ಕೃಷ್ಣಮಾಚಾರಿ ಶ್ರೀಕಾಂತ್ (ಚೀಕಾ)

ಗವಾಸ್ಕರ್ ಅವರ ನಿಧಾನಗತಿಯ ದೃಢ ಬ್ಯಾಟಿಂಗ್, ಗುಂಡಪ್ಪ ವಿಶ್ವನಾಥ್ ಅವರ ಆಕರ್ಷಕ ಬ್ಯಾಟಿಂಗ್ ದಿನಗಳಲ್ಲಿ ತಮ್ಮದೇ ಆದ ಅಪೂರ್ವ ರೀತಿಯಾದ ಹೊಡೀ ಬಡೀ ಶೈಲಿಯ ಬ್ಯಾಟಿಂಗ್ ನಿಂದ ಭಾರತೀಯ ಕ್ರಿಕೆಟ್ಟಿಗೆ ಒಂದು ರೀತಿಯ ವಿಶೇಷ ಮೆರುಗನ್ನು ತಂದು ಕೊಡುವ ಮೂಲಕ ಇಂದಿಗೂ ಸಹಾ ಕೋಟ್ಯಾಂತರ ಕ್ರಿಕೆಟ್ ಪ್ರೇಮಿಗಳ ಹೃದಯದಲ್ಲಿರುವ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಕ್ರಿಕೆಟ್ ಜಗತ್ತಿನ ಏಳು ಬೀಳುಗಳ ಸುಂದವಾದ ಇಣುಕು ನೋಟ ಇದೋ ನಿಮಗಾಗಿ… Read More ಕೃಷ್ಣಮಾಚಾರಿ ಶ್ರೀಕಾಂತ್ (ಚೀಕಾ)

ಉಡುಪಿ ಉಪಹಾರ ಗೃಹ

ಉಡುಪಿ ಎಂದೊಂಡನೆಯೇ ಆಸ್ಥಿಕರಿಗೆ ಉಡುಪಿಯ ಶ್ರೀ ಕೃಷ್ಣ, ಅಷ್ಟ ಮಠಗಳು, ಸಂಸ್ಕೃತ-ವೇದ ಪಾಠ ಶಾಲೆಗಳು,  ರಥದ ಬೀದಿ, ಇತ್ತೀಚೆಗೆ ಅಗಲಿದ ಪೇಜಾವರ ಶ್ರೀಗಳು ನೆನಪಿಗೆ ಬಂದರೆ, ವಾಣಿಜ್ಯೋದ್ಯಮಿಗಳಿಗೆ  ಅವಿಭಜಿತ ದಕ್ಷಿಣ ಕರ್ನಾಟಕದ ಭಾಗವಾಗಿ ಉಡುಪಿಯಿಂದಲೇ ಆರಂಭವಾಗಿ ಇಂದು ಹಲವಾರು ರಾಷ್ಟ್ರೀಕೃತ ಬ್ಯಾಂಕಿನೊಂದಿಗೆ ವಿಲೀನವಾಗಿ ಹೋದ, ಕೆನರ ಬ್ಯಾಂಕ್, ವಿಜಯ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕುಗಳು ನೆನಪಾಗುತ್ತದೆ.  ಇನ್ನು  ತಿಂಡಿ ಪೋತರಿಗೆ ಉಡುಪಿ ಎಂದೊಡನೆ ನೆನಪಿಗೆ ಬರುವುದೇ, ಉಡುಪಿ ಶ್ರೀಕೃಷ್ಣ ಮಠದ ಭೋಜನಶಾಲೆ ಮತ್ತು  ರಾಜ್ಯಾದ್ಯಂತ, ದೇಶಾದ್ಯಂತ… Read More ಉಡುಪಿ ಉಪಹಾರ ಗೃಹ