ರಂಗಭೂಮಿಯ ಶಿಸ್ತಿನ ಗುರು ಚಿದಂಬರರಾವ್ ಜಂಬೆ, ವೇದಿಕೆಯ ಆಚೆಗೂ ಬದುಕಿದ ಮಹಾನ್ ರಂಗಚೇತನ

ಹೆಗ್ಗೋಡಿನ ನೀನಾಸಂ ಎಂದಾಕ್ಷಣ ಥಟ್ಟನೆ ನೆನಪಾಗುತಿದ್ದದ್ದೇ ,ಅಲ್ಲಿನ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲರಾಗಿ ಸುಮಾರು 22 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಹಿರಿಯ ರಂಗಕರ್ಮಿ ಶ್ರೀ ಚಿದಂಬರರಾವ್ ಜಂಬೆ. ನೂರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿ, ಹಲವು ರಂಗ ಕಲಾವಿದರುಗಳ ಗುರುಗಳಾಗಿದ್ದ ಈ ಶಿಕ್ಷಣತಜ್ಞರು ನಿಧನರಾಗಿರುವ ಸಂಧರ್ಭದಲ್ಲಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆ ನುಡಿನಮನಗಳು ಇದೋ ನಿಮಗಾಗಿ… Read More ರಂಗಭೂಮಿಯ ಶಿಸ್ತಿನ ಗುರು ಚಿದಂಬರರಾವ್ ಜಂಬೆ, ವೇದಿಕೆಯ ಆಚೆಗೂ ಬದುಕಿದ ಮಹಾನ್ ರಂಗಚೇತನ

ಸಾಗರದ ಶ್ರೀ ಮಾರಿಕಾಂಬೆ ಜಾತ್ರೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರತೀ ಎರಡು ವರ್ಷಗಳಿಗೊಮ್ಮೆ ನಡೆಯುವ ಮಾರಿಕಾಂಬ ಜಾತ್ರೆಯಂತೆ, ಸಹ್ಯಾದ್ರಿಯ ತಪ್ಪಲಿನ ಶಿವಮೊಗ್ಗ ಜಿಲ್ಲೆಯ ಸುಂದರ ಪ್ರಕೃತಿಗಳ ಮಧ್ಯೆ ಇರುವ ಸಾಗರಲ್ಲಿಯೂ ಪ್ರತೀ ಮೂರು ವರ್ಷಗಳಿಗೊಮ್ಮೆ ಬಹಳ ಅದ್ದೂರಿಯಾಗಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಐತಿಹ್ಯ ಮತ್ತು ಆಜಾತ್ರೆಯ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ … Read More ಸಾಗರದ ಶ್ರೀ ಮಾರಿಕಾಂಬೆ ಜಾತ್ರೆ