ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಅಭಿವ್ಯಕ್ತಿ ಸ್ವಾತ್ರಂತ್ಯ ಇದೇ ಅಂತಾ, ಅವರು ಏನು ತಿನ್ನಬೇಕು, ಹೇಗೆ ತಿನ್ನಬೇಕು ಅಂತ ಹೇಳೋಕೆ ಇವ್ಯಾರು? ಕಂಡೋರ ಮುಂದೆ ಕೈ ಚಾಚಿಯೋ ಇಲ್ಲವೇ ಬಿಟ್ಟಿ ಭಾಗ್ಯಗಳಿಂದ ತಿಂದು ಕೊಬ್ಬಿರಿವರಿಗೆ ತಮ್ಮ ಬುದ್ದಿವಂತ ತನದಿಂದ ಕಷ್ಟ ಪಟ್ಟು ಓದಿ ಸಂಪಾದಿಸಿ ದುಡಿದು ತಿನ್ನುವವರ ಬವಣೆ ಹೇಗೆ ತಾನೇ ಅರ್ಥ ಆಗ್ಬೇಕು ಅಲ್ವೇ?… Read More ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಕೌದಿ (ದಟ್ಟ)

ನಮ್ಮ ಸುತ್ತಮುತ್ತಲಿನ ಸರ್ವೇಸಾಧಾರಣ ವಸ್ತುವೂ ಸಹಾ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಹೇಗೆ ನಮ್ಮ ಜೀವನದ ಶೈಲಿಯನ್ನು ಹೇಗೆ ಬದಲಿಸಿ ಬಿಡುತ್ತದೆ ಎನ್ನುವುದಕ್ಕೆ ಈ ಕೌದಿಯೇ ಸಾಕ್ಷಿ. ಈ ಕೌದಿ ಅಥವಾ ದಟ್ಟ ಎಂದರೆ ಏನು? ಅದು ಯಾರ ಬದುಕಿನಲ್ಲಿ ಹೇಗೆ? ಯಾವ ರೀತಿಯ ಬದಲಾವಣೇಯನ್ನು ತಂದಿತು ಎನ್ನುವ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಕೌದಿ (ದಟ್ಟ)

ನೂಲಿನಂತೆ ಸೀರೆ ತಾಯಿಯಂತೆ ಮಗಳು

ತಾಯಿ ಸಾವಿರಾರು ಕೋಟಿಗಳ ವ್ಯವಹಾರದ ಸಾಫ್ಟ್ವೇರ್ ಕಂಪನಿಯ ಸಂಸ್ಥಾಪಕಿ, ಮಗಳು ಇಂಗ್ಲೇಂಡಿನ ಪ್ರಧಾನ ಮಂತ್ರಿಯ ಪತ್ನಿಯಾಗಿ ಇಂಗ್ಲೇಂಡಿನ ದೇಶದ ಪ್ರಥಮ ಮಹಿಳೆ. ಅವರಿಬ್ಬರು ಅಷ್ಟು ದೊಡ್ಡ ಗಣ್ಯ ಮಹಿಳೆಯರಾಗಿದ್ದರೂ ಮೊನ್ನೆ ರಾಷ್ಟ್ರಪತಿಗಳ ಭವನದಲ್ಲಿ ನಡೆದುಕೊಂಡ ರೀತಿ ನಿಜಕ್ಕೂ ಅನನ್ಯ, ಅದ್ಭುತ ಮತ್ತು ಅನುಕರಣಿಯ. ಅಮ್ಮಾ ಮಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನೂಲಿನಂತೆ ಸೀರೆ ತಾಯಿಯಂತೆ ಮಗಳು

ಹೆಣ್ಣೊಂದು ಕಲಿತರೆ ಸಮಾಜವೇ ಉದ್ದಾರವಾದಂತೆ

ವಿದ್ಯೆ, ವಿವೇಕಕಿಂತಲೂ, ಧರ್ಮವೇ ಹೆಚ್ಚು ಎಂದು ದೇಶ ಮತ್ತು ಧರ್ಮದ ನಡುವಿನ ಅಂತರ ತಿಳಿಯದ 6 ಹೆಣ್ಣು ಮಕ್ಕಳಿಂದಾಗಿ ಇಡೀ ರಾಜ್ಯಕ್ಕೇ ಕೆಟ್ಟ ಹೆಸರು ತರುತ್ತಿರುವ ಈ ಸಂಧರ್ಭದಲ್ಲಿ 9 ದಶಕಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿಯೂ ತನ್ನ ವಿವೇಕ ಕಳೆದುಕೊಳ್ಳದೇ ವಿದ್ಯೆ ಕಲಿತು ಇಡೀ ಸಮಾಜವನ್ನೇ ಬದಲಾಯಿಸಿದಂತಹ  ಸಾಮಾಜಿಕ ಜಾಲತಾಣದಲ್ಲಿ ಓದಿದ್ದ ಹೃದಯಸ್ಪರ್ಶಿ ಕಥೆಯೊಂದರ ಭಾವಾನುವಾದವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಅದು 1943, ಹುಬ್ಬಳ್ಳಿಯ ಮೂಲದ 22 ವರ್ಷದ ಯುವ ವೈದ್ಯರಾಗಿದ್ದ ಡಾ. ಆರ್. ಎಚ್. ಕುಲಕರ್ಣಿಯವರು ಮಹಾರಾಷ್ಟ್ರ-ಕರ್ನಾಟಕ… Read More ಹೆಣ್ಣೊಂದು ಕಲಿತರೆ ಸಮಾಜವೇ ಉದ್ದಾರವಾದಂತೆ

ಇನ್ಪೋಸಿಸ್ ಸುಧಾ ಮೂರ್ತಿ

ಇಂದಿನ ಕಾಲದಲ್ಲಿ  ಅಲ್ಪನಿಗೆ ಐಶ್ವರ್ಯ ಬಂದ್ರೇ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿಯುವವರೇ ಹೆಚ್ಚಾಗಿರುವಾಗ ಸಾವಿರಾರು ಕೋಟಿಗಳ ವ್ಯವಹಾರದ ಸಾಫ್ಟ್ವೇರ್ ಕಂಪನಿಯ ಸಂಸ್ಥಾಪಕಿಯಾಗಿದ್ದರೂ ಸಾಮಾನ್ಯವಾದ  ಸೀರೇ ಉಟ್ಟುಗೊಂಡು ನಿರಾಭರಣೆಯಾಗಿ ಒಂದು ಚೂರು ಹಮ್ಮು ಬಿಮ್ಮಿಲ್ಲದೇ ಯಾವುದೇ ಪ್ರಚಾರದ ಗೀಳಿಲ್ಲದೇ ಸದ್ದಿಲ್ಲದೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸರಳ ಸಹನಾಮೂರ್ತಿ ಶ್ರೀಮತಿ ಸುಧಾಮೂರ್ತಿಯವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯವನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ. ಸುಧಾಮೂರ್ತಿಯವರ ಪೂವಜರು  ಅವಿಭಜಿತ ಧಾರವಾಡ ಜಿಲ್ಲೆಯ ಶಿಗ್ಗಾಂವ್‌ (ಈಗ ಹಾವೇರಿ ಜಿಲ್ಲೆಯ… Read More ಇನ್ಪೋಸಿಸ್ ಸುಧಾ ಮೂರ್ತಿ