ರಂಗಭೂಮಿಯ ಶಿಸ್ತಿನ ಗುರು ಚಿದಂಬರರಾವ್ ಜಂಬೆ, ವೇದಿಕೆಯ ಆಚೆಗೂ ಬದುಕಿದ ಮಹಾನ್ ರಂಗಚೇತನ

ಹೆಗ್ಗೋಡಿನ ನೀನಾಸಂ ಎಂದಾಕ್ಷಣ ಥಟ್ಟನೆ ನೆನಪಾಗುತಿದ್ದದ್ದೇ ,ಅಲ್ಲಿನ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲರಾಗಿ ಸುಮಾರು 22 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಹಿರಿಯ ರಂಗಕರ್ಮಿ ಶ್ರೀ ಚಿದಂಬರರಾವ್ ಜಂಬೆ. ನೂರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿ, ಹಲವು ರಂಗ ಕಲಾವಿದರುಗಳ ಗುರುಗಳಾಗಿದ್ದ ಈ ಶಿಕ್ಷಣತಜ್ಞರು ನಿಧನರಾಗಿರುವ ಸಂಧರ್ಭದಲ್ಲಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆ ನುಡಿನಮನಗಳು ಇದೋ ನಿಮಗಾಗಿ… Read More ರಂಗಭೂಮಿಯ ಶಿಸ್ತಿನ ಗುರು ಚಿದಂಬರರಾವ್ ಜಂಬೆ, ವೇದಿಕೆಯ ಆಚೆಗೂ ಬದುಕಿದ ಮಹಾನ್ ರಂಗಚೇತನ

ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಖ್ಯಾತ ಕವಿ, ನಾಟಕಕಾರ, ವಿಮರ್ಶಕ, ವಿದ್ವಾಂಸರಾಗಿ, ಸರಳ ಭಾಷೆಯ ಗ್ರಾಮೀಣ ಸೊಗಡಿನ ಸಾಹಿತ್ಯ ಮತ್ತು ಭಾವ ತುಂಬಿದ ಭಾವಗೀತೆಗಳ ಮೂಲಕ ಜನಪ್ರಿಯರಾಗಿದ್ದ ಹೆಚ್. ಎಸ್. ವೆಂಕಟೇಶ ಮೂರ್ತಿ (ಎಚ್.ಎಸ್.ವಿ) ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಿತ್ಯ ಲೋಕದ ಅವರ ಸಾಧನೆಗಳು ನಮ್ಮ  ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಶ್ರೀ ಆಲೂರು ವೆಂಕಟರಾಯರು

ವಕೀಲರಾಗಿ, ಸಾಹಿತಿಗಳಾಗಿ, ಪತ್ರಿಕಾ ಸಂಪಾದಕರಾಗಿ, ಪ್ರಕಾಶಕರಾಗಿ, ಅನೇಕ ಸಂಘ ಸಂಸ್ಥೆಗಳ ಸಂಸ್ಕಾಪಕರಾಗಿ, ಸಂಘಟಿಕರಾಗಿ, ಸಂಶೋಧಕರಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಒಟ್ಟಿನಲ್ಲಿ *ಆಡು ಮುಟ್ಟದ ಸೊಪ್ಪಿಲ್ಲ ಆಲೂರು ವೆಂಟರಾಯರು* ಮಾಡದ ಕೆಲಸವಿಲ್ಲ ಎಂಬಂತೆ ಕರ್ನಾಟಕದ ಏಕೀಕರಣಕ್ಕೆ ಅಹಿರ್ನಿಶಿಯಾಗಿ ದುಡಿದ ಕನ್ನಡದ ಕುಲಪುರೋಹಿತರ ಜಯಂತಿಯಂದು ಅವರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವೇ ಸರಿ… Read More ಶ್ರೀ ಆಲೂರು ವೆಂಕಟರಾಯರು