ಕಬ್ಬನ್ ಪಾರ್ಕ್‌ನಲ್ಲಿ ಬ್ಲೈಂಡ್ ಡೇಟಿಂಗ್ ಶೋ

ಬೆಂಗಳೂರಿನ ಹೃದಯಭಾಗದಲ್ಲಿರುವ ಕಬ್ಬನ್ ಪಾರ್ಕ್ ಕೇವಲ ಉದ್ಯಾನವಾಗಿರದೇ, ಬೆಂಗಳೂರಿನ ಅಸ್ತಿತ್ವ ಮತ್ತು ಅಸ್ಮಿತೆಯ ಸಂಕೇತ ಆಗಿದ್ದು ಅದರ ಬ್ರಾಂಡ್ ಮೌಲ್ಯಕ್ಕೆ ಮಸಿ ಬಳೆಯುವಂತೆ ಬುಕ್ ಮೈ ಷೋ ಮೂಲಕ ಬ್ಲೈಂಡ್ ಡೇಟಿಂಗ್ ಶೋ ಆಯೋಜಿಸಲು ಮುಂದಾಗಿದ್ದ ಆಘಾತಕಾರಿ ಮತ್ತು ಅಷ್ಟೇ ವಿಕೃತ ವಿಛಿದ್ರಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಕಬ್ಬನ್ ಪಾರ್ಕ್‌ನಲ್ಲಿ ಬ್ಲೈಂಡ್ ಡೇಟಿಂಗ್ ಶೋ

ಕೃಂಬಿಗಲ್ ರಸ್ತೆ

ಮಾವಳ್ಳಿ ಟಿಫನ್ ರೂಮ್ (MTR) ಕಡೆಯಿಂದ ಲಾಲ್‌ಬಾಗಿನ ಪಶ್ಚಿಮ ದ್ವಾರದ ಕಡೆಗೆ ಹೋಗುವ ರಸ್ತೆಯನ್ನು ಕ್ರುಂಬಿಗಲ್ ರಸ್ತೆ ಎಂದು ಕರೆಯಲಾಗುತ್ತದೆ. ಹಾಗಾದರೆ ಈ ಕೃಂಬಿಗಲ್ ಎಂದರೆ ಯಾರು? ಅವರ ಸಾಧನೆಗಳೇನು? ಕೇವಲ ಬೆಂಗಳೂರಿಗರಲ್ಲದೇ ಇಡೀ ಭಾರತವೇ ಅವರನ್ನೇಕೆ ನೆನಪಿಸಿಕೊಳ್ಳಬೇಕು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಂಬಿಗಲ್ ರಸ್ತೆ

ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಹತ್ತಾರು ವರ್ಷಗಳ ಹಿಂದೆ ಹೊಟ್ಟೆ ಪಾಡಿಗಾಗಿ ಬೆಂಗಳೂರಿಗೆ ಬಂದು ಕನ್ನಡವನ್ನೂ ಕಲಿಯದೇ ಇರುವವರೆಲ್ಲಾ, ಶತಮಾನದಲ್ಲಿ ಕಂಡೂ ಕೇಳರಿಯದ ಒಂದು ಕುಂಭ ಮಳೆಗೆ ಹೆದರಿ ಬೆಂಗಳೂರನ್ನು ಬಿಟ್ಟು ಹೋಗುತ್ತೇವೆ ಎನ್ನುತ್ತಿರುವವರಿಗೆ, ಬೆಂಗಳೂರಿನ ಇತಿಹಾಸ ಮತ್ತು ಇಂದಿನ ಸಮಸ್ಯೆಗೆ ನಿಜವಾದ ಕಾರಣವನ್ನು ತಿಳಿಸಲೇ ಬೇಕು ಅಲ್ವೇ?… Read More ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ನಾಯಿಕೊಡೆಯಂತೆ ಹಬ್ಬಿರುವ ಇಂಜಿನೀಯರಿಂಗ್ ಕಾಲೇಜುಗಳು

ಇಂದು ಬೆಳಿಗ್ಗೆ ಎದ್ದು ವಿಜಯ ಕರ್ನಾಟಕ ಪತ್ರಿಕೆಯ ಮುಖ ಪುಟದ ಈ ವಿಷಯ ಓದುತ್ತಿದ್ದಂತೆಯೇ ಬಹಳ ದಿನಗಳಿಂದಲೂ ಬರೆಯಬೇಕೆಂದಿದ್ದ ವಿಚಾರಕ್ಕೆ ಪೂರಕವೆನಿಸಿ ಈ ಲೇಖನವನ್ನು ನಿಮ್ಮೊಂದಿಗೆ ಪ್ರಸ್ತುತ ಪದಿಸುತ್ತಿದ್ದೇನೆ. ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಸುಮಾರು 2500 ಎಂಜಿನಿಯರಿಂಗ್ ಕಾಲೇಜುಗಳು, 1400 ಪಾಲಿಟೆಕ್ನಿಕ್‌ಗಳಿವೆ. ಈ ಕಾಲೇಜುಗಳಿಂದಾಗಿ ಭಾರತದಲ್ಲಿ ವಾರ್ಷಿಕವಾಗಿ ಸರಿಸುಮಾರು 15 ಲಕ್ಷ ಎಂಜಿನಿಯರಿಂಗ್ ಪದವೀಧರರು ಹೊರಬರುತ್ತಿದ್ದಾರೆ. ಇನ್ನು ಕರ್ನಾಟಕದಲ್ಲೇ ಸುಮರು 542 ಎಂಜಿನಿಯರಿಂಗ್ ಕಾಲೇಜುಗಳಿದ್ದು ಅವುಗಳಲ್ಲಿ 134 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳದರೆ, ಖಾಸಗೀ ಕಾಲೇಜುಗಳೇ 407… Read More ನಾಯಿಕೊಡೆಯಂತೆ ಹಬ್ಬಿರುವ ಇಂಜಿನೀಯರಿಂಗ್ ಕಾಲೇಜುಗಳು

ಹುಸ್ಕೂರು ಮದ್ದೂರಮ್ಮ ಜಾತ್ರೆ

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಿಂದ 5-6 ಕಿಮೀ ದೂರದಲ್ಲಿರುವ ಆನೇಕಲ್ ತಾಲ್ಲೂಕಿಗೆ ಸೇರುವ ಹುಸ್ಕೂರು ಗ್ರಾಮದಲ್ಲಿ ಚೋಳ ರಾಜರು ನಿರ್ಮಿಸಿದರು ಎನ್ನಲಾದ ಚಿಕ್ಕದಾದ ಶ್ರೀ ಮದ್ದೂರಮ್ಮ ದೇವಸ್ಥಾನವಿದ್ದು, ದಕ್ಷಿಣ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಅತ್ಯಂತ ಪ್ರಸಿದ್ಧವಾದ ದೇವಾಲಯವಾಗಿದೆ. ಈ ದೇವಿಯನ್ನು… Read More ಹುಸ್ಕೂರು ಮದ್ದೂರಮ್ಮ ಜಾತ್ರೆ