ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್

ಸ್ಥಿತಿವಂತರು ಬಡವರಿಗೆ ಹಣವನ್ನು ಹಂಚುವ ಮೂಲಕ ಸಮಾಜ ಸೇವಕರಾಗುವುದಿಲ್ಲ. ತಾವು ಕೊಡುವ ಹಣ ಸತ್ಪಾತ್ರರಿಗೆ ಸೇರುತ್ತಿದೆಯೇ ಎಬುದರ ಅರಿವಿರಬೇಕು. ಕೇರಳ ಮತ್ತು ಕರ್ನಾಟಕದ ಕರಾವಳಿಯ ಭಾಗದಲ್ಲಿ ೩೦೦ಕ್ಕೂ ಹೆಚ್ಚಿನ ಮನೆಗಳ ನಿರ್ಮಾಣ, ೯೫೦ಕ್ಕೂ ಹೆಚ್ಚಿನ ಆರೋಗ್ಯ ಶಿಬಿರಗಳ ಹೊತೆಗೆ ಲೆಕ್ಕವಿಲ್ಲದಷ್ಟು ಜನರಿಗೆ ಆರ್ಥಿಕ ನೆರವನ್ನು ನೀಡಿ ಎಲ್ಲರಿಗೂ ಹತ್ತಿರವಾಗಿದ್ದ ಕಾಸರಗೋಡು ಮೂಲದ ಮಾನವೀಯ ಹೋರಾಟಗಾರ ಶ್ರೀ ಸಾಯಿರಾಂ ಗೋಪಾಲಕೃಷ್ಣ ಭಟ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಸುವ ಸಣ್ಣ ಪ್ರಯತ್ನ. … Read More ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್