ಎಂ.ವಿ. ಸುಬ್ಬಯ್ಯ ನಾಯ್ಡು
ಸ್ವಾತಂತ್ಯ್ರ ಪೂರ್ವದಲ್ಲಿ ಹರಿದು ಹಂಚಿಹೋಗಿದ್ದ ಕರ್ನಾಟಕವನ್ನು ಒಗ್ಗೂಡಿಸಲು ಹಲವಾರು ಜನ ನಾನಾ ರೀತಿಯಲ್ಲಿ ಪ್ರಯತ್ನಿಸುತ್ತಿದ್ದರೆ ಇಲ್ಲೊಬ್ಬ ಮಹಾಶಯರು ರಂಗಭೂಮಿಯ ಮುಖಾಂತರ ಏಕೀಕರಣಕ್ಕೆ ಪ್ರಯತ್ನಿಸಿದ, ಕರ್ನಾಟಕದ ಹಲವಾರು ಪ್ರಪ್ರಥಮಗಳ ನಾಯಕ, ನಟ, ನಿರ್ದೇಶಕ, ನಿರ್ಮಾಪಕ, ಪೈಲ್ವಾನ್, ರಂಗಭೂಮಿ ಮತ್ತು ಚಲನಚಿತ್ರರಂಗ ಎರಡರಲ್ಲೂ ಸೈ ಎನಿಸಿಕೊಂಡವರು, ಹೀಗೆ ಹೇಳುತ್ತಾ ಹೋದರೆ ಹೇಳುತ್ತಲೇ ಹೋಗ ಬೇಕಾಗುವಂತಹ ವ್ಯಕ್ತಿತ್ವ ಹೊಂದಿದ್ದ ಅಭಿಜಾತ ಕಲಾವಿದರರಾಗಿದ್ದ ಶ್ರೀ ಎಂ.ವಿ. ಸುಬ್ಬಯ್ಯ ನಾಯ್ಡು ಅವರ ಕುರಿತಾಗಿ ತಿಳಿದುಕೊಳ್ಳೋಣ. 1896 ರಲ್ಲಿ ಮೈಸೂರು ಜಿಲ್ಲೆಯ ಮಾದಲಾಪುರದಲ್ಲಿ ಸುಬ್ಬಯ್ಯನವರ ಜನನವಾಗುತ್ತದೆ.… Read More ಎಂ.ವಿ. ಸುಬ್ಬಯ್ಯ ನಾಯ್ಡು
