ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಕೆಲವು ಪಟ್ಟಭಧ್ರ ಹಿತಾಸಕ್ತಿಯ ಜನರ ಕುಯುಕ್ತಿಯಿಂದಾಗಿ ವಿವಾದಕ್ಕೀಡಾಗಿರುವ ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾ ಸ್ವಾಮಿಜಿ ಅವರ ಸಾಮಾಜಿಕ ಮತ್ತು ಸನಾತನ ಧರ್ಮ ಕುರಿತಾದ ಕಳಕಳಿಯು, ದೇಶದ ಸಕಲ ಧಾರ್ಮಿಕ ಗುರುಗಳಿಗೆ ಪ್ರೇರಣಾದಾಯಿ ಆಗಿದ್ದು, ಅವರ ಸೇವೆಗಳ ಸಂಪೂರ್ಣ ವಿವರಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಗೋವು ಕಳ್ಳರು

ಹೇಳಿ ಕೇಳಿ ಮನುಷ್ಯ ಸಂಘ ಜೀವಿ. ಹಾಗಾಗಿಯೇ ತಾನೊಬ್ಬನೇ ಒಂಟಿಯಾಗಿ ಇರಲು ಸಾಧ್ಯವಿರದೇ ಅನೇಕರ ಜೊತೆಗೆ ಗುಂಪು ಗುಂಪಾಗಿ ಒಟ್ಟೊಟ್ಟಿಗೆ ಒಂದು ಕಡೆ ವಾಸಿಸಲು ಆರಂಭಿಸಿದ ಕಾರಣದಿಂದಲೇ ಊರು ಮತ್ತು ಕೇರಿಗಳು ಆರಂಭವಾಯಿತು. ಕೇವಲ ಮನುಷ್ಯರೇ ತನ್ನೊಂದಿಗೆ ಇದ್ದರೆ ಸಾಲದು ತನ್ನ ಜೊತೆ ಪಶು ಪ್ರಾಣಿ ಪಕ್ಷಿಗಳೂ ಇದ್ದರೆ ಚೆನ್ನಾ ಎಂದೆನಿಸಿದಾಗ ಆತ ಕಾಡಿನಿಂದ ಸಾಧು ಪ್ರಾಣಿಗಳನ್ನು ಹಿಡಿದು ತಂದು ಅವುಗಳನ್ನು ಪಳಗಿಸಿ ತನ್ನ ಸಾಕು ಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಲ್ಲದೇ, ಅವುಗಳನ್ನು ತನ್ನ ದಿನನಿತ್ಯದ ಜೀವನ ಪದ್ದತಿಗಳಲ್ಲಿ ಭಾಗವಾಗುವಂತೆ… Read More ಗೋವು ಕಳ್ಳರು

ಗೊರೆ ಹಬ್ಬ (ಸಗಣಿ ಹಬ್ಬ)

ಗೋವಿನ ಸಗಣಿ ಎಂದರೆ ಅಸಹ್ಯ ಪಡುವಂತಹ ಇಂದಿನ ಕಾಲದಲ್ಲೂ, ದೀಪಾವಳಿಯ ಮಾರನೆಯ ದಿನ ತಮಿಳುನಾಡು ಮತ್ತು ಕರ್ನಾಟಕ ಗಡಿ ಪ್ರಾಂತ್ಯದ, ಗುಮ್ಮಟಾಪುರದ ಆಬಾಲವೃದ್ಧರಾದಿಯಾಗಿ ಗಂಡಸರು ಸಾಂಪ್ರದಾಯಿಕ ರೂಪದಲ್ಲಿ ಪರಸ್ಪರ ಸಗಣಿಯನ್ನು ಎರೆಚಾರಿಕೊಂಡು ಪರಸ್ಪರ ಮನಸೋ ಇಚ್ಚೆ ಬಯ್ದಾಡಿಕೊಂಡು ವಿಲಕ್ಷಣ ಎನಿಸಿದರೂ ವಿಶಿಷ್ಟವಾಗಿ ಆಚರಿಸುವ ಗೊರೆ ಹಬ್ಬದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಗೊರೆ ಹಬ್ಬ (ಸಗಣಿ ಹಬ್ಬ)