ಅನ್ನವೇ ಪರಬ್ರಹ್ಮ – ಒಂದು ಕಣವೂ ವ್ಯರ್ಥವಾಗದಿರಲಿ

“ಅನ್ನಂ ಪರಬ್ರಹ್ಮ ಸ್ವರೂಪಂ” ಎಂದು ನಮ್ಮ ಸಂಸ್ಕೃತಿ ಹೇಳುತ್ತದೆ. ಅನ್ನವು ಕೇವಲ ಆಹಾರವಾಗಿರದೇ ಅದು ರೈತನ ಪರಿಶ್ರಮ ಮತ್ತು ದೇವರ ಪ್ರಸಾದವಾಗಿದೆ. ಹಾಗಾಗಿ ಊಟದ ನಂತರ ಆಹಾರವನ್ನು ಏಕೆ ಚೆಲ್ಲಬಾರದು? ಅದೇ ಶ್ರಾಧ್ದದಲ್ಲಿ ಎಲೆಯ ಕೊನೆಯಲ್ಲಿ ಸ್ವಲ್ಪ ಅನ್ನ ಮತ್ತು ಭಕ್ಷವನ್ನು ಏಕೆ ಬಿಡಬೇಕು? ಶುಭಸಮಾರಂಭಗಳಲ್ಲಿ ಅಕ್ಷತೆಯ ಬದಲಾಗಿ ಏನನ್ನು ಬಳಸಬಹುದು ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಅನ್ನವೇ ಪರಬ್ರಹ್ಮ – ಒಂದು ಕಣವೂ ವ್ಯರ್ಥವಾಗದಿರಲಿ

ಅಳಿಲು ಸೇವೆ

ಅದು ಎಂಭತ್ತನೇ ದಶಕದ ಆರಂಭದ ದಿನಗಳು. ನಾನಾಗ ಇನ್ನೂ ಮಿಡ್ಲ್ ಸ್ಕೂಲಿನಲ್ಲಿ ಓದುತ್ತಿದ್ದೆ. ಅದೊಂದು ರಾತ್ರಿ ನನ್ನ ತಂಗಿಗೆ ಜ್ವರ ಬಂದಿದ್ದ ಕಾರಣ ಆಕೆಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಆಕೆಯನ್ನು ಸೈಕಲ್ಲಿನ ಮುಂದುಗಡೆಯ ಬಾರ್ ಮೇಲಿನ ಚಿಕ್ಕ ಸೀಟಿನಲ್ಲಿ ಕೂರಿಸಿಕೊಂಡು ಮನೆಗೆ ಹಿಂತಿರುಗುವಾಗ ಇಳಿಜಾರಿನಲ್ಲಿ ಆಕೆ ಅಚಾನಕ್ಕಾಗಿ ಸೈಕಲ್ ಮುಂದಿನ ಚಕ್ರಕ್ಕೆ ತನ್ನ ಕಾಲು ಕೊಟ್ಟ ಪರಿಣಾಮ ಆಕೆಯ ಕಾಲಿನ ಹಿಮ್ಮಡಿ ಕಿತ್ತು ಬಂದು ಎಂಟು ಹತ್ತು ಹೊಲಿಗೆ ಹಾಕಿದ್ದಲ್ಲದೇ ಸಣ್ಣ ಪುಟ್ಟ ಗಾಯಗಳಾಗಿದ್ದವು. ಸೈಕಲ್ಲಿನಿಂದ ಕೆಳಗೆ… Read More ಅಳಿಲು ಸೇವೆ