ಛತ್ ಪೂಜೆ

ಸಾಮಾನ್ಯವಾಗಿ ಉತ್ತರ ಭಾರತ, ಈಶಾನ್ಯಭಾರತ ಮತ್ತು ನೇಪಾಳದಲ್ಲಿ ಹೆಚ್ಚಾಗಿ ಆಚರಿಸಲ್ಪಡುತ್ತಿದ್ದ ಛತ್ ಪೂಜೆ ಇತ್ತೀಚೆಗೆ ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುತ್ತಿರುವಾಗ ಈ ಛತ್ ಪೂಜೆಯ ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯ ಸವಿವರಗಳು ಇದೋ ನಿಮಗಾಗಿ… Read More ಛತ್ ಪೂಜೆ

ಸತ್ಪಾತ್ರ ದಾನ

ನಮ್ಮ ಸನಾತನಧರ್ಮದಲ್ಲಿ ನಾವು ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಅವಶ್ಯಕತೆ ಇರುವವರಿಗೆ ದಾನ ರೂಪದಲ್ಲಿ ಕೊಡಬೇಕು ಎಂದಿದೆ. ಆದರೆ ಆ ನಮ್ಮ ಶ್ರಮದ ಗಳಿಕೆ ಸತ್ಪಾತ್ರವಾಗದೇ ಅಪಾತ್ರವಾಗುವ ಅನೇಕ ಕಥೆ-ವ್ಯಥೆ ಇದೋ ನಿಮಗಾಗಿ. … Read More ಸತ್ಪಾತ್ರ ದಾನ

ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಸೃಷ್ಟಿ, ಸ್ಥಿತಿ ಮತ್ತು ಲಯಕರ್ತರಾದ ತ್ರಿಮೂರ್ತಿಗಳ ಸಂಯೋಜಿತ ರೂಪ ಎಂದೇ ನಂಬಲಾಗಿರುವ, ಮಾರ್ಗಶಿರ ಮಾಸದ ಪೌರ್ಣಿಮೆಯಂದು ಜನಿಸಿರುವ ಗುರು ದತ್ತಾತ್ರೇಯರ ಜಯಂತಿಯನ್ನು ದತ್ತ ಜಯಂತಿಯೆಂದು ಬಹಳ ಶ್ರದ್ಧಾ ಭಕ್ತಿಯಿಂದ ‌ಆಚರಿಸಲಾಗುತ್ತದೆ. ಶ್ರೀ ದತ್ತಾತ್ರೇಯರ ಜನ್ಮ ರಹಸ್ಯ, ದತ್ತ ಜಯಂತಿಯ ಆಚರಣಾ ಪಧ್ಧತಿ, ಮಹತ್ವ ಮತ್ತು ಫಲಶೃತಿಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ದೇವ, ದೈವ ಮತ್ತು ದೈವ ನರ್ತಕರು

ಕಾಂತಾರ ಸಿನಿಮಾ ಬಿಡುಗಡೆ ಆಗಿ ಪ್ರಪಂಚಾದ್ಯಂತ ಯಶಸ್ವಿ ಪ್ರದರ್ಶನವಾಗುತ್ತಿರುವಾಗ, ದೇವ ದೈವಗಳ ಕುರಿತಾಗಿ ಪರ ವಿರೋಧ ಚರ್ಚೆಗಳು ತಾರಕ್ಕಕ್ಕೆ ಏರುತ್ತಿರುವಾಗ, ದೇವ, ದೈವ ಮತ್ತು ದೈವ ನರ್ತಕರು ಎಂದರೆ ಯಾರು? ಈ ಸಮಾಜದಲ್ಲಿ ಅವರುಗಳ ಬಳಕೆ/ ದುರ್ಬಳಕೆ ಹೇಗೆ ನಡೆಯುತ್ತಿದೆ? ಎಂಬುದರ ಕುರಿತಾದ ವಾಸ್ತವಿಕ ಚಿತ್ರಣ ಇದೋ ನಿಮಗಾಗಿ… Read More ದೇವ, ದೈವ ಮತ್ತು ದೈವ ನರ್ತಕರು

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಅಹಲ್ಯಬಾಯಿ ಹೋಳ್ಕರ್

18ನೇ ಶತಮಾನದಲ್ಲಿಯೇ ಸತಿ ಸಹಗಮನ ಪದ್ದತಿಯನ್ನು ವಿರೋಧಿಸಿ ತನ್ನ ಪತಿಯ ರಾಜ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಮೊಘಲರ ಹೆಡೆಮುರಿ ಕಟ್ಟಿದ್ದಲ್ಲದೇ, ಕಾಶೀ ವಿಶ್ವನಾಥ ಮತ್ತು ದ್ವಾದಶ ಜ್ಯೋತಿರ್ಲಿಂಗ ಕ್ಷೇತ್ರಗಳೂ ಸೇರಿದಂತೆ ಸುಮಾರು 3500ಕ್ಕೂ ಅಧಿಕ ಹಿಂದೂ ದೇವಾಲಯಗಳ ಜೀರ್ಣೋದ್ಧಾರ ಮಾಡಿದ ಪ್ರಾರ್ಥಸ್ಮರಣೀಯರಾದ ವೀರವನಿತೆ ಅಹಲ್ಯಾಬಾಯಿ ಹೋಳ್ಕರ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಸ ಯಶೋಗಾಥೆಯನ್ನು ಆಕೆಯ ವರ್ಧಂತಿಯಂದು ಇದೋ ನಿಮಗಾಗಿ… Read More ಅಹಲ್ಯಬಾಯಿ ಹೋಳ್ಕರ್

ಆದಿ ಗುರು‌ ಶ್ರೀ ಶಂಕರಾಚಾರ್ಯರು

ಅದು ಕ್ರಿ.ಶ, ಏಳನೇ ಶತಮಾನ. ಭಾರತದ ಸನಾತನ ಧರ್ಮಕ್ಕೆ ಅತ್ಯಂತ ಕ್ಲಿಷ್ಟಕರವಾದ ಸಂದಿಗ್ಧ ಪರಿಸ್ಥಿತಿಯಿದ್ದ ಕಾಲವದು. ಒಂದು ಕಡೆ ಅಹಿಂಸಾ ಪರಮೋಧರ್ಮಃ ಎಂದು ಹೇಳುತ್ತಲೇ ಬೌದ್ಧ ಧರ್ಮ ಭಾರತದಲ್ಲೆಲ್ಲಾ ಅತ್ಯಂತ ವೇಗವಾಗಿ ಹರಡಿದ್ದಲ್ಲದೇ ವಿದೇಶಗಳಿಗೂ ತನ್ನ ಅನುಯಾಯಿಗಳನ್ನು ಕಳುಹಿಸಿಯಾಗಿತ್ತು. ಸನಾತನ ಧರ್ಮದ ಕಟ್ಟುಪಾಡು ಮತ್ತು ಅತೀಯಾದ ಆಚಾರ ಮಡಿ ಹುಡಿಗಳಿಂದ ಬೇಸತ್ತವರು ಬೌದ್ಧ ದರ್ಮದ ಕಡೆ ಆಕರ್ಷಿತರಾತೊಡಗಿದ್ದರೆ ಮತ್ತೊಂದೆಡೆ, ದೇವರು ಎಂಬುವುದೇ ಇಲ್ಲ ಅದೆಲ್ಲಾ ಕಟ್ಟು ಕಥೆ ಎನ್ನುವಂತಹ ಚಾರ್ವಾಕರ ಹಾವಳಿ. ನಮ್ಮ ಸನಾತನ ಧರ್ಮಕ್ಕೆ ವೇದವೇ… Read More ಆದಿ ಗುರು‌ ಶ್ರೀ ಶಂಕರಾಚಾರ್ಯರು

ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು

ವಿದ್ಯಾರಣ್ಯಪುರ ಮಂಥನದ ಹನ್ನೊಂದನೆಯ ಆವೃತ್ತಿ ನಿಗಧಿಯಾಗಿದ್ದಂತೆ, ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀ ಶ್ರೀಕಂಠ ಬಾಳಗಂಚಿ (ಹವ್ಯಾಸಿ ಬರಹಗಾರರು, https://enantheeri.com) ಅವರ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಹಿಂದೂ ಧರ್ಮವನ್ನು ಸನಾತನ ಧರ್ಮ ಎಂದೂ ಕರೆಯುತ್ತಾರೆ.’ಸನಾತನ’ಎಂದರೆ ಎಂದೂ ಅಳಿಯದ,ಚಿರಂತನ,ನಿರಂತರವಾದ ಎಂದರ್ಥ. ಹಿಂದೂಧರ್ಮಕ್ಕೆ ಬೇರೆ ಧರ್ಮಗಳಿಗಿರುವಂತೆ ಸಂಸ್ಥಾಪಕರಿಲ್ಲದಿರುವುದು ವೈಶಿಷ್ಟ್ಯದ ಸಂಗತಿ. ಹಿಂದೂ… Read More ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು