ಜಯನಗರ
ಬೆಂಗಳೂರಿನ ಹೃದಯಭಾಗವಾಗಿರುವ ಜಯನಗರ ಆರಂಭವಾಗಿದ್ದು ಎಂದು ಮತ್ತು ಏಕೇ?, ಅದರ ರೂವಾರಿಗಳು ಯಾರು? ಅದಕ್ಕೆ ಆ ಹೆಸರು ಬರಲು ಕಾರಣವೇನು? ಜಯನಗರ 4th T Blockನಲ್ಲಿ, “T” ಎಂದರೆ ಏನು? ಎಂಬೆಲ್ಲಾ ಕುತೂಹಕ್ಕೆ ಇದೋ ಇಲ್ಲಿದೇ ಜಯನಗರದ ಇತಿಹಾಸ. … Read More ಜಯನಗರ
ಬೆಂಗಳೂರಿನ ಹೃದಯಭಾಗವಾಗಿರುವ ಜಯನಗರ ಆರಂಭವಾಗಿದ್ದು ಎಂದು ಮತ್ತು ಏಕೇ?, ಅದರ ರೂವಾರಿಗಳು ಯಾರು? ಅದಕ್ಕೆ ಆ ಹೆಸರು ಬರಲು ಕಾರಣವೇನು? ಜಯನಗರ 4th T Blockನಲ್ಲಿ, “T” ಎಂದರೆ ಏನು? ಎಂಬೆಲ್ಲಾ ಕುತೂಹಕ್ಕೆ ಇದೋ ಇಲ್ಲಿದೇ ಜಯನಗರದ ಇತಿಹಾಸ. … Read More ಜಯನಗರ
ಕುಂದಾಪುರದಿಂದ ಸುಮಾರು 35 ಕಿ.ಮೀ. ಸಿದ್ದಾಪುರದಿಂದ 6 ಕಿ.ಮೀ, ಕೊಲ್ಲೂರಿನಿಂದ ಸುಮಾರು 40 ಕಿ.ಮೀ. ಗಳಷ್ಟು ದೂರದಲ್ಲಿರುವ ಕಮಲಶಿಲೆಯಲ್ಲಿ ಶ್ರೀಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಾಲಯವಿದೆ. ಈ ದೇವಸ್ಥಾನವು ಕುಬ್ಜಾ ನದಿ ಹಾಗೂ ನಾಗತೀರ್ಥಗಳ ನದಿಗಳ ಸಂಗಮ ಕ್ಷೇತ್ರವಾಗಿದೆ. ಇಲ್ಲಿ ದುರ್ಗಾದೇವಿ ಲಿಂಗ ರೂಪಿಯಾಗಿ ನೆಲೆಸಿದ್ದಾಳೆ. ಲಿಂಗದಲ್ಲಿ ಮೂರು ಸ್ವರ್ಣರೇಖೆಗಳಿದ್ದು ಮಹಾಲಕ್ಷ್ಮೀ, ಮಹಾಕಾಳಿ ಹಾಗೂ ಮಹಾಸರಸ್ವತಿ ಐಕ್ಯವಾಗಿದ್ದಾರೆ ಎಂಬ ಪ್ರತೀತಿಯಿದೆ. ದೇವಾಲಯದ ಸುತ್ತಲೂ ಹೊರಪೌಳಿಯಲ್ಲಿ ಈಶ್ವರ, ಗಣಪತಿ, ಸುಬ್ರಹ್ಮಣ್ಯ, ಹೊಸಮ್ಮ, ಕ್ಷೇತ್ರಪಾಲ, ರಕ್ತೇಶ್ವರಿ, ಹುಲಿದೇವಿ ಮುಂತಾದ ಪರಿವಾರ ದೇವರುಗಳು ನೆಲೆಸಿದ್ದಾರೆ.… Read More ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಶ್ರೀಕ್ಷೇತ್ರ ಕಮಲಶಿಲೆ