ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ವಿರುದ್ಧ ಅವಹೇಳನಾತ್ಮಕ ಪೋಸ್ಟ್ ಹಾಕಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿದವರನ್ನು ಕಠಿಣ ರೀತಿಯಲ್ಲಿ ಶಿಕ್ಷಿಸುವಂತೆ, ಕಾನೂನನ್ನು ಕೈಗೆತ್ತಿಕೊಂಡು ಇನ್ಸ್ಪೆಕ್ಟರ್ ಸೇರಿದಂತೆ ಸುಮಾರು 14 ಪೋಲೀಸರು, ಠಾಣೆ ಮತ್ತು ಪೋಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೂ ಕ್ರಮ ಕೈಗೊಳ್ಳಬೇಕಲ್ಲವೇ?… Read More ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೈಸೂರು ಒಡೆಯರ್ ವಂಶದಲ್ಲೇ ಸುಮಾರು 70 ವರ್ಷಗಳ ಕಾಲ ಅತ್ಯಂತ ಸುದೀರ್ಘವಾಗಿ ರಾಜ್ಯಭಾರ ಮಾಡಿದ ಕೀರ್ತಿ ಹೊಂದಿದ್ದ ಮೈಸೂರು ಸಂಸ್ಥಾನದ 22ನೆಯ ಮಹಾರಾಜರಾಗಿದ್ದ, ಸ್ವತಃ ಕಲೆಗಾರಾಗಿದ್ದು, ಮೈಸೂರು ಸಂಸ್ಥಾನದಲ್ಲಿ ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡಿ ಮೈಸೂರಿನ ಹೆಸರನ್ನು ವಿಶ್ವವಿಖ್ಯಾತಿ ಮಾಡಿದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಂದು ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್