ದೇವರ ಮೊಸಳೆ ಬಬಿಯಾ

ಕೇರಳದ ಕಾಸರಗೋಡಿನ ಕುಂಬಳೆ ಸಮೀಪದಲ್ಲಿರುವ ಸರೋವರ ಕ್ಷೇತ್ರ ಅನಂತಪುರದ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಬಬಿಯಾ ಎಂಬ ಮೊಸಳೆ ದಿನಾಂಕ 9.10.2022ರ ಭಾನುವಾರ ರಾತ್ರಿಯಂದು ವಯೋಸಹಜವಾಗಿ ಕೊನೆಯುಸಿರೆಳೆದಿರುವುದು ಅಪಾರ ಭಕ್ತಾದಿಗಳಿಗೆ ನೋವನ್ನುಂಟುಮಾಡಿದೆ.

ಬಬಿಯಾ ಎಂದರೆ ಯಾರು? ಏನಿದರ ವಿಶೇಷತೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ದೇವರ ಮೊಸಳೆ ಬಬಿಯಾ

ಅಲ್ಲಾಭಕ್ಷ್ ರೀ ಸರಾ!!

ಶಂಕರ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಯಲ್ಲಿ ‌ಮ್ಯಾನೇಜರ್‌ ಆಗಿ ಕೆಲಸ‌ ಮಾಡುತ್ತಿದ್ದ. ಅದೊಂದು ದಿನ ಅವನ ಸಹೋದ್ಯೋಗಿ ವೀರೇಶ್ ತನ್ನ ಮದುವೆಗೆ ಕಛೇರಿಯಲ್ಲಿ ಎಲ್ಲರ ಸಮ್ಮುಖದಲ್ಲಿಯೂ ಆಹ್ವಾನಿಸಿದ್ದಲ್ಲದೆ, ಖುದ್ದಾಗಿ ‌ಮನೆಗೂ ಬಂದೂ ಕುಟುಂಬ ಸಮೇತರಾಗಿ ‌ಬಾಗಲಕೋಟೆಯ‌ ಸಮೀಪದ ಗುಳೇದಗುಡ್ಡದಲ್ಲಿ ನಡೆಯುವ ತನ್ನ ವಿವಾಹಕ್ಕೆ ಬರಲು ಆಹ್ವಾನಿಸಿದ. ಮದುವೆಗೆ ಒಂದೆರಡು‌‌ ದಿನ ಮುಂಚಿತವಾಗಿ ಬಂದರೆ ‌ಸುತ್ತ ಮುತ್ತಲಿನ, ಕೂಡಲ ಸಂಗಮ, ಐಹೊಳೆ, ಬಾದಾಮಿ,ಬನಶಂಕರಿ, ಪಟ್ಟದಕಲ್ಲು ಮಹಾಕೂಟ ಹೀಗೆ ಹತ್ತು ಹಲವಾರು ಪ್ರೇಕ್ಷಣೀಯ ‌ಸ್ಥಳಗಳನ್ನೂ ನೋಡಬಹುದು ಎಂದು‌ ತಿಳಿಸಿದ. ಹೇಗೂ ಕೆಲವೇ… Read More ಅಲ್ಲಾಭಕ್ಷ್ ರೀ ಸರಾ!!