ಪಕ್ಷ ಮತ್ತು ಸಿದ್ದಾಂತ ಅನ್ನೋದು ಅಧಿಕಾರದ ಮುಂದೆ ಪುಸ್ತಕದ ಬದನೇಕಾಯಿ

ಬಿಜೆಪಿ ಬಿಟ್ಟು ಹೊರಗೆ ಹೋಗುತ್ತಿರುವವರಲ್ಲಿ ಸವದಿ ಮತ್ತು ಶೆಟ್ಟರ್ ಮೊದಲೇನಲ್ಲಾ. ಈ ಮುಂಚೆ ಅನೇಕ ನಾಯಕರು ವಿವಿಧ ಕಾರಣಗಳಿಂದಾಗಿ ಬಿಜೆಪಿಯನ್ನು ಬಿಟ್ಟು ಹೊರಗೆ ಹೋಗಿ ತಮ್ಮದೇ ಪಕ್ಷವನ್ನು ಕಟ್ಟಿದರೇ ಹೊರತು ತಾವು ನಂಬಿದ್ದ ಸಿದ್ಧಾಂತದ ವಿರುದ್ಧವಾಗಿ ವಿರೋಧ ಪಕ್ಷಗಳು ಅದರಲ್ಲೂ ಕಾಂಗ್ರೇಸ್ ಪಕ್ಷವನ್ನು ಸೇರಿಕೊಂಡಿರಲಿಲ್ಲ.

ಇಂದು ಬಿಜಿಪಿಯ ಬಂಡಾಯದಲ್ಲಿ ತಮ್ಮ ರಾಜಕೀಯ ಬೇಳೆ ಬೆಳಸಿಕೊಳ್ಳಲು ನಿಮ್ಮಂತಹವರು ನಮ್ಮ ಪಕ್ಷಕ್ಕೆ ಸೇರಿಕೊಂಡಿದ್ದು ಆನೆಯ ಬಲ ಬಂದಂತೆ ಎಂದು ಹೇಳುವ ಕಾಂಗ್ರೇಸ್, ನಾಳೆ ಅಧಿಕಾರಕ್ಕೆ ಬಾರದೇ ಹೋದಾಗ ಇವರನ್ನು ಕಾಲ ಕಸದಂತೆ ಕಂಡಾಗ, ಭ್ರಮನಿರಸರಾಗುವುದು ನಿಶ್ಚಿತ.… Read More ಪಕ್ಷ ಮತ್ತು ಸಿದ್ದಾಂತ ಅನ್ನೋದು ಅಧಿಕಾರದ ಮುಂದೆ ಪುಸ್ತಕದ ಬದನೇಕಾಯಿ

ಈ ಸಾವಿಗೆ ಹೋಣೆಗಾರರು ಯಾರು?

ಇಂದು ಬೆಳ್ಳಂಬೆಳಿಗ್ಗೆ ವ್ಯಾಯಾಮವನ್ನು ಮುಗಿಸಿ, ಏನಪ್ಪಾ ಇವತ್ತಿನ ವಿಷಯ ಎಂದ ಮೊಬೈಲ್ನಲ್ಲಿ ವಾರ್ತೆಗಳನ್ನು ನೋಡುತ್ತಿದ್ದಂತೆ ಎದೆ ಧಸಕ್ ಎಂದಿತು. ಕೆಲ ದಿನಗಳವರೆಗೂ ಚಿಕ್ಕಮಗಳೂರಿನ ಹೊರಗೀನಾಚೆ ಆಷ್ಟೇನೂ ಪರಿಚಯವಿರದಿದ್ದ ವಿಧಾನ ಪರಿಷತ್ ಉಪ ಸಭಾಪತಿಗಳಾಗಿದ್ದ ಶ್ರೀ ಎಸ್.ಎಲ್. ಧರ್ಮೇಗೌಡ ಅವರು ನೆನ್ನೆ ರಾತ್ರಿ ಕಡೂರು ತಾಲ್ಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಓದಿ ನಿಜಕ್ಕೂ ಬೇಸರವೆನಿಸಿತು. ಮೂಲತಃ ಕಡೂರು ತಾಲೂಕು ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯವರಾಗಿದ್ದ, ಬೀರೂರಿನ ಮಾಜೀ ಶಾಸಕ ಲಕ್ಷ್ಮಯ್ಯನವರ ಪುತ್ರರಾಗಿ ರಾಜಕೀಯ… Read More ಈ ಸಾವಿಗೆ ಹೋಣೆಗಾರರು ಯಾರು?