ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ದೂರದರ್ಶನ ಮತ್ತು ಖಾಸಗೀ ಕಿರುತೆರೆಯಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಅನಭಿಷಕ್ತ ರಾಣಿಯಾಗಿ ಮೆರೆದಿದ್ದಂತಹ ಶ್ರೀಮತಿ ಶೈಲಜಾ ಸಂತೋಷ್ ಆವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಖ್ಯಾತ ಕವಿ, ನಾಟಕಕಾರ, ವಿಮರ್ಶಕ, ವಿದ್ವಾಂಸರಾಗಿ, ಸರಳ ಭಾಷೆಯ ಗ್ರಾಮೀಣ ಸೊಗಡಿನ ಸಾಹಿತ್ಯ ಮತ್ತು ಭಾವ ತುಂಬಿದ ಭಾವಗೀತೆಗಳ ಮೂಲಕ ಜನಪ್ರಿಯರಾಗಿದ್ದ ಹೆಚ್. ಎಸ್. ವೆಂಕಟೇಶ ಮೂರ್ತಿ (ಎಚ್.ಎಸ್.ವಿ) ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಿತ್ಯ ಲೋಕದ ಅವರ ಸಾಧನೆಗಳು ನಮ್ಮ  ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಶ್ರೀ ಶಿವಮೊಗ್ಗ ಸುಬ್ಬಣ್ಣ

ಭಾರತದ ಉಳಿದೆಲ್ಲಾ ಭಾಷೆಗಳ ಸಾರಸ್ವತ ಲೋಕಕ್ಕಿಂತಲೂ ವಿಭಿನ್ನವಾಗಿ ಕನ್ನಡ ಸಾಹಿತ್ಯ ಲೋಕದಲ್ಲಿ ಭಾಗಗೀತೆಗಳ ಮೂಲಕ ತಮ್ಮ ಭಾವನೆಗಳನ್ನು ಕನ್ನಡ ಕವಿಗಳು ವ್ಯಕ್ತಪಡಿಸಿದ್ದರೆ, ಅಂತಹ ಕವಿಗಳ ಭಾವನೆಗಳಿಗೆ ಕಿಂಚಿತ್ತೂ ಧಕ್ಕೆ ಬಾರದಂತೆ ರಾಗ ಸಂಯೋಜನೆ ಮಾಡಿ ತಮ್ಮ ಅದ್ಭುತ ಕಂಠಸಿರಿಯಿಂದ ಆ ಹಾಡುಗಳನ್ನು ಎಲ್ಲರ ಭಾವ ಮಿಡಿಯುವ ಹಾಗೆ ಹಾಡುವ ಅದ್ಬುತ ಸುಗಮ ಸಂಗೀತಗಾರರೂ ಸಹಾ ಕನ್ನಡ ಸಾರಸ್ವತ ಲೋಕದಲ್ಲಿದ್ದಾರೆ. ತಮ್ಮ ಅದ್ಭುತವಾದ ಕಂಚಿನ ಕಂಠದಿಂದ ನೂರಾರು ಕವಿಗಳ ಸಾವಿರಾರು ಭಾವಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರ ಮನ ಮತ್ತು… Read More ಶ್ರೀ ಶಿವಮೊಗ್ಗ ಸುಬ್ಬಣ್ಣ

ರಂಗಕರ್ಮಿ ಆರ್. ಎಸ್. ರಾಜಾರಾಂ

ನೋಡಿದಾಕ್ಷಣ ಅರೇ ಇವರು ಯಾರೋ ನಮ್ಮ ತಾತನ ತರಹಾನೇ ಇದ್ದಾರಲ್ಲಾ! ಎನ್ನುವಷ್ಟು ಅಪ್ಯಾಯಮಾನತೆ,‌ ಇಳೀ ವಯಸ್ಸಿನಲ್ಲಿಯೂ ತುಂಟತನ ತೋರುವ ತಾತ, ಹೀಗೆ ತಮ್ಮ ಸಹಜ ಅಭಿನಯದ‌ ಮೂಲಕ ರಂಗಭೂಮಿ, ಹಿರಿತೆರೆ, ಕಿರಿತೆರೆಯಲ್ಲಿ ಸುಮಾರು ಆರು ದಶಕಗಳ ಕಾಲ ಕನ್ನಡಿಗರನ್ನು ರಂಜಿಸಿದ ರಂಗಕರ್ಮಿ ರಾಜಾರಾಂ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಂಗಕರ್ಮಿ ಆರ್. ಎಸ್. ರಾಜಾರಾಂ

ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು

ಅದು ಎಂಬತ್ತರ ದಶಕ ಆಗಿನ್ನೂ ದೂರದರ್ಶನ ಅಷ್ಟಾಗಿ ಪ್ರಖ್ಯಾತಿ ಹೊಂದಿರದಿದ್ದ ಕಾಲದಲ್ಲಿ ರೇಡಿಯೋ ಮನೋರಂಜನೆಯ ಪ್ರಮುಖ ಪಾತ್ರವಹಿಸುತ್ತಿತ್ತು. ಆಗೆಲ್ಲಾ ರೇಡಿಯೋಈ ಗಳಲ್ಲಿ ಚಲನಚಿತ್ರಗೀತೆಗಳು ಮತ್ತು ಭಾವಗೀತೆಗಳು ಪ್ರಸಾರವಾಗುವ ಮುಂಜೆ ಉದ್ಘೋಷಕಿಕರು ಆ ಹಾಡುಗಳ ಸಂಪೂರ್ಣ ವಿವರವನ್ನು ತಿಳಿಸುತ್ತಿದ್ದರು. ಗೀತೆ ಸಂಗೀತ, ಸಾಹಿತ್ಯ ಎಲ್ಲವನ್ನೂ ತಿಳಿಸುತ್ತಿದ್ದಾಗ ನಮಗೆ ಪದೇ ಪದೇ ಕೇಳಿ ಬರುತ್ತಿದ್ದ ಹೆಸರುಗಳೆಂದೆರೆ ಸಾಹಿತ್ಯ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ ಸಂಗೀತ ಸಿ. ಅಶ್ವಥ್. ಇಂದಿನ ಬಹುತೇಕ ಮಧ್ಯವಯಸ್ಕರು ಭಟ್ಟರ ಸಾಹಿತ್ಯವನ್ನು ಕೇಳಿಕೊಂಡು ಬೆಳೆದವರು ಎಂದರೂ ತಪ್ಪಾಗಲಾರದು.… Read More ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು

ಅಪರೂಪ ಮತ್ತು ಅನುರೂಪದ ಗುರು-ಶಿಷ್ಯಂದಿರು

ಕನ್ನಡ ಸುಗಮ ಸಂಗೀತ ಮತ್ತು ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಸಿ. ಅಶ್ವಥ್ ಆವರಿಗೇ ವಿಶೇಷವಾದ ಸ್ಥಾನವಿದೆ. ಸಿ. ಅಶ್ವಥ್ ಅವರು ತಮ್ಮ ಮಾನಸ ಗುರು ಸಂತ ಶಿಶುನಾಳ ಶರೀಫರಂತೆಯೇ ತಮ್ಮ70ನೇ ವಯಸ್ಸಿನಲ್ಲಿ ಹುಟ್ಟಿದ ದಿನವೇ (ಜನನ 29.12.1939 ಮರಣ 29.12.2009) ಹೊಂದಿರುವುದು ಬಹಳ ವಿಶೇಷವಾಗಿದ್ದು, ಅನುರೂಪದ ಮತ್ತು ಅಪರೂಪದ ಗುರುಶಿಷ್ಯರ ಸಂಬಂಧದ ಕೊಂಡಿ ಇದೋ ನಿಮಗಾಗಿ… Read More ಅಪರೂಪ ಮತ್ತು ಅನುರೂಪದ ಗುರು-ಶಿಷ್ಯಂದಿರು