ವಟ ಸಾವಿತ್ರಿ ವ್ರತ

ಪತಿವ್ರತೆ ಸಾವಿತ್ರಿಯು ಯಮಧರ್ಮರಾಯನಿಂದ ತನ್ನ ಪತಿ ಸತ್ಯವಾನನ ಆಯುಷ್ಯವನ್ನು ವೃದ್ಧಿ ಮಾಡಿದ ದಿನವಾದ ಜೇಷ್ಠ ಮಾಸದ ಹುಣ್ಣಿಮೆಯಂದು ವಟಸಾವಿತ್ರಿ ವ್ರತ ಎಂದು ಆಚರಿಸುವ ಸಂಪ್ರದಾಯವಿದ್ದು, ಆ ವ್ರತಾಚರಣೆ ಮತ್ತು ಅದರ ಫಲಾಫಲಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ವಟ ಸಾವಿತ್ರಿ ವ್ರತ

ಲತಾ ಭಗವಾನ್ ಖರೆ, ಕಲಿಯುಗದ ಸತ್ಯವಾನ್ ಸಾವಿತ್ರಿ

ನಾವು ನಮ್ಮ ಪುರಾಣದಲ್ಲಿ ತನ್ನ ಗಂಡನ ಪ್ರಾಣವನ್ನು ಉಳಿಸಿಕೊಳ್ಳಲು ಯಮಧರ್ಮರಾಯನನ್ನೇ ಎದಿರು ಹಾಕಿಕೊಂಡ ಸತ್ಯವಾನ್ ಸಾವಿತ್ರಿಯ ಕಥೆಯನ್ನು ಕೇಳಿದ್ದೇವೆ. ಈಗಿನ ಕಾಲದಲ್ಲಿಯೂ ತನ್ನ ಗಂಡನ ಆರೋಗ್ಯದ ಸಲುವಾಗಿ ತನ್ನನ್ನೇ ತಾನು ಫಣಕ್ಕಿಟ್ಟುಕೊಂಡು ತನ್ನ ಗಂಡನ ಜೀವನವನ್ನು ಉಳಿಸಿಕೊಂಡ ಮತ್ತು ಇಂದಿನ ಯುವಜನತೆಗೆ ಮಾದರಿಯಾಗವಲ್ಲ ಶ್ರೀಮತಿ ಲತಾ ಭಗವಾನ್ ಖರೆಯ ಸಾಹಸಗಾಥೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಅದು 2013ರ ಸಮಯ. ಮಹಾರಾಷ್ಟ್ರದ ಬುಲ್ದಾನ ಜೆಲ್ಲೆಯ ಸಣ್ಣ ಗ್ರಾಮವೊಂದರಲ್ಲಿ 68 ವರ್ಷದ ಭಗವಾನ್ ಖರೆ ಮತ್ತು ಮತ್ತು 67 ವರ್ಷದ ಆತನ… Read More ಲತಾ ಭಗವಾನ್ ಖರೆ, ಕಲಿಯುಗದ ಸತ್ಯವಾನ್ ಸಾವಿತ್ರಿ