ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಭೂಕಬಳಿಕೆ ಮಾಡಿ, ಜನತೆ ಮತ್ತು ನ್ಯಾಯಾಂಗದಿಂದ ತಪರಾಕಿ ಹಾಕಿಸಿಕೊಂಡ ನಂತರ ಭೂಮಿಯನ್ನು ಹಿಂದಿರುಗಿಸಿ ಸತ್ಯ ಹರಿಶ್ಚಂದ್ರರಂತೆ ಮೆರೆಯುತ್ತಿರುವ ಸಿದ್ದು ಮತ್ತು ಖರ್ಗೆ ಕುಟುಂಬದಿಂದ ಪ್ರೇರಣೆ ಪಡೆದ ದೆಹಲಿಯ ಕಾರು ಕಳ್ಳನ ಕುಕೃತ್ಯದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಹರಿಕಥಾ ವಿದ್ವಾನ್ ಶ್ರೀ ಗುರುರಾಜಲು ನಾಯ್ದು

ಕರ್ನಾಟಕ ಸಂಗೀತ, ನಾಟಕ, ಸಿನಿಮಾರಂಗ ಮತ್ತು ಎಲ್ಲಕ್ಕಿಂತಲೂ ವಿಶೇಷವಾಗಿ ಹರಿಕಥಾ ವಿದ್ವಾನರಾಗಿ ಹರಿಕಥಾ ಪಿತಾಮಹ ಎಂದೇ ನಾಡಿನಾದ್ಯಂತ ಪ್ರಖ್ಯಾತರಾಗಿದ್ದ ಶ್ರೀ ಗುರುರಾಜಲು ನಾಯ್ಡು ಅವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ನಮ್ಮ ಕನ್ನಡದ ಕಲಿಗಳು ಮಲಿಕೆಯಲ್ಲಿ ಮೆಲುಕು ಹಾಕೋಣ… Read More ಹರಿಕಥಾ ವಿದ್ವಾನ್ ಶ್ರೀ ಗುರುರಾಜಲು ನಾಯ್ದು

ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು