ಶ್ರೀ ಎಚ್. ಕೆ. ನಾರಾಯಣ

ಕರ್ನಾಟಕ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಭಕ್ತಿಗೀತೆ, ಸಮೂಹಗಾಯನ ಕ್ಷೇತ್ರದಲ್ಲಿ ಖ್ಯಾತ ಗಾಯಕರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ನಿರ್ದೇಶಕರಾಗಿ ನಾಲ್ಕು ದಶಕಗಳ ಕಾಲ ಆಕಾಶವಾಣಿಯಲ್ಲಿಯೂ ಸೇವೆಸಲ್ಲಿಸಿ ಅಪಾರ ಜನ ಮನ್ನಣೆ ಪಡೆದಿದ್ದ ಶ್ರೀ ಎಚ್.ಕೆ.ನಾರಾಯಣ ಅವರ ಸಂಗೀತ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಎಚ್. ಕೆ. ನಾರಾಯಣ

ಗರ್ತಿಕೆರೆ ರಾಘಣ್ಣ

ಗಮಕಿಗಳಾಗಿ, ಸುಗಮ ಸಂಗೀತ ಗಾಯಕ ಮತ್ತು ಸಂಯೋಜಕರಾಗಿ, ಗೀತ ರಚನಕಾರರಾಗಿ, ವಿವಿಧ ವಾದ್ಯಗಾರರಾಗಿ ಸುಮಾರು 1000ಕ್ಕಿಂತಲೂ ಹೆಚ್ಚಿನ ಭಾವಗೀತೆಗಳಿಗೆ ರಾಗ ಸಂಯೋಜಿಸಿ ಕವಿಗಳ ಭಾವನೆಗಳಿಗೆ ಜೀವ ತುಂಬಿರುವ ಖ್ಯಾತ ಗಾಯಕರಾದ ಶ್ರೀ ಗರ್ತಿಕರೆ ರಾಘಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಗರ್ತಿಕೆರೆ ರಾಘಣ್ಣ

ಶ್ರೀ ಶಿವಮೊಗ್ಗ ಸುಬ್ಬಣ್ಣ

ಭಾರತದ ಉಳಿದೆಲ್ಲಾ ಭಾಷೆಗಳ ಸಾರಸ್ವತ ಲೋಕಕ್ಕಿಂತಲೂ ವಿಭಿನ್ನವಾಗಿ ಕನ್ನಡ ಸಾಹಿತ್ಯ ಲೋಕದಲ್ಲಿ ಭಾಗಗೀತೆಗಳ ಮೂಲಕ ತಮ್ಮ ಭಾವನೆಗಳನ್ನು ಕನ್ನಡ ಕವಿಗಳು ವ್ಯಕ್ತಪಡಿಸಿದ್ದರೆ, ಅಂತಹ ಕವಿಗಳ ಭಾವನೆಗಳಿಗೆ ಕಿಂಚಿತ್ತೂ ಧಕ್ಕೆ ಬಾರದಂತೆ ರಾಗ ಸಂಯೋಜನೆ ಮಾಡಿ ತಮ್ಮ ಅದ್ಭುತ ಕಂಠಸಿರಿಯಿಂದ ಆ ಹಾಡುಗಳನ್ನು ಎಲ್ಲರ ಭಾವ ಮಿಡಿಯುವ ಹಾಗೆ ಹಾಡುವ ಅದ್ಬುತ ಸುಗಮ ಸಂಗೀತಗಾರರೂ ಸಹಾ ಕನ್ನಡ ಸಾರಸ್ವತ ಲೋಕದಲ್ಲಿದ್ದಾರೆ. ತಮ್ಮ ಅದ್ಭುತವಾದ ಕಂಚಿನ ಕಂಠದಿಂದ ನೂರಾರು ಕವಿಗಳ ಸಾವಿರಾರು ಭಾವಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರ ಮನ ಮತ್ತು… Read More ಶ್ರೀ ಶಿವಮೊಗ್ಗ ಸುಬ್ಬಣ್ಣ

ಗಾನ ಗಾರುಡಿಗ ಮೈಸೂರು ಅನಂತಸ್ವಾಮಿ

ಕನ್ನಡ ಸುಗಮ ಸಂಗೀತದ ಪ್ರವರ್ತಕರಾಗಿ ಕನ್ನಡದ ಬಹುತೇಕ ಕವಿಗಳ ಭಾವಗೀತೆಗಳಿಗೆ ಧ್ವನಿಯಾಗಿದ್ದ ಶ್ರೀ ಪಿ ಕಾಳಿಂಗರಾಯರ ಕುರಿತು ಹಿಂದಿನ ಮಾಲಿಕೆಯಲ್ಲಿ ಪರಿಚಯ ಮಾಡಿಕೊಂಡ ಮೇಲೆ ನಾವಿಂದು ಅವರ ಉತ್ತರಾಧಿಕಾರಿಗಳ ಪರಿಚಯ ಮಾಡಿಕೊಳ್ಳಲೇ ಬೇಕಲ್ಲವೆ? ತಮ್ಮ ಅದ್ಭುತ ಗಾಯನ ಮತ್ತು ರಾಗ ಸಂಯೋಜನೆಗಳಿಂದ ಸುಗಮ ಸಂಗೀತ ಕ್ಷೇತ್ರದ ಅನುಭಿಷಕ್ತ `ದೊರೆಯಾಗಿ ಮೆರೆದವರು, ಮ್ಯಾಂಡೊಲಿನ್, ತಬಲ, ಕೊಳಲು, ಹಾರ್ಮೋನಿಯಂ ಮುಂತಾದ ವಾದ್ಯಗಳನ್ನು ಸುಲಲಿತವಾಗಿ ನುಡಿಸಬಲ್ಲವರೂ ಮತ್ತು ಕವನಗಳನ್ನು ರಚಿಸಬಲ್ಲ ಸಾಮರ್ಥ್ಯ ಹೊಂದಿದ್ದಂತಹ ಶ್ರೀ ಮೈಸೂರು ಅನಂತಸ್ವಾಮಿಗಳ ಬಗ್ಗೆ ನಾವಿಂದು ಅರಿತುಕೊಳ್ಳೋಣ.… Read More ಗಾನ ಗಾರುಡಿಗ ಮೈಸೂರು ಅನಂತಸ್ವಾಮಿ