ವೇ.ಬ್ರ.ಶ್ರೀ ಹರೀಶ ಶರ್ಮ

ಗುರುಪೂರ್ಣಿಯ ಈ ಶುಭದಿನದಂದು ವಿದ್ಯಾರಣ್ಯಪುರದ ಶ್ರೀ ಕಾಳಿಕಾದುರ್ಗಾ ಪರಮೇಶ್ವರಿ ದೇವಾಲಯದ ಆವರಣದಲ್ಲಿ ಶ್ರೀ ಸನಾತನ ವೇದ ಪಾಠಶಾಲೆಯ ಮೂಲಕ ಸನಾತದ ಧರ್ಮ ಪ್ರಭೋಧನವನ್ನು ಮಾಡುತ್ತಿರುವ ನಮ್ಮ ಗುರುಗಳಾದ ವೇ.ಬ್ರ.ಶ್ರೀ ಹರೀಶ್ ಶರ್ಮ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ವೇ.ಬ್ರ.ಶ್ರೀ ಹರೀಶ ಶರ್ಮ

ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಬೆಂಗಳೂರಿನ ಪ್ರತಿಷ್ಠಿತ ಶಾಲೆಯ ಪ್ರಾಧ್ಯಪಕರಾಗಿದ್ದೂ, ಕಲೆ, ಶಿಕ್ಷಣ, ಸಾಹಿತ್ಯ, ಭಾಷೆ, ಕ್ರೀಡೆ, ಇತಿಹಾಸ, ಹಬ್ಬಗಳು, ಜನಪದ, ನೀತಿ ಕಥೆಗಳು, ಜನಪದ, ಸುಭಾಷಿತಗಳು, ಗಾದೆಗಳು, ಆರೋಗ್ಯ, ವ್ಯಕ್ತಿ ವಿಕಸನ, ಜೀವನದಲ್ಲಿನ ಸಫಲತೆ, ಪ್ರವಾಸ, ಹೀಗೆ ನೂರಾರು ವಿಷಯಗಳ ಕುರಿತಾಗಿ ಸಾಮಾನ್ಯ ಜನರಿಗೂ ಅರ್ಥವಾಗುವಂತೆ ಪ್ರತಿದಿನವೂ ನಾಡಿನ ಒಂದಲ್ಲಾ ಒಂದು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಲೇ ಕನ್ನಡಿಗರ ಮನೆ ಮಾತಾಗಿರುವ ಶ್ರೀ ಸಂಪಟೂರು ವಿಶ್ವನಾಥ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಮೆಲುಕು, ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್