ಅನಂತ ಚತುರ್ದಶಿ ವ್ರತ

ಭಾದ್ರಪದ ಮಾಸದ ಶುಕ್ಲ ಪಕ್ಷದ ಹದಿನಾಲ್ಕನೇಯ ದಿನದಂದು ಭಕ್ತಿಭಾವದಂದ ಆಚರಿಸಲ್ಪಡುವ ಅನಂತ ಚತುರ್ದಶಿ ಅಥವಾ ಅನಂತನ ಹಬ್ಬದ ಪೌರಾಣಿಕ ಹಿನ್ನಲೆ, ಹಬ್ಬದ ವೈಶಿಷ್ಟತೆ ಮತ್ತು ಹಬ್ಬದ ಆಚರಣೆಯ ಸಂಪೂರ್ಣ ವಿವರ ಇದೋ ನಿಮಗಾಗಿ… Read More ಅನಂತ ಚತುರ್ದಶಿ ವ್ರತ

ಅಲ್ಲಾಭಕ್ಷ್ ರೀ ಸರಾ!!

ಶಂಕರ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಯಲ್ಲಿ ‌ಮ್ಯಾನೇಜರ್‌ ಆಗಿ ಕೆಲಸ‌ ಮಾಡುತ್ತಿದ್ದ. ಅದೊಂದು ದಿನ ಅವನ ಸಹೋದ್ಯೋಗಿ ವೀರೇಶ್ ತನ್ನ ಮದುವೆಗೆ ಕಛೇರಿಯಲ್ಲಿ ಎಲ್ಲರ ಸಮ್ಮುಖದಲ್ಲಿಯೂ ಆಹ್ವಾನಿಸಿದ್ದಲ್ಲದೆ, ಖುದ್ದಾಗಿ ‌ಮನೆಗೂ ಬಂದೂ ಕುಟುಂಬ ಸಮೇತರಾಗಿ ‌ಬಾಗಲಕೋಟೆಯ‌ ಸಮೀಪದ ಗುಳೇದಗುಡ್ಡದಲ್ಲಿ ನಡೆಯುವ ತನ್ನ ವಿವಾಹಕ್ಕೆ ಬರಲು ಆಹ್ವಾನಿಸಿದ. ಮದುವೆಗೆ ಒಂದೆರಡು‌‌ ದಿನ ಮುಂಚಿತವಾಗಿ ಬಂದರೆ ‌ಸುತ್ತ ಮುತ್ತಲಿನ, ಕೂಡಲ ಸಂಗಮ, ಐಹೊಳೆ, ಬಾದಾಮಿ,ಬನಶಂಕರಿ, ಪಟ್ಟದಕಲ್ಲು ಮಹಾಕೂಟ ಹೀಗೆ ಹತ್ತು ಹಲವಾರು ಪ್ರೇಕ್ಷಣೀಯ ‌ಸ್ಥಳಗಳನ್ನೂ ನೋಡಬಹುದು ಎಂದು‌ ತಿಳಿಸಿದ. ಹೇಗೂ ಕೆಲವೇ… Read More ಅಲ್ಲಾಭಕ್ಷ್ ರೀ ಸರಾ!!