ಸರ್ಕಾರಿ ಸಾರಿಗೆ ಸಿಬ್ಬಂದಿಯ ಉದ್ಧಟತನ

ಜನರ ಅನುಕೂಲಕ್ಕೆಂದೇ ಇರುವ KSRTC ಮತ್ತು BMTC ಸಂಸ್ಥೆಗಳ ನೌಕರರು ಸರ್ಕಾರೀ ಸವಲತ್ತುಗಳು ಬೇಕು ಎಂದು ಬಂದ್ ಮಾಡುವುದು ಗೊತ್ತೇ ವಿನಃ ತಮ್ಮ ಅನ್ನದಾತ ಪ್ರಯಾಣಿಕರಿಗೆ ಉತ್ತಮವಾಗಿ ಸೇವೆ ಸಲ್ಲಿಸಬೇಕು ಎಂಬ ಮನೋಭಾವನೆಯೇ ಬಹುತೇಕ ಸರ್ಕಾರಿ ಸಿಬ್ಬಂಧಿಗಳಿಗೆ ಇಲ್ಲದಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿಯಾಗಿದೆ… Read More ಸರ್ಕಾರಿ ಸಾರಿಗೆ ಸಿಬ್ಬಂದಿಯ ಉದ್ಧಟತನ

ತೋಳ ಬಂತು ತೋಳ

ಸಾರಿಗೆ ಸಂಪರ್ಕ ಜನ ಜೀವನದ ಒಂದು ಅವಿಭಾಜ್ಯ ಅಂಗವಾಗಿದೆ. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರನ್ನು ಕರೆದೊಯ್ಯಲು ಮತ್ತು ವಸ್ತುಗಳನ್ನು ಸಾಗಿಸಲು ಸಾರಿಗೆ ವಾಹನಗಳ ಅವಶ್ಯಕತೆ ಅತ್ಯಗತ್ಯವಾಗಿ ಇದನ್ನು ಮನಗಂಡ ಸ್ವಾತ್ರಂತ್ರ್ಯಾ ನಂತರ  ಸರ್ಕಾರವೇ ನೇರವಾಗಿ ಸಾರಿಗೆ  ಸಂಸ್ಜೆಗಳನ್ನು ಅರಂಭಿಸಿ ಸುಮಾರು ವರ್ಷಗಳ ವರೆಗೂ ಅದನ್ನು ನಡೆಸಿಕೊಂಡು ಹೋಗಿತ್ತು. ಈ  ಸಾರಿಗೆ ಸಂಸ್ಥೆಯ ನೌಕರಿಗಲ್ಲರಿಗೂ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನೇ ನೀಡುತ್ತಿದ್ದರೂ. ಈ ನೌಕರ  ದುರಾಡಳಿತ ಮತ್ತು ಕದ್ದು ತಿನ್ನುವಿಕೆಯಿಂದಾಗಿ ಪ್ರತೀವರ್ಷವೂ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟವಾಗಿ… Read More ತೋಳ ಬಂತು ತೋಳ