ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಪೋಷಕರ ಕಾಳಜಿ ಮತ್ತು ಪ್ರೀತಿಯನ್ನು ಅರ್ಥಮಾಡಿಕೊಳ್ಳದೇ, ಹೆತ್ತವರು ಆಶಯಗಳಿಗೆ ವಿರೋಧಿಸುವ ಮನಸ್ಥಿತಿಯೇ ಇಂದಿನ ಮಕ್ಕಳಲ್ಲಿ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದಾಗ ಮನೆಯಿಂದ ಓಡಿ ಹೋಗುವುದೋ ಇಲ್ಲವೇ ಆತ್ಮೆಹತ್ಯೆ ಮಾಡಿಕೊಳ್ಳುತ್ತಿರುವ ಸಂಗತಿಗೆ ಪರಿಹಾರವಿದೆಯೇ?
Read More ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಅಶ್ವಿನಿ ನಾಚಪ್ಪ

ರಾಷ್ಟ್ರೀಯ ಮತ್ತು  ಅಂತರಾಷ್ಟ್ರೀಯ ಕ್ರೀಡಾಲೋಕಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದ್ದು,  ಅಂದು, ಇಂದು ಮತ್ತು ಮುಂದೆಯೂ ದೇಶದ ಕೀರ್ತಿಪತಾಕೆಯನ್ನು ಎತ್ತಿ ಹಿಡಿಯಲು ಅನೇಕ ಕ್ರೀಡಾಪಟುಗಳು ಸಿದ್ಧರಾಗಿದ್ದಾರೆ/ಸಿದ್ಧವಾಗುತ್ತಿದ್ದಾರೆ. 80ರ ದಶಕದಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ದೊಡ್ಡ ಹೆಸರು ಮಾಡಿದ್ದಲ್ಲದೇ,, ನಂತರ ಸಿನಿಮಾದಲ್ಲಿ ನಾಯಕಿಯಾಗಿಯೂ ಪ್ರಸಿದ್ಧಿ ಪಡೆದು ಪ್ರಸ್ತುತ ಸಮಾಜಸೇವೆ ಮತ್ತು ಶಿಕ್ಷಣ ರಂಗದಲ್ಲಿ ತೊಡಗಿಸಿಕೊಂಡಿರುವ ಶ್ರೀಮತಿ ಅಶ್ವಿನಿ ನಾಚಪ್ಪ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಶ್ವಿನಿ ನಾಚಪ್ಪ

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಅಲ್ಪನಿಗೆ ಐಶ್ವರ್ಯ ಬಂದ್ರೇ ಅರ್ಧ ರಾತ್ರೀಲೀ ಕೊಡ ಹಿಡಿದ, ಕೈಯ್ಯಲ್ಲಿ ಕಾಸು ಇದ್ದಾಗ ಊರೇಲ್ಲಾ ನೆಂಟರು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚು. ಇವೆಲ್ಲವೂ ಕನ್ನಡದ ಪ್ರಸಿದ್ಧ ಗಾದೆ ಮಾತುಗಳು. ವೇದ ಸುಳ್ಳಾದರೂ ಗಾದೆ ಮಾತು ಸುಳ್ಳಾಗದು ಎನ್ನುವುದು ಆಡು ಭಾಷೆಯಲ್ಲಿ ಬಹಳವಾಗಿ ಪ್ರಚಚಲಿತದಲ್ಲಿದೆ. ಈ ಎಲ್ಲಾ ಗಾದೆಗಳು ವಿವಿಧ ಸಂದರ್ಭದಲ್ಲಿ ಅನ್ವಯವಾದರೆ, ಈಗ ನಾನು ಹೇಳಲು ಹೊರಟಿರುವ ಪ್ರಸಂಗದಲ್ಲಿ ಈ ಎಲ್ಲಾ ಗಾದೆ ಮಾತುಗಳು ಒಟ್ಟಾಗಿಯೇ ಮುಗಿಬಿದ್ದಂತಹ ಕರುಣಾಜನಕ ಕಥೆ… Read More ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?

ಮನುಷ್ಯ ಸಂಘ ಜೀವಿಯ ಜೊತೆಗೆ ಭಾವುಕ ಜೀವಿಯೂ ಸಹಾ ಹೌದು.  ಅವನು ತನ್ನ ಸುಖಃ ಮತ್ತು ದುಃಖಗಳನ್ನು  ಸಂಭ್ರಮಿಸಲು ಮತ್ತು ಮರೆಯಲು ಯಾವುದಾದರು ಹವ್ಯಾಸಕ್ಕೆ ಮೊರೆ ಹೋಗುತ್ತಾನೆ. ಅದೇ ರೀತಿ ದಿನವಿಡೀ  ಕಷ್ಟ ಪಟ್ಟು ದುಡಿದು ಸಂಜೆ ಮನೆಗೆ ಹಿಂದಿರುಗಿ ವಿಶ್ರಾಂತಿ ಮಾಡುತ್ತಿದ್ದಾಗ ಆತನ ಮನಸ್ಸಿಗೆ ಹಿಡಿಸುವಂತಹ ಸಂಗೀತ, ಸಾಹಿತ್ಯ,  ನೃತ್ಯ, ನಾಟಕ, ಯಕ್ಷಗಾನ ಮುಂತಾದವುಗಳನ್ನು ಕೇಳಿ, ನೋಡಿ ಮನಸ್ಸನ್ನು ಹಗುರು ಮಾಡಿಕೊಳ್ಳುತ್ತಿದ್ದರು. ತಂತ್ರಜ್ಞಾನ ಮುಂದುವರೆದಂತೆಲ್ಲಾ ಮೂಕಿ ಚಲನ ಚಿತ್ರಗಳು, ಟಾಕಿ ಚಲನ ಚಿತ್ರಳು, 3-ಡಿ ಚಲಚಿತ್ರಗಳು… Read More ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?

ಬಾಲ್ಯದ ಬಯಾಸ್ಕೋಪ್

ಬೇಸಿಗೆಯಲ್ಲಿ ಪರೀಕ್ಷೆ ಮುಗಿದು ಫಲಿತಾಂಶ ಬಂದಿದ್ದೇ ತಡಾ ಗಂಟು ಮೂಟೆ ಕಟ್ಟಿಕೊಂಡು ತಾತನ ಮನೆಗೆ ಹೋಗುವುದು ನಮ್ಮ ಮನೆಯ ವಾಡಿಕೆ. ನಮ್ಮೂರಿಗೆ ಹೋಗಲು ಪ್ರಮುಖ ಆಕರ್ಷಣೆಯೆಂದರೆ ಅದೇ ಸಮಯದಲ್ಲಿ ಎರಡು ವಾರಗಳ ಕಾಲ ನಡೆಯುತ್ತಿದ್ದ ಊರ ಹಬ್ಬ, ಜಾತ್ರೆ, ದೇವಸ್ಥಾನದ ಮುಂದಿದ್ದ ಕಲ್ಯಾಣಿ, ಅಜ್ಜಿ ಮಾಡಿಕೊಡುತ್ತಿದ್ದ ಕೆಂಡ ರೊಟ್ಟಿ ಗಟ್ಟಿ ಚಟ್ನಿ ಮತ್ತು ಬೆಣ್ಣೆ, ತಾತನ ತೊಡೆ ಮೇಲೆ ಕುಳಿತುಕೊಂಡು ಕೇಳುತ್ತಿದ್ದ ಕಥೆಗಳಲ್ಲದೇ ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ ಸಿನಿಮಾ ಪ್ರೊಜೆಕ್ಷನ್. ನಮ್ಮೂರು ಬಾಳಗಂಚಿ ಸುಮಾರು ಮುನ್ನೂರರಿಂದ ನಾಲ್ಕು… Read More ಬಾಲ್ಯದ ಬಯಾಸ್ಕೋಪ್

ಬೌದ್ಧಿಕ ದಿವಾಳಿತನ

ಒಂದು ಸಿನಿಮಾದಲ್ಲಿನ ಸನ್ನಿವೇಶಕ್ಕಾಗಿ ಬ್ರಾಹ್ಮಣರು ಇಷ್ಟೊಂದು ಆವೇಶಗೊಳ್ಳುವ ಅವಶ್ಯಕತೆ ಇರಲಿಲ್ಲ. ಸಿನಿಮಾ ಒಂದು ಕಲಾಮಾಧ್ಯಮ. ಅದರಲ್ಲಿನ ಸನ್ನಿವೇಶಕ್ಕೆ ಬ್ರಾಹ್ಮಣರ ಮೇಲೆ ಕಾಲಿಟ್ಟಿದ್ದಕ್ಕೆ ಬ್ರಾಹ್ಮಣರು ಇಷ್ಟೊಂದು ಅಸಹನೆ ತೋರಿಸುವುದು ಬ್ರಾಹ್ಮಣರಲ್ಲಿ ಬೆಳೆಯುತ್ತಿರುವ ಮೂಲಭೂತವಾದವನ್ನು ತೋರಿಸುತ್ತದೆ. ಬ್ರಾಹ್ಮಣರು ತಮ್ಮ ಜಾತಿಗೆ ಅವಮಾನ ಮಾಡಲಾಗಿದೆ ಆ ಪೂಜಾರಿ ಪಾತ್ರಧಾರಿಯ ಹೆಗಲಮೇಲೆ ಕಾಲಿಟ್ಟ ದೃಶ್ಯವನ್ನು ಕತ್ತರಿಸಬೇಕೆಂದು ಪ್ರತಿಭಟನೆ ಮಾಡುತ್ತಾರಂತೆ..😛 ಆದರೆ ಮತ್ತೊಬ್ಬ ಸಹಕಲಾವಿದನ ತಲೆಯಮೇಲೆ ಕಾಲಿಟ್ಟರು ಅದನ್ನು ಕೇಳುವವರು ಯಾರಿಲ್ಲ ಯಾಕೆಂದರೆ ಇಲ್ಲಿ ಮನುಷ್ಯನಿಗಿಂತ ಆತ ಪ್ರತಿನಿಧಿಸುವ ಜಾತಿಗೆ ಹೆಚ್ಚು ಪ್ರಾಮುಖ್ಯತೆ ಇದೆ…🤨… Read More ಬೌದ್ಧಿಕ ದಿವಾಳಿತನ