ಸಹಾಯ ಮಾಡುವವರ ಪರಿಸ್ಥಿತಿ

ಇತ್ತೀಚೆಗೆ ದುಡ್ಡು ಇರೋರೆಲ್ಲಾ ಬಡವರಿಗೆ ಸಹಾಯ ಮಾಡಲೇ ಬೇಕು ಎಂಬ ಅಲಿಖಿತ ನಿಯಮವನ್ನು ಅನೇಕರು ಹೊರಡಿಸಿದ್ದಾರೆ. ಹಾಗೆ ಅವರು ನಿರೀಕ್ಷಿಸಿದಷ್ಟು ಉಳ್ಳವರು ಕೊಡದೇ ಹೋದಾಗ, ಅವರಿಗೆ ಹಿಡಿ ಶಾಪವನ್ನು ಹಾಕುವಂತಹವರು ಈ ಪ್ರಸಂಗವನ್ನು ಓದಲೇ ಬೇಕು.… Read More ಸಹಾಯ ಮಾಡುವವರ ಪರಿಸ್ಥಿತಿ

ಕರ್ಣನೇ ದಾನ ವೀರ ಶೂರ ಏಕೆ?

ದಾನ ಎಂಬ ಪದ ಕೇಳಿದ ತಕ್ಷಣವೇ, ದಾನ ವೀರ ಶೂರ ಕರ್ಣನ ಹೆಸರು ಏಕೆ ಪ್ರಸ್ತಾಪವಾಗುತ್ತದೆ? ಎಂಬ ಬಹುತೇಕರ ಜಿಜ್ಞಾಸೆಗೆ ಭಗವಾನ್ ಶ್ರೀಕೃಷ್ಣನೇ ಈ ಪ್ರಸಂಗದ ಮೂಲಕ ಉತ್ತರ ನೀಡಿರುವುದು ಬಹಳ ಸುಂದರವಾಗಿದೆ ಮತ್ತು ಪ್ರೇರಣಾದಾಯಕವಾಗಿದೆ. … Read More ಕರ್ಣನೇ ದಾನ ವೀರ ಶೂರ ಏಕೆ?

ಹೃದಯ ಶ್ರೀಮಂತಿಕೆ

ದಿನವಿಡೀ ಕಛೇರಿಯಲ್ಲಿ ಕೆಲಸ ಮಾಡಿದ ನಂತರ ಸುಸ್ತಾಗಿ ಸಂಜೆ ಮನೆಗೆ ಹೋಗಬೇಕೆಂದು ಬಸ್ ನಿಲ್ದಾಣದಲ್ಲಿ ನಿಂತಿದ್ದೆ. ವಿಪರೀತ ಜನಸಂದಣಿಯಿಂದಾಗಿ ಒಂದೆರಡು ಬಸ್ಸುಗಳು ನಮ್ಮ ನಿಲ್ದಾಣದಲ್ಲಿ ನಿಲ್ಲಿಸದೇ ಹಾಗೇ ಹೊರಟು ಹೋದವು. ಆದಾದ ಕೆಲವು ಸಮಯದ ನಂತರ ಬಂದ ಮೂರನೇ ಬಸ್ಸಿನಲ್ಲಿಯೂ ಸಾಕಷ್ಟು ಜನರಿದ್ದರು. ಅದಾಗಲೇ ಸಾಕಷ್ಟು ಸಮಯವಾಗಿದ್ದರಿಂದ ಮಾತ್ತು ಬಸ್ಸಿಗೆ ಕಾದೂ ಕಾದೂ ಸುಸ್ತಾದ ಪರಿಣಾಮ ವಿಧಿ ಇಲ್ಲದೇ ಹಾಗೂ ಹೀಗೂ ಮಾಡಿಕೊಂಡು ಬಸ್ಸನ್ನೇರಿ ಒಂದು ಕಂಬಕ್ಕೆ ಒರಗಿ ನಿಂತು ಕೊಂಡೆ. ಅಲ್ಲಿಂದ ಸ್ವಲ್ಪ ದೂರ ಪ್ರಯಾಣಿಸುತ್ತಲೇ… Read More ಹೃದಯ ಶ್ರೀಮಂತಿಕೆ

ಸಮಸ್ಯೆಗಳಿಗೆ ಸಾವೇ ಪರಿಹಾರವೇ?

ರಮೇಶ ಹಳ್ಳಿಯಲ್ಲಿ  ತಕ್ಕ ಮಟ್ಟಿಗೆ ಓದಿ ಬೆಂಗಳೂರಿಗೆ ಬಂದು ಕೆಲಸ ಗಿಟ್ಟಿಸಿಕೊಂಡು ಜೀವನ ನಡೆಸ ತೊಡಗಿದರು.  ಆವರದ್ದು ಸಂಪ್ರದಾಯಸ್ತ ಒಟ್ಟು ಕುಟಂಬವಾದ್ದರಿಂದ ಅಕ್ಕ ತಂಗಿಯರಿಗೆಲ್ಲ ಮದುವೆ ಮಾಡಿ ತಮ್ಮಂದಿರಿಗೆ ಒಂದು ದಾರಿ ತೋರಿಸಿ ಮದುವೆ ಆಗುವಷ್ಟರಲ್ಲಿ ಅವರ ಮದುವೆಯ ವಯಸ್ಸು ಮೀರಿದ್ದರೂ ಮದುವೆ ಆಗಿ ಆವರ ಸುಖಃ ದಾಂಪತ್ಯದ ಫಲವಾಗಿ  ವರ್ಷದೊಳಗೇ ಹೆಣ್ಣು ಮಗುವಿನ ಜನನವಾಗಿ ಮಗಳಿಗೆ ಆಶಾ ಎಂದು ಹೆಸರಿಟ್ಟು ಮುದ್ದಿನಿಂದ ಸಾಕುತ್ತಿದ್ದರು. ಹೆಣ್ಣು ಗಂಡುಗಳ ನಡುವೆ ಬೇಧವಿಲ್ಲ  ಎಂದು ಎಷ್ಟೇ ಹೇಳಿದರೂ ಇಂದಿಗೂ ನಮ್ಮ… Read More ಸಮಸ್ಯೆಗಳಿಗೆ ಸಾವೇ ಪರಿಹಾರವೇ?