ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಮುಖ ನೋಡಿ ಮೊಳ ಹಾಕುವುದು

ಬಿಟ್ಟಿ ಭಾಗ್ಯದಿಂದ ರಾಜ್ಯವನ್ನು ಹಾಳು ಮಾಡಿರುವ ಈ ಸರ್ಕಾರ, ಈಗ ಮುಖ ನೋಡಿ ಮಣೆ ಹಾಕುವ ಹಾಗೆ, ಮೊನ್ನೆ ಸೆಂಟ್ ಫಿಲೋಮಿನಾಸ್ ಮೆಟ್ರೋ ನಿಲ್ಡಾಣ, ನೆನ್ನೆ ಬಸವ ಮೆಟ್ರೋ ಎಂದು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಒಳ್ಳೆಯದಾದ್ರೇ ತಮ್ಮದು ಕೆಟ್ಟದಾದ್ರೇ ಕೇಂದ್ರದ್ದು ಎಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಹುನ್ನಾರದ ಕಥೆ-ವ್ಯಥೆ ಇದೋ ನಿಮಗಾಗಿ… Read More ಮುಖ ನೋಡಿ ಮೊಳ ಹಾಕುವುದು

ಶಿಕ್ಷಣದಲ್ಲೂ ತುಷ್ಟೀಕರಣವೇ?

ಧರ್ಮಸ್ಥಳ ದಂಗಲ್, ದಸರಾ ಉದ್ಭಾಟನೆ, ಚಾಮುಂಡಿ ಬೆಟ್ಟದ ಕುರಿತಾದ ವಿವಾದಾತ್ಮಕ ಹೇಳಿಕೆ, ಕಲಾಸೀಪಾಳ್ಯದಲ್ಲಿ ಕೇಸರಿ ಶಾಲು ಹೀಗೆ ಒಂದಲ್ಲಾ ಒಂದು ಹಿಂದೂ ವಿರೋಧಿ ಚಟುವಟಿಕೆಗಳ ಮಧ್ಯೆ, ಸರ್ಕಾರಿ ಪ್ರಾಥಮಿಕ ತರಗತಿಯ ಮಕ್ಕಳಿಗೆ “ರೂಮ್ ಟು ರೀಡ್” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈದ್ ಮಿಲಾದ್ ಹಬ್ಬದ ಕುರಿತಾಗಿ ಖಡ್ಡಾಯವಾಗಿ ಓದ ಬೇಕೆಂದು ರಾಜ್ಯಸರ್ಕಾರ ಕಳುಹಿಸಿರುವ ಸುತ್ತೋಲೆಯ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಶಿಕ್ಷಣದಲ್ಲೂ ತುಷ್ಟೀಕರಣವೇ?

ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಅಭಿಮಾನಿಗಳೇ ನಮ್ಮನೆ ದೇವರು ಎನ್ನುವಂತಹ ನಮ್ಮ ಈ ನಾಡಿನಲ್ಲಿ ಅದೇ ಆಭಿಮಾನಿಗಳ ಅಕಾಲಿಕ ಮರಣಕ್ಕೆ ಕಾರಣೀಭೂತರಾಗಿ, ಆರ್‌ಸಿಬಿಯ ಚೊಚ್ಚಲ ಕಪ್‌ ನ ಸಂಭ್ರಮದ ರಸಗಳಿಗೆಯು ಕೇವಲ 18 ಗಂಟೆಗಳಲ್ಲಿ ಸೂತಕದ ಸಭೆ ಯಾಗಿ ಹೋದ ದುರಂತ ಕಥೆ-ವ್ಯಥೆಯ ನಿಜವಾದ ಕಾರಣಗಳ ವಸ್ತು ನಿಷ್ಠ ವರದಿ ಇದೋ ನಿಮಗಾಗಿ
Read More ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಸರ್ಕಾರ ನಂದಿನಿ ಹಾಲು ಮೊಸರು ಮತ್ತು ವಿದ್ಯುತ್ ಬೆಲೆಯನ್ನು ಯದ್ವಾ ತದ್ವಾ ಏರಿಸಿಸಿರುವ ಹಿಂದಿರುವ ಕರಾಳ ಘನ ಘೋರ ಸತ್ಯಾ ಸತ್ಯತೆ ನಿಜಕ್ಕೂ ಬೆಚ್ಚಿ ಬೀಳಿಸುವಂತಿದ್ದು ಅದರ ಸಂಪೂರ್ಣ ಕಥೆ ವ್ಯಥೆ ಇದೋ ನಿಮಗಾಗಿ… Read More ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಗ್ಯಾರಂಟಿಗಳಿಗಾಗಿ ಎಲ್ಲದರ ಮೇಲೂ ಬೆಲೆ ಏರಿಸುತ್ತಿರುವ ಈ ಕಾಂಗ್ರೇಸ್ ಸರ್ಕಾರ, ಶಿವರಾತ್ರಿಯ ಆಚರಣೆಗೂ ಅಡ್ಡಿ ಪಡಿಸುತ್ತಿರುವ ಈ ಸರ್ಕಾರ ಈಗ ಇದ್ದಕ್ಕಿದ್ದಂತೆಯೇ ಹಿಂದೂ ದೇವಾಲಯಗಳ ಆದಾಯದ ಹೆಚ್ಚಳಕ್ಕೆ ಸಂಕಲ್ಪ ತೆಗೆದುಕೊಂಡಿದೆ ಎಂದರೆ ಹಿಂದೂಗಳು ನಂಬಲು ಸಾಧ್ಯವೇ? ಈ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಹೋದ ಬಂದ ಕಡೆಯಲೆಲ್ಲಾ, ಕನ್ನಡ ಬಳಸಿ ಕನ್ನಡ ಉಳಿಸಿ, ಅನ್ಯ ಭಾಷೀಯರಿಗೆ ಕನ್ನಡ ಕಲಿಸಿ ಎಂದು ಹೇಳುವ ಮುಖ್ಯಮಂತ್ರಿಗಳು ಅನ್ಯರಿಗೆ ಕನ್ನಡ ಕಲಿಸುವುದು ಬಿಡಿ, ಮೊದಲು ವಿಧಾನ ಸೌಧದಲ್ಲಿ ರಾತ್ರಿ ಶಾಲೆಯನ್ನು ತೆರೆದು, ತಮ್ಮದೇ ಮಂತ್ರಿ ಮಂಡಲದ ಮಂತ್ರಿಗಳಿಗೆ ಸರಿಯಾಗಿ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ಕಲಿಸಿದರೆ ಸಾಕು, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಅಲ್ವೇ?… Read More ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ