ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ

ಏಳನೇ ಶತಮಾನದಲ್ಲಿ ಬೌದ್ಧ ಮತ್ತು ಜೈನಮತಗಳು ಉಚ್ಛ್ರಾಯ ಸ್ಥಿತಿಯಲ್ಲಿದ್ದು ನಾನಾ ಕಾರಣಗಳಿಂದಾಗಿ ಹಿಂದೂಧರ್ಮದ ಅನೇಕರು ಮತಾಂತರಗೊಂಡು ಹಿಂದೂ ಧರ್ಮದ ಅವಸಾನವಾಗಲಿದೇ ಎಂದೇ ಕಳವಳಗೊಂಡಿದ್ದಾಗ,  ಹಿಂದೂ ಧರ್ಮದ ಪುನರುತ್ಥಾನಕ್ಕೆ ಆ ಭಗವಂತನೇ ಶಂಕರಾಚಾರ್ಯರು, ರಾಮಾನುಜಾಚಾರ್ಯರು ಮತ್ತು ಮಧ್ವಾಚಾರ್ಯರು ಎಂಬ ಆಚಾರ್ಯತ್ರಯರ ಮೂಲಕ ಮನುಷ್ಯ ಸ್ವರೂಪವಾಗಿ ಭಾರತದಲ್ಲಿ ಹುಟ್ಟಿ ಬಂದು ಸನಾತನ ಧರ್ಮದ ಬಗ್ಗೆ ಇದ್ದ ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಿ ಸನಾತನಧರ್ಮವನ್ನು ಸರಳೀಕರಿಸಿ ಮತ್ತೆ ನಮ್ಮ ದೇಶದಲ್ಲಿ ಹಿಂದೂ ಧರ್ಮ ತಲೆ ಎತ್ತುವಂತೆ ಮಾಡಿದ ಮಹಾನುಭಾವರು. ಕ್ರಿ.ಶ 788 ರಲ್ಲಿ… Read More ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ