ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಗಣೇಶನ ಜನ್ಮ ರಹಸ್ಯ, ಅಂದು ಶಿವನು ಕತ್ತರಿಸಿದ ತಲೆ ಈಗ ಎಲ್ಲಿದೇ? ಸಾರ್ವಜನಿಕವಾಗಿ ಗಣೇಶನ ಹಬ್ಬದ ಆಚರಣೆ ಎಂದು, ಏಕಾಗಿ ಯಾರಿಂದ ಆರಂಭವಾಯಿತು? ಗಣೇಶ ಏಕದಂತ ಹೇಗಾದ? ಗಣೇಶನ ಮೂರ್ತಿಯನ್ನು ಭಾವಿ, ಕೆರೆ ಕಟ್ಟೆ, ನದಿಯಲ್ಲೇಕೆ ವಿಸರ್ಜಿಸಲಾಗುತ್ತದೆ? ಈ ಎಲ್ಲಾ ಕುರಿತಾದ ಅಪರೂಪದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಶೈಲ ಪಿತಾಮಹ ವಿಷ್ಣು ಶ್ರೀಧರ್ ವಾಕಣ್ಕರ್

16ನೇ ಶತಮಾನದ ಆರಂಭದಲ್ಲಿ ವ್ಯಾಪಾರಕ್ಕೆಂದು ಬ್ರಿಟೀಷರು ಭಾರತೆಕ್ಕೆ ಆಗಮಿಸುವ ವರೆಗೂ ಸುಮಾರು ಒಂದು ಸಾವಿರ ವರ್ಷಗಳ ಕಾಲ ಮುಸಲ್ಮಾನರ ಧಾಳಿ, ಬಲವಂತದ ಬಲಾತ್ಕಾರ, ಮತಾಂತರ , ನಮ್ಮ ಧಾರ್ಮಿಕ ಶ್ರದ್ಧಾ ಕೇಂದ್ರಗಳು, ವಿಶ್ವವಿದ್ಯಾನಿಲಯಗಳ ಮೇಲೇ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದ್ದರೂ ಭಾರತೀಯರು ಸಮರ್ಥವಾಗಿ ಎದುರಿಸಿ ತಮ್ಮ ಅಸ್ಮಿತೆಯನ್ನು ಅಲ್ಲಲ್ಲಿ ಉಳಿಸಿಕೊಂಡಿದ್ದರು. ಆದರೆ ಯಾವಾಗ ವ್ಯಾಪಾರಕ್ಕೆಂದು ಭಾರತಕ್ಕೆ ಬಂದ ಬ್ರಿಟೀಷರು ನಮ್ಮಲ್ಲಿದ ಸಂಪತ್ತುಗಳನ್ನು ನೋಡಿ ದಂಗಾಗಿ ಹೇಗಾದರೂ ಮಾಡಿ ಇದನ್ನು ಲೂಟಿ ಹೊಡೆಯಲೇ ಬೇಕೆಂದು ನಿರ್ಧರಿಸಿ ಭಾರತೀಯರಲ್ಲಿ ಒಗ್ಗಟ್ಟಿಲ್ಲದ್ದನ್ನು… Read More ಶೈಲ ಪಿತಾಮಹ ವಿಷ್ಣು ಶ್ರೀಧರ್ ವಾಕಣ್ಕರ್

ಸರಸ್ವತಿ ನದಿ ಮತ್ತವಳ ಪುನಶ್ವೇತನ

ವಿದ್ಯಾರಣ್ಯಪುರ ಮಂಥನದ ಒಂಬತ್ತನೇ ಕಾರ್ಯಕ್ರಮ ನಿಗಧಿಯಾಗಿದ್ದಂತೆ,  ಸರಸ್ವತಿ ನದಿ ಮತ್ತವಳ ಪುನಶ್ವೇತನದ ಕುರಿತಾದ  ವಿಷಯದ ಬಗ್ಗೆ  ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಆರ್. ಕೃಷ್ಣಮೂರ್ತಿ( ಖಾಸಗೀ ಕಂಪನಿಯ ಉದ್ಯೋಗಿಗಳು ಮತ್ತು ಇತಿಹಾಸ ಸಂಕಲನಕಾರರು)  ಅವರ ಅಮೃತ ಹಸ್ತದಿಂದ  ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಲಕ್ಷ್ಮೀ ಆನಂದ್ ಮತ್ತು ಅವರ ಮಗಳು ಅನನ್ಯಳ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಒಂದು ದೇಶದ ನಾಗರೀಕತೆ ಮತ್ತು ಸಂಸ್ಕೃತಿಗಳು ಬಹುತೇಕ ಒಂದಲ್ಲಾ ಒಂದು ನದಿ ಪಾತ್ರದ ಸುತ್ತಮುತ್ತಲೇ ಬೆಳೆದು… Read More ಸರಸ್ವತಿ ನದಿ ಮತ್ತವಳ ಪುನಶ್ವೇತನ