ್ರ ಮಟ್ಟಿಗೆ ಬೆಳೆದು ಬಿಟ್ಟಿರುವುದು ದೇಶದ ಹಿತದೃಷ್ಟಿಯಿಂದ ಮಾರಕವೇ ಸರಿ. ನಿಜವಾಗಿಯೂ ಕಾಲ ಕೆಟ್ಟಿಲ್ಲ, ಕೆಟ್ಟಿರುವುದು ನಮ್ಮ ಮನಸ್ಥಿತಿ ಮತ್ತು ಆನುಚರಣೆ ಅಲ್ವೇ?… Read More ಬೇಲಿಯೇ ಎದ್ದು ಹೊಲಮೇಯ್ದರೆ, ಹೊಲವನ್ನು ಕಾಯುವವರಾರು?

ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ

ಇತ್ತೀಚೆಗೆ ವಾಟ್ಸಾಪಿನಲ್ಲಿ ಓದಿದ ಆಂಗ್ಲ ಸಂದೇಶವೊಂದರ ಈ ಭಾವಾನುವಾದವನ್ನು ಮೊದಲು ಓದಿದ ನಂತರ ವಿಚಾರಕ್ಕೆ ಬರೋಣ. ಒಂದೂರಿನಲ್ಲಿದ್ದ  ದೇವಸ್ಥಾನವೊಂದಕ್ಕೆ ಪ್ರತಿದಿನ ಮುಂಜಾನೆ ಒಂದು ಚಿಕ್ಕ ಹುಡುಗಿ ಬಂದು ದೇವರ ಮುಂದೆ ನಿಂತು, ಕಣ್ಗಳನ್ನು ಮುಚ್ಚಿ, ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಸಿಕೊಂಡು ಒಂದೆರಡು ನಿಮಿಷಗಳ ಕಾಲ ಏನನ್ನೋ ಗೊಣಗುತ್ತಾ, ನಂತರ ಕಣ್ಣು ತೆರೆದು, ನಮಸ್ಕರಿಸಿ, ನಗುತ್ತಾ ಓಡಿಹೋಗುತ್ತಿದ್ದಳು. ಇದು ಆಕೆಯ ದೈನಂದಿನ ಕಾರ್ಯವಾಗಿತ್ತು. ಅ ಪುಟ್ಟ ಹುಡುಗಿಯನ್ನು ಪ್ರತಿದಿನವೂ ಗಮನಿಸುತ್ತಿದ್ದ ದೇವಸ್ಥಾನದ ಅರ್ಚಕರಿಗೆ ಅಷ್ಟು ಸಣ್ಣ ಹುಡುಗಿಗೆ ಧರ್ಮ ಆಚಾರ… Read More ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ

ಕನ್ಯಾದಾನ ಮತ್ತು ಅಸಹಿಷ್ಣುತೆ

ಕಳೆದ ವಾರಾಂತ್ಯದಲ್ಲಿ #Nobindi_Nobusiness ಎಂಬ ಲೇಖನವೊಂದನ್ನು ಬರೆದು ಅದರಲ್ಲಿ ಮಾಧ್ಯಮ ಮತ್ತು ಜಾಹೀರಾತುಗಳ ಮೂಲಕ ಹೇಗೆ ನಮ್ಮ ಹಿಂದೂ ಹಬ್ಬಗಳನ್ನು ಅವಹೇಳನ ಮಾಡಲಗುತ್ತಿದೆ ಹಾಗೂ ತಿರುಚಲಾಗುತ್ತಿದೆ ಎಂಬುದನ್ನು ಜನರಿಗೆ ಅರಿವು ಮೂಡಿಸಲು ಪ್ರಯತ್ನಿಸಿದ್ದೆ. ಈ ಲೇಖನವನ್ನು ಸಾಮಾಜಿಕ ಜಾಲತಾಣ ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಲವರೊಡನೆ ಹಂಚಿಕೊಂಡಿದ್ದೆ. ಇಡೀ ಲೇಖನ ಯಾರದ್ದೇ ವಯಕ್ತಿಕ ಭಾವನೆಗಳಿಗೆ ಧಕ್ಕೆ ಬಾರದಂತೆ ಹಿಂದೂ ಧರ್ಮದ ಬಗ್ಗೆ corporate company ಗಳಿಗೆ ಇರುವ ತಾತ್ಸಾರ, ನಮ್ಮ ಆಚರಣೆಗಳ ಬಗ್ಗೆ ತೋರುವ ಅಸಡ್ಡೆ ಮತ್ತು ತಾರತಮ್ಯವನ್ನು… Read More ಕನ್ಯಾದಾನ ಮತ್ತು ಅಸಹಿಷ್ಣುತೆ

ಸಂಪ್ರದಾಯ ಮತ್ತು ಸಂಸ್ಕೃತಿಗಳನ್ನು ನೆನಪಿಸಿದ ಕೂರೋನಾ

ಕೊರೋನಾ ಬಂದು ಇಡೀ ಪ್ರಪಂಚವೇ ಕಳೆದು ಒಂದೂವರೆ ವರ್ಷಗಳಿಂದ ಲಾಕ್ಡೌನ್ ಆಗಿರುವಾಗ ಅರೇ ಇದೇನಪ್ಪಾ ಇಂತಹ ಶೀರ್ಷಿಕೆ ಎಂದು ಆಶ್ಚರ್ಯ ಪಡುತ್ತಿದ್ದರೆ ನಿಮಗೊಂದು ಅಚ್ಚರಿಯ ಸಂಗತಿಗಳೊಂದಿಗೆ ನಿಮಗೆ ಸಾದರ ಪಡಿಸುವ ಸಣ್ಣದಾದ ಪ್ರಯತ್ನ ಕೊರೋನಾ ವಕ್ಕರಿಸುವುದಕ್ಕಿಂತಲೂ ಮುಂಚೆ, ಎಲ್ಲರ ಮನೆಗಳಲ್ಲಿ ನಡೆಯುತ್ತಿದ್ದ ಸಣ್ಣ ಪುಟ್ಟ ಸಮಾರಂಭಗಳೂ ಸಹಾ ಬಹಳ ಅದ್ದೂರಿಯಿಂದ ನೂರಾರು ಜನರ ಸಮ್ಮುಖದಲ್ಲಿ ನಡೆಯುತ್ತಿತ್ತು. ಇನ್ನೂ ಮದುವೆ ಮುಂಜಿ ಉಪನಯನಗಳಲ್ಲಂತೂ ಸಾವಿರಾರು ಜನರನ್ನು ಸೇರಿಸಿ ನಭೂತೋ ನ ಭವಿಷ್ಯತಿ ಎನ್ನುವಂತೆ ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿ ಜಾಂ… Read More ಸಂಪ್ರದಾಯ ಮತ್ತು ಸಂಸ್ಕೃತಿಗಳನ್ನು ನೆನಪಿಸಿದ ಕೂರೋನಾ

ದೇವಾಲಯಗಳು ಶ್ರದ್ಧಾ ಕೇಂದ್ರಗಳೋ ಇಲ್ಲವೇ ಪ್ರವಾಸೀ ತಾಣಗಳೋ?

ಇವತ್ತು ಬೆಳ್ಳಂಬೆಳಿಗ್ಗೆ ಎದ್ದಕೂಡಲೇ ಆತ್ಮೀಯ ಮಿತ್ರರಾದ ಶ್ರೀ ಅಜಯ್ ಶರ್ಮಾರವರು ದೇವಾಲಯದ ಜೀರ್ಣೋದ್ಧಾರದ ನೆಪದಲ್ಲಿ ಪ್ರಕೃತಿಯ ಮೇಲೆ ಎಗ್ಗಿಲ್ಲದೇ ನಡೆಸುತ್ತಿರುವ ಅತ್ಯಾಚಾರಗಳ ಬಗ್ಗೆ ತೀವ್ರವಾಗಿ ನೊಂದು ಬರೆದ ಲೇಖನ ಓದಿ ನಿಜಕ್ಕೂ ಮನಸ್ಸಿಗೆ ಬಹಳ ಖೇದವುಂಟಾಗಿ ನಮ್ಮ ಪೂರ್ವಜರು ದೇವಾಲಯಗಳನ್ನು ಏಕೆ ಕಟ್ಟುತ್ತಿದ್ದರು? ಮತ್ತು ನಾವುಗಳು ದೇವಾಲಯಕ್ಕೇ ಹೋಗಿ ದೇವರ ದರ್ಶನವನ್ನೇಕೆ ಪಡೆಯಬೇಕು? ಎಂಬದರ ಕುರಿತು ನನಗೆ ತಿಳಿದಿರುವಷ್ಟರ ಮಟ್ಟಿಗೆ ನಿಮ್ಮೊಂದಿಗೆ ಹಂಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ಸನಾತನ ಹಿಂದೂ ಧರ್ಮದಲ್ಲಿ ದೇವರಿಗೆ ಮಹತ್ವವನ್ನು ಕೊಟ್ಟಿರುವ ಕಾರಣ… Read More ದೇವಾಲಯಗಳು ಶ್ರದ್ಧಾ ಕೇಂದ್ರಗಳೋ ಇಲ್ಲವೇ ಪ್ರವಾಸೀ ತಾಣಗಳೋ?