ದೊಡ್ದವರೆಲ್ಲಾ ಜಾಣರಲ್ಲಾ!

ದ್ವಾರಕೀಶ್ ಅವರು ನಿರ್ಮಿಸಿದ ವಿಷ್ಣುವರ್ಧನ್ ಮತ್ತು ಮಂಜುಳ ಅವರು ನಟಿಸಿದ ಕನ್ನಡದ ಅತ್ಯಂತ ಜನಪ್ರಿಯ ಸಿನಿಮಾ ಗುರು ಶಿಷ್ಯರು ಚಿತ್ರದ ಹಾಡಿನೊಂದರಲ್ಲಿ ದೊಡ್ಡವರೆಲ್ಲಾ ಜಾಣರಲ್ಲ ಚಿಕ್ಕವರೆಲ್ಲಾ ಕೋಣರಲ್ಲಾ, ಗುರುಗಳು ಹೇಳಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ! ಎಂಬ ಸಾಲು ಬರುತ್ತದೆ. ಪ್ರಸ್ತುತವಾಗಿ ಈ ದೇಶದ ಅತ್ಯಂತ ಹಳೆಯ ಪಕ್ಷ ಎಂದು ಕರೆಸಿಕೊಳ್ಳುವ  ಕಾಂಗ್ರೇಸ್ ಪಕ್ಷದ ನಾಯಕರುಗಳು ಮತ್ತು ವಕ್ತಾರರ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಾಂಗ್ರೇಸ್ ನಾಯಕರುಗಳೆಲ್ಲಾ ಜಾಣರಲ್ಲ, ಅವರ್ಯಾರೂ ಸತ್ಯಸಂಧರಲ್ಲಾ, ಕಾಂಗ್ರೇಸ್ ವಕ್ತಾರರು ಅಡಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ… Read More ದೊಡ್ದವರೆಲ್ಲಾ ಜಾಣರಲ್ಲಾ!

ಅಲ್ಪ ವಿದ್ಯೆ, ಮಹಾಗರ್ವಿ

ಅಪ್ಪನ ನೆರಳಿನಿಂದ ಪಡೆದ ಅಧಿಕಾರ ಇದೆ ಎಂದು, ಎಲ್ಲದರಲ್ಲೂ ಮೂಗೂ ತೂರಿಸುತ್ತಾ, ಹಿಂದೂ ರಾಷ್ಟ್ರೀಯವಾದಿಗಳನ್ನು ಒದ್ದು ಒಳಗೆ ಹಾಕಿಸುತ್ತೇನೆ ಎಂದು ಅಬ್ಬಿರಿದು ಬೊಬ್ಬಿರುವ ಪ್ರಿಯಾಂಗ್ ಖರ್ಗೆ, ನೆನ್ನೆ ಮೊನ್ನೆಯಿಂದ ಅಂಡು ಸುಟ್ಟು ಅಲೆದಾಡುವ ಬೆಕ್ಕಿನಂತಾಗಿರುವ ರೋಚಕತೆ ಇದೋ ನಿಮಗಾಗಿ… Read More ಅಲ್ಪ ವಿದ್ಯೆ, ಮಹಾಗರ್ವಿ

ಅನಂತ ಲಕ್ಷ್ಮಣ ಕಾನ್ಹೇರೆ

ಇತಿಹಾಸ ತಿಳಿಯದ ಕೆಲವು ಅರಿವುಗೇಡಿಗಳು ವೀರ ಸಾವರ್ಕರ್ ಅವರೊಬ್ಬ ಹೇಡಿ ಹಾಗೂ ಬ್ರಿಟಿಷರಿಗೆ ಕ್ಷಮೆ ಅರ್ಜಿ ಬರೆದು ಅವರೊಂದಿಗೆ ಶಾಮೀಲಾರಾಗಿದ್ದರು ಎಂದು ಪದೇ ಪದೇ ಹೇಳುವಾಗ ನಿಜಕ್ಕೂ ಮೈಯ್ಯಲ್ಲಿರುವ ರಕ್ತ ಕುರಿಯುತ್ತದೆ. ನಿಜ ಹೇಳಬೇಕೆಂದರೆ ಸ್ವಾತ್ರಂತ್ರ್ಯ ಹೋರಾಟದ ಸಮಯದಲ್ಲಿ ಬಹುತೇಕ ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಕರಾಗಿದ್ದಲ್ಲದೇ ಅವರ ಹಿಂದೆ ನಿಂತು ಅವರ ಎಲ್ಲಾ ಹೋರಾಟಗಳಿಗೂ ಶಕ್ತಿ ತುಂಬುತಿದ್ದದ್ದೇ ವೀರ ಸಾವರ್ಕರ್. ಅಂತಹ ವೀರ ಸಾವರ್ಕರ ಗರಡಿಯಲ್ಲಿ ತಯಾರಾಗಿ ದೇಶದ ಸ್ವಾತ್ರಂತ್ರ್ಯಕ್ಕಾಗಿ ತಮ್ಮ 18ರ ಪ್ರಾಯದಲ್ಲೇ 19 ಎಪ್ರಿಲ್ 1910 ರಂದು… Read More ಅನಂತ ಲಕ್ಷ್ಮಣ ಕಾನ್ಹೇರೆ

ಅವಿತಿಟ್ಟ ಲತಾ ಮಂಗೇಶ್ಕರ್ ಅವರ ಜೀವನ ಗಾಥೆ

ತಮ್ಮ 12ನೇ ವಯಸ್ಸಿನಿಂದ 90ನೇ ವಯಸ್ಸಿನ ವರೆಗೂ ಸುಮಾರು ಎಂಟು ದಶಕಗಳ ಕಾಲ ಸುದೀರ್ಘ ವೃತ್ತಿಜೀವನದಲ್ಲಿ 20 ಭಾರತೀಯ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದ ಭಾರತದ ಗಾನ ಕೋಗಿಲೆ, ಭಾರತರತ್ನ ಪ್ರಶಸ್ತಿ ಪುರಸ್ಕೃತರಾಗಿದ್ದ ಶ್ರೀಮತಿ ಲತಾ ಮಂಗೇಶ್ಕರ್ ಅವರ ತಮ್ಮ 92ನೇ ವಯಸ್ಸಿನಲ್ಲಿ ಸುದೀರ್ಘವಾದ ಆರೋಗ್ಯದಿಂದ ನಿಧನರಾದದ್ದು ನಿಜಕ್ಕೂ ಸಾರಸ್ವತ ಲೋಕಕ್ಕೆ ತುಂಬಲಾಗದ ನಷ್ಟವೇ ಸರಿ. ನೆನ್ನೆ ಬೆಳಿಗ್ಗೆ ಅವರ ನಿಧನದ ಸುದ್ದಿ ಕೇಳಿದ ತಕ್ಷಣವೇ, ಆತ್ಮಕ್ಕೆ ಸದ್ಗತಿಯನ್ನು‌ ಕೊಡಲಿ ಎಂದು ಶ್ರದ್ಧಾಂಜಲಿಯನ್ನ ಅರ್ಪಿಸುವಾಗ ಶ್ರೀಮತಿ. ಲತಾ… Read More ಅವಿತಿಟ್ಟ ಲತಾ ಮಂಗೇಶ್ಕರ್ ಅವರ ಜೀವನ ಗಾಥೆ

ತಾರತಮ್ಯ

ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ

ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ

ಸಾಧನೆ

ಬಹಳ ಹಿಂದೆ , ಜೀವನದಲ್ಲಿ ನಮ್ಮ‌ ಸಾಧನೆ ಹೇಗಿರಬೇಕೆಂದರೆ, ನಾಲ್ಕಾರು ಜನರ ಮಧ್ಯೆ ನಮ್ಮ ಉಪಸ್ಥಿತಿಗಿಂತ, ನಮ್ಮ ಅನುಪಸ್ಥಿತಿ ಎದ್ದು‌‌ ಕಾಣುವಂತಿರಬೇಕು ಎಂದು ಬರೆದಿದ್ದೆ. ಇಂದು ಅಕ್ಷರಶಃ ಅದರ ಪ್ರಾತ್ಯಕ್ಢತೆಯನ್ನು ನೋಡುವ ಸುವರ್ಣಾವಕಾಶ ದೊರೆಯುವಂತಾಯಿತು. 28 ಮೇ 1883 ರಲ್ಲಿ ಮಹಾರಾಷ್ಟ್ರದ ಭಾಗೂರ್ ಎಂಬ ಸಣ್ಣ ಗ್ರಾಮದಲ್ಲಿ ಜನಿಸಿದ ವಿನಾಯಕ ದಾಮೋದರ ಸಾವರ್ಕರ್ ಅವರ ಬಗ್ಗೆ ಸರಿಯಾಗಿ ತಿಳಿದವರಿಗಿಂತ ತಿಳಿಯದವರೇ ಹೆಚ್ಚಿನವರಿದ್ದಾರೆ.  ಬಹುಶಃ ಪ್ರಪಂಚದಲ್ಲಿ ಅಷ್ಟು ದೀರ್ಘಕಾಲದ ಕಠಿಣ ಶಿಕ್ಷೆ ಮತ್ತು ನಿಂದನೆಯನ್ನು ಬದುಕಿದ್ದಾಗಲೂ ಮತ್ತು ಸತ್ತ… Read More ಸಾಧನೆ

ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ಅಂದು 1910 ಮಾರ್ಚ್ 13, ಭಾನುವಾರ. ಆ ವ್ಯಕ್ತಿ ಪ್ಯಾರಿಸ್ ನಿಂದ ಲಂಡನ್ನಿನ ಕಡೆಗೆ ಹೊರಡುವ ರೈಲು ಹತ್ತಿದ್ದರು. ಲಂಡನ್ನಿನ ವಿಕ್ಟೋರಿಯಾ ನಿಲ್ದಾಣ ಪ್ರವೇಶಿಸುವ ಹೊತ್ತಿಗೆ ರಾತ್ರಿ 2 ಗಂಟೆ. ನಾಲ್ಕಾರು ಗುಪ್ತಚರರು ಧಡಧಡನೆ ಬಂದು ಅವರನ್ನು ಬಂಧಿಸಿದರು. ರಾಜದ್ರೋಹ, ಜಾಕ್ಸನ್ ಕೊಲೆಗೆ ನೆರವಾದ ಅಪರಾಧ, ಲಂಡನ್ನಿನಲ್ಲಿ ಶಸ್ತ್ರಾಸ್ತ್ರ ಶೇಖರಣೆ, ಭಾರತ ಹಾಗೂ ಲಂಡನ್ನಿನಲ್ಲಿ ಮಾಡಿದ ರಾಜದ್ರೋಹ ಭಾಷಣಗಳು, ಪರಾರಿ ಹೀಗೆ ಹತ್ತಾರು ಆರೋಪಗಳ ಅಡಿಯಲ್ಲಿ ಅವರನ್ನು ಬಂಧಿಸಿದರು. ಜೂನ್ ಪ್ರಾರಂಭದಲ್ಲಿ ಕೋರ್ಟ್ ಆಫ್ ಕ್ರಿಮಿನಲ್ ಅಪೀಲ್… Read More ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ಶ್ರೀ ಮದನ್ ಲಾಲ್ ಡಿಂಗ್ರಾ

ಆಗ 1900 ಆರಂಭದ ದಿನಗಳು. ಇಂಗ್ಲೇಂಡಿನ ನೈಟ್ ಕ್ಲಬ್ಬಿನಲ್ಲಿ ಚೆನ್ನಾಗಿ ಉಡುಪು ಧರಿಸಿಕೊಂಡು ಅಲ್ಲಿಯ ರಂಗು ರಂಗಿನ ಬೆಳೆಕಿನಲ್ಲಿ ರಂಗಾದ ಹುಡುಗಿಯರೊಂದಿಗೆ ಶೋಕಿ ಮಾಡುತ್ತಿದ್ದ ಭಾರತೀಯ ತರುಣನೊಬ್ಬ ಶ್ಯಾಮ್ ಜೀ ವರ್ಮ ಮತ್ತು ವೀರಸಾವರ್ಕರ್ ಅವರ ಪ್ರಖರ ಮಾತುಗಳಿಂದ ಪ್ರೇರಿತನಾಗಿ ಇದ್ದಕ್ಕಿದ್ದಂತೆಯೇ ತನ್ನ ಶೋಕಿಗಳನ್ನೆಲ್ಲಾ ಬದಿಗೊತ್ತಿ ತನ್ನ ತಾಯ್ನಾಡು ಭಾರತವನ್ನು ದಾಸ್ಯದಲ್ಲಿ ಇಟ್ಟುಕೊಂಡಿದ್ದ ಬ್ರಿಟೀಷರಿಗೆ ಅವರ ನೆಲದಲ್ಲಿಯೇ ಬುದ್ದಿ ಕಲೆಸಬೇಕೆಂದು ಫಣ ತೊಟ್ಟು ಇಂಗ್ಲೆಂಡಿನಲ್ಲಿಯೇ ಮರಣ ದಂಡನೆಗೆ ಒಳಗಾಗಿ ಬ್ರಿಟೀಷರನ್ನು ಭಾರತದಿಂದ ಹೊರಹಾಕಲು ತನ್ನ ಪ್ರಾಣವನ್ನೇ ತ್ಯಾಗ… Read More ಶ್ರೀ ಮದನ್ ಲಾಲ್ ಡಿಂಗ್ರಾ