ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

12-13ನೇ ಶತಮಾನಕ್ಕೂ ಮುಂಚೆ ಈ ದೇಶದಲ್ಲಿ ಮುಸಲ್ಮಾನರೇ ಇರಲಿಲ್ಲ. ಬೆರಳೆಣಿಕೆಯ ಮತಾಂಧರು ಖಿಲ್ಚಿ ಸೈನಿಕರು ನಳಂದ ವಿಶ್ವವಿದ್ಯಾಲಯ ನಾಶ ಪಡಿಸಿದ್ದು, ರಾರ್ಬಟ್ ಕ್ಲೈವ್ ನ ಕೇವಲ 300 ಬ್ರಿಟೀಷ್ ಸೈನಿಕರು 1757ರಲ್ಲಿ ಕಲ್ಕತ್ತಾವನ್ನು ವಶಪಡಿಸಿಕೊಂಡ ಇತಿಹಾಸ ಕಣ್ಣ ಮುಂದಿದ್ದರೂ, ಹಿಂದೂಸ್ಥಾನದ ಅಸ್ತಿಗಳೆಲ್ಲವೂ ವಕ್ಫ್ ಆಸ್ತಿ ಎನ್ನುವವರ ವಿರುದ್ಧ ಹಿಂದೂಗಳೇ ಧನಿ ಎತ್ತದೆ ಇರುವುದು, ಹಿಂದೂಗಳು ಇತಿಹಾಸದಿಂದ ಇನ್ನೂ ಪಾಠ ಕಲಿತಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಅಲ್ವೇ?… Read More ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ನಾವು ಕನ್ನಡಿಗರಾಗಿ ಇರುತ್ತೇವೆ, ಬೇರೆಯವರಿಗೆ ಕನ್ನಡ ಕಲಿಸುತ್ತೇವೆ ಎಂದು ರಾಜ್ಯೋತ್ಸವದ ದಿನ ಕಂಠೀರವಾ ಕ್ರೀಡಾಂಗನದಲ್ಲಿ ಶಪಥ ಮಾಡಿದ ಕನ್ನಡ ಪಂಡಿತ ಸಿದ್ದರಾಮಯ್ಯನವರು, ರಾಜ್ಯಕ್ಕೆ 6ನೇ ಭಾಗ್ಯವಾಗಿ, ತಮ್ಮ ಸಂಪುಟದ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪನವರಿಗೆ ಸರಿಯಾಗಿ ಕನ್ನಡ ಓದುವುದನ್ನು ಕಲಿಸಲಿ ಎಂದು ರಾಜ್ಯದ ಜನರು ಕೇಳುತ್ತಿರುವುದು ಸರಿಯಲ್ಲವೇ?… Read More ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಭೂಕಬಳಿಕೆ ಮಾಡಿ, ಜನತೆ ಮತ್ತು ನ್ಯಾಯಾಂಗದಿಂದ ತಪರಾಕಿ ಹಾಕಿಸಿಕೊಂಡ ನಂತರ ಭೂಮಿಯನ್ನು ಹಿಂದಿರುಗಿಸಿ ಸತ್ಯ ಹರಿಶ್ಚಂದ್ರರಂತೆ ಮೆರೆಯುತ್ತಿರುವ ಸಿದ್ದು ಮತ್ತು ಖರ್ಗೆ ಕುಟುಂಬದಿಂದ ಪ್ರೇರಣೆ ಪಡೆದ ದೆಹಲಿಯ ಕಾರು ಕಳ್ಳನ ಕುಕೃತ್ಯದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ದಸರಾಗೆ ಮಹಿಷ ದಸರಾದಿಂದ ಧಮ್ಕಿ

ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ

ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಅಲ್ಪಸಂಖ್ಯಾತರ ಓಲೈಕೆಗಾಗಿ ವಕ್ಫ್ ಬೋರ್ಡ್ ತಂದಂತೆ, ದಲಿತ ಸಂಘಟನೆಯ ಹೆಸರಿನಲ್ಲಿ ಹಿಂದೂಗಳ ಒಗ್ಗಟ್ಟನ್ನು ಒಡೆಯುವ ಸಲುವಾಗಿಯೇ ಕಾಂಗ್ರೇಸ್ ಬೆಂಬಲಿತ ಮಹಿಷ ದಸರಾ, ನಾಡಿನ ಅಖಂಡತೆಗೆ ಮತ್ತು ಭಾವೈಕ್ಯತೆಗೆ ಹೇಗೆ ಮಾರಕವಾಗಿದೆ ಎಂಬುದರ ಸತ್ಯಾಸತ್ಯತೆ ಇದೋ ನಿಮಗಾಗಿ… Read More ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಬರದಲ್ಲೂ ಸಚಿವರ ಕಾರಬಾರು

ಸಾಮಾನ್ಯವಾಗಿ ಜಪಾನ್ ದೇಶದ ತಂತ್ರಜ್ಞಾನದ ಕರ್ನಾಟಕದ ಬಿಡದಿಯ ಟಯೋಟ ಕಂಪನಿಯಲ್ಲಿ ತಯಾರಾಗುವ ಇನ್ನೋವಾ ಕಾರುಗಳು ಯಾವುದೇ ಪ್ರಮುಖ ಸಮಸ್ಯೆಗಳಿಲ್ಲದೆ ಸುಮಾರು 10 ಲಕ್ಷ ಕಿಲೋಮೀಟರ್‌ಗಿಂತಲೂ ಹೆಚ್ಚು ಕ್ರಮಿಸಬಹುದಾಗಿದ್ದು ಈ ವಿಭಾಗದಲ್ಲಿನ ಇತರ ಕಾರುಗಳಿಗೆ ಹೋಲಿಸಿದರೆ ಟೊಯೊಟಾ ಇನ್ನೋವಾಗಳು ಅತ್ಯಂತ ಆರಾಮದಾಯಕ ಪ್ರಯಾಣಕ್ಕಾಗಿ ವಿಶ್ವಾಸಾರ್ಹವಾಗಿವೆ. ಹಾಗಾಗಿಯೇ ಸರ್ಕಾರಿ ಅಧಿಕಾರಿಗಳು ಅದರಲ್ಲೂ ರಾಜ್ಯದ ಸಚಿವ ಸಂಪುಟದ ಸಚಿವರುಗಳಿಗೆ ಸರ್ಕಾರದ ವತಿಯಿಂದ ಸರ್ಕಾರೀ ಅಧಿಕೃತ ಉಪಯೋಗಕ್ಕಾಗಿ ಇನ್ನೊವ ಕಾರುಗಳನ್ನೇ ಕೊಡಲಾಗುತ್ತದೆ. 10 ಲಕ್ಷ ಕಿಲೋಮೀಟರ್‌ಗಿಂತಲೂ ಅಧಿಕ ಬಳಕೆ ಮಾಡಬಹುದು ಎಂದರೆ ಜನಸಾಮಾನ್ಯರು… Read More ಬರದಲ್ಲೂ ಸಚಿವರ ಕಾರಬಾರು

ಕೆಲಸವಿಲ್ಲದ ಎಡಬಿಡಂಗಿಗಳು

ಹಿಂದೂಧರ್ಮದ ವಿರುದ್ಧ ಕಾಲಕಾಲಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡತ್ತಲೇ, ಕುಖ್ಯಾತರಾಗಿರುವ just asking ಪ್ರಕಾಶ ಮತು ಚೇತನ್ ಅಹಿಂಸಾ ಜೊತೆ ಈಗ ಹೊಸದಾಗಿ ಹೆಣ್ಣುಬಾಕ ವಿಜಿ, ಒಡನಾಡಿ ಸ್ಟ್ಲಾನ್ಲಿ ಮತ್ತು ವಿಚಾರವ್ಯಾದಿ ಕಿಶೋರ್ ಸಹಾ ಸೇರಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವುದು ಆಘಾತಕಾರಿಯಾಗಿದ್ದು ಆ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಕೆಲಸವಿಲ್ಲದ ಎಡಬಿಡಂಗಿಗಳು

ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ವಿಧಾನಸಭಾಧ್ಯಕ್ಷರಾಗಿ ಆಯ್ಕೆ ಆದ ಕೂಡಲೇ, ತಮ್ಮ ಮಾತೃ ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷಾತೀತರಾಗಿ ಇಡೀ ವಿಧಾನಸಭೆಯನ್ನು ನಡೆಸುಕೊಂಡು ಹೋಗಬೇಕಾದ ಜವಾಬ್ಧಾರಿಯನ್ನು ಮರೆತು, ವಿರೋಧ ಪಕ್ಷಗಳ ಧನಿಯನ್ನಡಗಿಸಿ ಪದೇ ಪದೇ ತಮ್ಮ ಮಾತೃಪಕ್ಷದ ಬೆಂಬಲಕ್ಕೆ ಮುಂದಾಗುವ ಮೂಲಕ ಸಭಾಧ್ಯಕ್ಷರಾಗಿ ಸಂಪೂರ್ಣ ವಿಫಲರಾಗಿರುವ ಯು.ಟಿ. ಖಾದರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುವುದು ಉತ್ತಮ ಅಲ್ವೇ?
Read More ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ