ಕ್ರಾಂತಿಕಾರಿ ಖುದಿರಾಮ್ ಬೋಸ್

ನಮ್ಮ ದೇಶಕ್ಕೆ ಸ್ವಾತಂತ್ರ ಬಂದಿದ್ದು, ಕೆಲವರ ಉಪವಾಸ ಸತ್ಯಾಗ್ರಹದಿಂದ ಎಂದು ನಂಬಿಸುವವರಿಗೆ, ಭಾರತಮಾತೆಯ ಚರಣಾರವಿಂದಗಳಿಗೆ ತನ್ನ 18 ನೇ ವಯಸ್ಸಿನ 8 ನೇ ತಿಂಗಳ 8 ನೇ ದಿನದಂದು ತನ್ನ ಪ್ರಾಣವನ್ನು ಅರ್ಪಿಸಿದ ಶ್ರೀ ಖುದಿರಾಮ್ ಬೋಸ್ ರಂತಹ ಲಕ್ಷಾಂತರ ವೀರಾಗ್ರಣಿಗಳ ತ್ಯಾಗ ಮತ್ತು ಬಲಿದಾನಗಳ ನೆನಪೇ ಇಲ್ಲದಿರುವುದು ಈ ದೇಶದ ದುರಂತವೇ ಸರಿ. … Read More ಕ್ರಾಂತಿಕಾರಿ ಖುದಿರಾಮ್ ಬೋಸ್