ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಎ.ಆರ್. ಕೃಷ್ನಶಾಸ್ತ್ರಿಗಳ ಮೊಮ್ಮ್ಗಗ, ಅಬ್ದುಲ್ ಕಲಾಂ ಅವರ ಒಡನಾಡಿ, ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ, ಹಾಸ್ಯಲೇಖಕ, ವೈಜ್ಞಾನಿಕ ಲೇಖಕ, ಸಂಗೀತಗಾರ. ಸಾಹಿತಿ, ಪರಿಸರ ಪ್ರೇಮಿ, ಆಚೆ ಮನೆ ಸುಬ್ಬಮ್ಮನಿಗೆ ಏಕಾದಶಿ ಉಪವಾಸ ಎಂಬ ಹಾಸ್ಯಮಯ ವಿಂಡಬಣಾತ್ಮಕ ಕೃತಿಯಿಂದ ನಾಡಿದ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಶ್ರೀ ಸಿ.ಆರ್ ಸತ್ಯಾರವರು ಇಂದು ವಿಧಿವಶರಾಗಿದ್ದಾರೆ. ಸತ್ಯಾರವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಸ್ಥೂಲ ಪರಿಚಯ ಇದೋ ನಿಮಗಾಗಿ… Read More ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಆರು ದಶಕಗಳ ಕಾಲ ಪತ್ರಕರ್ತರಾಗಿ ಪತ್ರಿಕಾಗೋಷ್ಠಿಗಳಿಗೆ ಪೂರ್ಣ ತಯಾರಿ ಮಾಡಿಕೊಂಡು ಸೂಕ್ತ ಪ್ರಶ್ನೆಗಳ ಮೂಲಕ ರಾಜಕಾರಣಿಗಳನ್ನು ಪೇಚಿಗೆ ಸಿಲುಕಿಸುತ್ತಿದ್ದ ಮತ್ತು ಪೂರ್ವಗ್ರಹವಿಲ್ಲದೇ ವಸ್ತುನಿಷ್ಠ ವರದಿಯನ್ನು ಪ್ರಕಟಿಸುವ ಮೂಲಕ ಸರ್ಕಾರವನ್ನು ಸರಿದಾರಿಗೆ ತರುತ್ತಿದ್ದ ಕೆ. ಸತ್ಯನಾರಾಯಣ (ಸತ್ಯ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)