ಜಾತಿ ವ್ಯವಸ್ಥೆಯ ಬಗ್ಗೆ ಆತಂಕ, ಆದರೆ ಸಚಿವ ಸಂಪುಟ ಮಾತ್ರ ಜಾತಿ ಸಮೀಕರಣ

ಭಾರತದ ಭವಿಷ್ಯವು ಜಾತಿ ಆಧಾರಿತ ರಾಜಕೀಯದಿಂದಲ್ಲ, ಸಾಮರ್ಥ್ಯ, ಸಮಾನ ಅವಕಾಶ, ಶಿಕ್ಷಣ ಮತ್ತು ಸಾಮಾಜಿಕ ಸಾಮರಸ್ಯದಿಂದ ನಿರ್ಮಾಣವಾಗಬೇಕು. ಜಾತಿ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಯುವುದು ತಪ್ಪಲ್ಲ. ಆದರೆ ಜಾತಿ ನಿರ್ಮೂಲನೆ ಕೇವಲ ಭಾಷಣಗಳಿಂದ ಸಾಧ್ಯವಿಲ್ಲ. ರಾಜಕೀಯದ ಕಾರ್ಯಪದ್ಧತಿಯಲ್ಲಿಯೇ ಬದಲಾವಣೆ ತಂದಾಗ ಮಾತ್ರವೇ ಸಾಧ್ಯ ಆಗುತ್ತದೆ ಅಲ್ವೇ?… Read More ಜಾತಿ ವ್ಯವಸ್ಥೆಯ ಬಗ್ಗೆ ಆತಂಕ, ಆದರೆ ಸಚಿವ ಸಂಪುಟ ಮಾತ್ರ ಜಾತಿ ಸಮೀಕರಣ

ಭಾರತ್ ಜೋಡೋ ಯುವ ಸಂಘ: ಯುವಜನರ ಅಭಿವೃದ್ಧಿಯೇ? ಕಾಂಗ್ರೆಸ್ ಸಂಘಟನೆಗೆ ಸರ್ಕಾರಿ ಹಣವೇ?

ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಘೋಷಿಸಲಾದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು “ಭಾರತ್ ಜೋಡೋ ಯುವ ಸಂಘ”. ಆ ಘೋಷಣೆಗೆ ಅನುಗುಣವಾಗಿ 2026ರ ಜುಲೈ 11ರಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ರಾಜ್ಯದಾದ್ಯಂತ 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಸರ್ಕಾರದ ಪ್ರಕಾರ, ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವುದು, ಕ್ರೀಡೆ, ಕಲೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ… Read More ಭಾರತ್ ಜೋಡೋ ಯುವ ಸಂಘ: ಯುವಜನರ ಅಭಿವೃದ್ಧಿಯೇ? ಕಾಂಗ್ರೆಸ್ ಸಂಘಟನೆಗೆ ಸರ್ಕಾರಿ ಹಣವೇ?