ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಕೆಲವು ಪಟ್ಟಭಧ್ರ ಹಿತಾಸಕ್ತಿಯ ಜನರ ಕುಯುಕ್ತಿಯಿಂದಾಗಿ ವಿವಾದಕ್ಕೀಡಾಗಿರುವ ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾ ಸ್ವಾಮಿಜಿ ಅವರ ಸಾಮಾಜಿಕ ಮತ್ತು ಸನಾತನ ಧರ್ಮ ಕುರಿತಾದ ಕಳಕಳಿಯು, ದೇಶದ ಸಕಲ ಧಾರ್ಮಿಕ ಗುರುಗಳಿಗೆ ಪ್ರೇರಣಾದಾಯಿ ಆಗಿದ್ದು, ಅವರ ಸೇವೆಗಳ ಸಂಪೂರ್ಣ ವಿವರಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಸ್ವದೇಶೀ ಜಾಗೃತಿ

ಮೊನ್ನೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು ಇಪ್ಪತ್ತು ಲಕ್ಷ ಕೋಟಿಗಳ (ಅಂಕೆಯಲ್ಲಿ ಬರೆದರೆ ಎಷ್ಟು ಸೊನ್ನೆ ಹಾಕಬೇಕು ಅನ್ನುವುದೇ ಗೊತ್ತಾಗದ ಕಾರಣ ಅಕ್ಷರದಲ್ಲೇ ಬರೆಯುತ್ತಿದ್ದೇನೆ 😃😃 ) ಆತ್ಮನಿರ್ಭರ್ (ಸ್ವಾಲಂಭನೆ) ಪರಿಹಾರ ನಿಧಿಯ ಜೊತೆಗೆ ಜೊತೆಗೆ ದೇಶವಾಸಿಗಳು ಸ್ವದೇಶಿ ಉತ್ಪನ್ನಗಳನ್ನು ಬಳೆಸುವತ್ತ ಹರಿಸಬೇಕು ತಮ್ಮ ಚಿತ್ತ ಎಂದು ಕರೆ ನೀಡುತ್ತಿದ್ದಂತೆಯೇ ಇಡೀ ಭಾರತೀಯರು ಜಾಗೃತವಾಗಿಬಿಟ್ಟಿದ್ದಾರೆ. ಈ ಕೂಡಲೇ ಬಹುರಾಷ್ಟ್ರೀಯ ಕಂಪನಿ ಉತ್ಪಾದಿತ ಸೋಪು, ಶಾಂಪು, ಟೂಟ್ ಪೇಸ್ಟ್ ಗಳನ್ನು ಬದಲಿಸಿ ಎಂದು ಸಾಮಾಜಿಕ ಅಂತರ್ಜಾಲದಲ್ಲಿ ತಾವೇ ಸ್ವದೇಶೀ… Read More ಸ್ವದೇಶೀ ಜಾಗೃತಿ