ಇದ್ದದ್ದನ್ನು ಇದ್ದ ಹಾಗೇ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ!

ಸಂವಿಧಾನದ ಪುಸ್ತಕ ಹಿಡಿದು, ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತ್ರಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ ಎಂದು ಬೊಬ್ಬಿಡುವ ಕಾಂಗ್ರೇಸ್ ನಾಯಕರೇ, ಕರ್ನಾಟಕದಲ್ಲಿ ಅವರ ವಿರುದ್ಧ ಮಾತನಾಡುವವರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿರುವುದು ವಿಪರ್ಯಾಸ. ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದರೆ ಮಾತ್ರಾ ಸಾಲದು ಆದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡು ಅದರ ಅನ್ವರ್ಥವಾಗಿ ನಡೆದು ಕೊಳ್ಳಬೇಕು ಅಲ್ವೇ?

ಏನಂತೀರೀ?… Read More ಇದ್ದದ್ದನ್ನು ಇದ್ದ ಹಾಗೇ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ!

ಎಂ.ಪಿ ಪ್ರಕಾಶ್

ರಾಜಕೀಯದದಲ್ಲಿ ಸೋಲು ಗೆಲುವುಗಳನ್ನು ಸಮ ಪ್ರಮಾಣದಲ್ಲಿ ಅನುಭವಿಸಿದ್ದರೂ, ಸಿಕ್ಕ ಅವಕಾಶಗಳಲ್ಲೇ ನೂರಾರು ಜನಪರ ಕೆಲಸಗಳ ಜೊತೆ ಸಾಹಿತಿ, ನಟ, ನಿರ್ದೇಶಕ, ರಂಗಕರ್ಮಿ ಮತ್ತು ಸಮಾಜವಾದಿ ರಾಜಕಾರಣಿಯಾಗಿ ಅನೇಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ, ಕರ್ನಾಟಕದ ರಾಜಕೀಯದಲ್ಲಿ ಒಬ್ಬ ಸರಳ ಸಜ್ಜನರೆಂದೇ ಪ್ರಖ್ಯಾತರಾಗಿ, ರಾಜ್ಯದ ಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೂ ಆಗಿದ್ದ ಶ್ರೀ ಎಂ.ಪಿ. ಪ್ರಕಾಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಎಂ.ಪಿ ಪ್ರಕಾಶ್

ಅನಂತನಾಗ್

ಕೇವಲ ಕನ್ನಡ ಚಿತ್ರವಲ್ಲದೇ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲೀಷ್ ಚಿತ್ರಗಳಲ್ಲಿ ನಟಿಸುವ ಮೂಲಕ ಸಪ್ತ ಭಾಷಾ ನಟರಾಗಿರುವ, ಈ ನಾಡಿನ ಅತ್ಯಂತ ಸುರದ್ರೂಪಿ, ಪ್ರತಿಭಾನ್ವಿತ ಮತ್ತು ಪ್ರಬುದ್ಧ ನಟನಾಗಿರುವ ಅನಂತ್ ನಾಗ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಅಪರೂಪದ ಸಾಧನೆಗಳನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಅನಂತನಾಗ್