ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಕುಂಭಮೇಳ ಎನ್ನುವುದು ಪ್ರಪಂಚದ ಅತಿದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ವೇದಿಕೆಯಾಗಿದ್ದು, ಪ್ರತಿ 12 ವರ್ಷಕ್ಕೊಮ್ಮೆ ಈ ಮೇಳ ನಡೆಯುತ್ತದೆ. ಈ ಆಚರಣೆಯ ಹಿಂದೆ ಸಮುದ್ರ ಮಂಥನಕ್ಕೆ ಸಂಬಂಧಿಸಿದ ಪೌರಾಣಿಕೆ ಹಿನ್ನಲೆಯಿದ್ದು, ಕ್ಷೀರ ಸಮುದ್ರದ ಮಧ್ಯೆ, ಕೂರ್ಮಾವತಾರದಲ್ಲಿದ್ದ ಭಗವನ್ ವಿಷ್ಣುವಿನ ಬೆನ್ನಿನ ಮೇಲೆ  ಕೈಲಾಸ ಪರ್ವತವನ್ನು ಕಡೆಗೋಲಾಗಿಸಿಕೊಂಡು ವಾಸುಕಿಯನ್ನು ಹಗ್ಗವನ್ನಾಗಿಸಿಕೊಂಡು ದೇವತೆಗಳು ಹಾಗೂ ಅಸುರರ ನಡುವೆ ಅಮೃತಕ್ಕಾಗಿ ಸಮುದ್ರ ಮಂಥನ ಮಾಡಿ,  ಅಂತಿಮವಾಗಿ ಪಡೆದ ಅಮೃತವನ್ನು ಹಂಚಿಕೊಳ್ಳಲು ಅವರಿಬ್ಬರ ನಡುವೆ ನಡೆದ ಯುದ್ದದಲ್ಲಿ ಅಮೃತವಿದ್ದ ಕೊಡದಿಂದ ನಾಲ್ಕು ಹನಿಗಳು… Read More ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ನಮ್ಮ ಸನಾತನ ಧರ್ಮದಲ್ಲಿ ನಮಗೆ ವೇದ, ಉಪನಿಷತ್ತು, ರಾಮಾಯಣ, ಮಹಾಭಾರತ, ಭಗವದ್ಗೀತೆಗಳಂತಹ ಅಧ್ಭುತವಾದ ಪುರಾಣ ಪುಣ್ಯ ಗ್ರಂಥಗಳು ಮತ್ತು  ಕಥೆಗಳೇ ಪವಿತ್ರವಾಗಿದ್ದು ಅದರ ಆಧಾರದಲ್ಲಿ ನಮ್ಮ ಜೀವನ ಪದ್ದತಿಯನ್ನು ರೂಡಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ಈ ರೀತಿಯ ಪುರಾಣ ಪುಣ್ಯ ಕಥೆಗಳೆಲ್ಲವೂ  ಕೇವಲ ಕಾಲ್ಪನಿಕ ಕಥೆಯಷ್ಟೇ ಆ ರೀತಿಯ ಘಟನೆಗಳು ನಮ್ಮ ದೇಶದಲ್ಲಿ ನಡದೇ ಇಲ್ಲಾ ಎನ್ನುವ ವಿತಂಡ ವಾದವೂ ಇದೆ. ಆದರೆ  ಇಂತಹವರಿಗೆ ಸೂಕ್ತವಾದ ಉತ್ತರವನ್ನು ನೀಡಬಹುದಾದ ಮತ್ತು  ಜಗತ್ತಿನಲ್ಲಿ ಅತಿ ವಿರಳವಾಗಿ ಕಂಡು ಬರುವ… Read More ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ವೈಕುಂಠ ಏಕಾದಶಿ  

ವರ್ಷದಲ್ಲಿ ಬರುವ 24 ಏಕಾದಶಿಗಳ ಪೈಕಿ,
ಉಳಿದೆಲ್ಲಾ ಏಕಾದಶಿಗಿಂತಲೂ, ಪುಷ್ಯಮಾಸ/ಧನುರ್ಮಾಸದ ಶುಕ್ಲಪಕ್ಷದಂದು ಬರುವ ವೈಕುಂಠ ಏಕಾದಶಿಯ ವಿಶೇಷವೇನು? ಇದರ ಪೌರಾಣಿಕ ಹಿನ್ನಲೆ ಏನು? ಇದೇ ದಿನವೇ ವೈಕುಂಠದ/ಸ್ವರ್ಗದ ಬಾಗಿಲು ತೆರೆದಿರಲು ಕಾರಣ ಏನು? ಎಂಬೆಲ್ಲಾ ವಿಷಯಗಳ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ವೈಕುಂಠ ಏಕಾದಶಿ  

ಮಹಾ ಶಿವರಾತ್ರಿ

ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಶಿವರಾತ್ರಿ ಹಬ್ಬವೂ ಒಂದಾಗಿದ್ದು ಇದು ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುತ್ತದೆ. ಈ ದಿನ ಬಹುತೇಕ ಶಿವಭಕ್ತರು ಇಡೀ ದಿನ ಉಪವಾಸವಿದ್ದು ಶ್ರದ್ಧಾಭಕ್ತಿಯಿಂದ ಶಿವಪೂಜೆಯನ್ನು ಮನೆಗಳಲ್ಲಿ ಮಾಡಿ ನಂತರದ ಹತ್ತಿರದ ಶಿವನ ದೇವಸ್ಥಾನಕ್ಕೆ ಹೋಗಿ ಪರಶಿವನ ದರ್ಶನ ಪಡೆದ ನಂತರ ಇಡೀ ರಾತ್ರಿ ನಿದ್ದೆ ಮಾಡದೇ ಶಿವಧ್ಯಾನ ಮಾಡುತ್ತಾ ಜಾಗರಣೆ ಮಾಡಿದರೆ, ತಾವು ಮಾಡಿದ ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂಬುದು ಆಸ್ತಿಕ ಭಕ್ತ ಮಹಾಶಯರ ನಂಬಿಕೆಯಾಗಿದೆ. ಶಿವರಾತ್ರಿಯ ಕುರಿತಾಗಿ ಅನೇಕ… Read More ಮಹಾ ಶಿವರಾತ್ರಿ