ಪಂಚಾಮೃತ ಮತ್ತು ಪಂಚಲೋಹ

ಸಾಧಾರಣವಾಗಿ ಬಹುತೇಕ ಎಲ್ಲಾ ದೇವಸ್ಥಾನಗಳಿಗೂ ಬೆಳಗ್ಗೆ ಹೋದಾಗ ತೀರ್ಥದ ರೂಪದಲ್ಲಿ ಪಂಚಾಮೃತ ಕೊಟ್ಟು ಅದನ್ನು ಭಕ್ತಿಯಿಂದ ಸೇವಿಸಿದ ನಂತರ ತುಳಸೀ ಮತ್ತು ಪಚ್ಚ ಕರ್ಪೂರ ಹಾಕಿದ ತೀರ್ಥವನ್ನು ಕೊಡುವುದನ್ನು ನಾವು ನೋಡಿದ್ದೇವೆ. ಪ್ರತೀ ದಿನ ದೇವರ ವಿಗ್ರಹಕ್ಕೆ ಹಾಲು, ಮೊಸರು, ತುಪ್ಪ , ಜೇನುತುಪ್ಪ, ಸಕ್ಕರೆ,ಜೊತೆಗೆ ಬಾಳೆಹಣ್ಣು, ಎಳನೀರು, ನೀರಿನ ಮುಖಾಂತರ ಅಭಿಷೇಕವನ್ನು ಮಾಡಿದ ನಂತರ ಅವೆಲ್ಲವನ್ನೂ ಒಂದು ಶುಭ್ರವಾದ ಬೆಳ್ಳಿ ಇಲ್ಲವೇ ಹಿತ್ತಾಳೆ, ಕಂಚು ಅಥವಾ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿ ಬಂದ ಭಕ್ತಾದಿಗಳಿಗೆ ತೀರ್ಥದ ರೂಪದಲ್ಲಿ… Read More ಪಂಚಾಮೃತ ಮತ್ತು ಪಂಚಲೋಹ

ಕಾಫೀ ಪುರಾಣ

ಶಂಕರನ ಮನೆಯವರು ಒಟ್ಟು ಕುಟುಂಬದವರು.  ಮನೆಯಲ್ಲಿ ಮಕ್ಕಳ ಸಂಖ್ಯೆಯೂ ಅಧಿಕವೇ. ಹಾಗೆಯೇ ಮನೆಗೆ ಬಂದು  ಹೋಗುವವರು ತುಸು ಹೆಚ್ಚೇ.  ಬಂದವರಿಗೆ ಕಾಫೀ ತಿಂಡಿ, ಊಟೋಪಚಾರ ಮಾಡುವುದು ಅವರ ಮನೆಯಲ್ಲಿ  ನಡೆದು ಬಂದ ಸಂಪ್ರದಾಯ. ಹಾಗೆ ಪ್ರತೀ ಬಾರಿ ಕಾಫೀ ಮಾಡಿದಾಗಲೂ ಮಕ್ಕಳೂ ಕಾಫಿ ಕುಡಿಯಲು ಬಯಸುವುದು ಸಹಜ.  ಹಾಗಾಗಿ ಸುಮ್ಮನೆ ಬಂದು ಹೋದವರೆಲ್ಲರ ಜೊತೆಯೂ ಕಾಫಿ ಕುಡಿಯುತ್ತಾ ಹೋದರೆ ಮಕ್ಕಳಿಗೆ ಕಾಫಿ ಚಟವಾಗುತ್ತದೆ ಎಂದು ತಮ್ಮ ಮುಂದಿನ ಪೀಳಿಗೆಯ ಮಕ್ಕಳಿಗೆ ಕಾಫೀ ಅಭ್ಯಾಸ ಮಾಡಿಸದೇ ಇದ್ದರೆ ಮಕ್ಕಳ… Read More ಕಾಫೀ ಪುರಾಣ